Thursday, July 23, 2026

Soviet Union

“ಆ” ದೇಶಗಳಿಗಾಗಿ ನಾವು “ಈ” ಕೊಳಕು ಕೆಲಸ ಮಾಡ್ತಿದ್ದೀವಿ : ಭಾರತಕ್ಕೆ ಹೆದರಿ ಸತ್ಯ ಬಾಯ್ಬಿಟ್ಟ ಪಾಕ್‌ ಸಚಿವ 

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ನಡೆಸಲು ಪಾಕಿಸ್ತಾನದ ನೆರವು ಹಾಗೂ ಬೆಂಬಲ ಇದೆ ಎಂಬುದನ್ನು ಭಾರತ ಆರೋಪಿಸಿದ ಬಳಿಕ ಪಾಕಿಸ್ತಾನ ಹೆದರಿದೆ. ತನ್ನ ಗಡಿಯಾದ್ಯಂತ ಸೇನೆಯನ್ನು ನಿಯೋಜಿಸಿದೆ. ಯಾವುದೇ ಕ್ಷಣದಲ್ಲಿ ಭಾರತ ದೊಡ್ಡ ಪ್ರಮಾಣದಲ್ಲಿ ದಾಳಿ ನಡೆಸಬಹುದು ಎಂದು ಭಯಭೀತಾಗಿರುವ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಥಂಡಾ ಹೊಡೆದಿದ್ದಾನೆ....
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img