Saturday, November 8, 2025

SowjanyaCase

ಸೌಜನ್ಯ ಮಾವನ ಬುಡಕ್ಕೆ ಬುರುಡೆ ಕೇಸ್!

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿದ್ದ ನಿಗೂಢ ಸಾವುಗಳ ಕೇಸ್‌ಗೆ, ಬೇರೆಯದ್ದೇ ತಿರುವು ಸಿಕ್ಕಿದೆ. ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡಿರುವ ಅನುಮಾನ ಮೂಡಿದ್ದು, ಬುರುಡೆ ಗ್ಯಾಂಗ್‌ ಲಾಕ್‌ ಆಗಿದೆ. ಎಸ್‌ಐಟಿ ತನಿಖೆ ತೀವ್ರಗೊಂಡಿದ್ದು, ಪ್ರತಿಯೊಂದು ಆಯಾಮಗಳನ್ನು ಪರಿಶೀಲನೆ ಮಾಡಿದೆ. ಚಿನ್ನಯ್ಯ, ಮಟ್ಟಣ್ಣವರ್‌, ತಿಮರೋಡಿ, ಟಿ. ಜಯಂತ್‌, ಯೂಟ್ಯೂಬರ್ಸ್‌ ಬಳಿಕ ಮತ್ತೊಬ್ಬರ ಲಿಂಕ್‌ ಇರೋದು ಬಯಲಾಗಿದೆ. ಸೌಜನ್ಯ ಮಾವ ವಿಠಲಗೌಡ...

ಸೌಜನ್ಯ ಕೇಸ್‌ಗೆ SIT ಎಂಟ್ರಿ? ಕ್ಲೀನ್‌ಚಿಟ್ ಪಡೆದವ್ರಿಗೆ ಶಾಕ್!

ಧರ್ಮಸ್ಥಳ ಪ್ರಕರಣದ ತನಿಖೆಗೆ ಇವತ್ತು ಬಹಳ ದೊಡ್ಡ ತಿರುವು ಸಿಕ್ಕಿದೆ. SIT ತನಿಖೆಯ ಮಧ್ಯೆ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವು ಮತ್ತೆ ಚರ್ಚೆಗೆ ಒಳಪಟ್ಟಿದೆ. ಈ ಸಂಬಂಧ ಸೌಜನ್ಯ ಪ್ರಕರಣದಲ್ಲಿ ಹಿಂದಿನ ತನಿಖೆಗಳಲ್ಲಿ ಕ್ಲೀನ್‌ಚಿಟ್‌ ಪಡೆದಿದ್ದವರನ್ನು ವಿಶೇಷ ತನಿಖಾ ತಂಡ ಪುನಃ ವಿಚಾರಣೆಗೆ ಕರೆಯಲಾಗಿದೆ. ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣವನ್ನು ಈಗಾಗಲೇ ಎಸ್‌ಐಟಿ ತನಿಖೆ...
- Advertisement -spot_img

Latest News

ಪ್ರತಿ ಟನ್‌ ಕಬ್ಬಿಗೆ ₹3,300 ಬೆಲೆಗೆ ನಿರ್ಧಾರ

ರೈತರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಪ್ರತಿ ಟನ್‌ ಕಬ್ಬಿಗೆ 3,300 ರೂಪಾಯಿ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂಗು ವಿಧಾನಸೌಧದಲ್ಲಿ...
- Advertisement -spot_img