Saturday, August 15, 2026

sowmy areddy

ಕೈ ಪಾಳಯದಲ್ಲಿ ಹಾಲಿ ಶಾಸಕರು ಸೇರಿ ಅವರ ಮಕ್ಕಳಿಗೆ ಟಿಕೆಟ್ ಘೋಷಣೆ

Political news: ಈಗಾಗಲೆ ರಾಜ್ಯ ಕಾಂಗ್ರೆಸ್ನಲ್ಲಿ ಇಂದು (ಮಾರ್ಚ 25) ವಿಧಾನಸಭೆ ಚುನಾವಣೆಗೆ ಟಿಕೆಟ್ ಹಂಚಿಕೆಯಾಗಿದ್ದು ಈ ಬಾರಿ ಚುನಾವಣೆಯಲ್ಲಿ ಹಲವು ಕಡೆ ಹಾಲಿ ಶಾಸಕರಿಗೆ ಮಣೆ ಹಾಕಿದ್ದಾರೆ ಮತ್ತು ಅವರ ಮಕ್ಕಳಿಗೆ ಹೊಸದಾಗಿ ಟಿಕೆಟ್ ನೀಡಿ ಚುನಾವಣೆಯಲ್ಲಿ ಸ್ಪರ್ದೆ ಮಾಡುವ ಅವಕಾಶ ಕಲ್ಪಿಸಿದ್ದಾರೆ. ಪರಿಷತ್ ಸದಸ್ಯರಾಗಿರುವ ಸಚಿವ ರಾಮಲಿಂಗಾರೆಡ್ಡಿಬಿಟಿಎಂ ಲೇಔಟ್ ನಿಂದ ಸ್ಪರ್ದೆ ಮಾಡಲು ಟಿಕೆಟ್...
- Advertisement -spot_img

Latest News

2028ಕ್ಕೂ ಕಾಂಗ್ರೆಸ್ ಸರ್ಕಾರ – ಆಗ ಸಿಎಂ ಇವರೇ ಎಂದ ತಂಗಡಗಿ!

ರಾಜ್ಯ ರಾಜಕಾರಣದಲ್ಲಿ ಈಗ ಮತ್ತೊಮ್ಮೆ ಸಿಎಂ ಕುರ್ಚಿಯ ಚರ್ಚೆ ಜೋರಾಗಿದೆ. 2028ರ ವಿಧಾನಸಭಾ ಚುನಾವಣೆ ಬಗ್ಗೆ ಸಚಿವ ಶಿವರಾಜ್ ತಂಗಡಗಿ ದೊಡ್ಡ ಭವಿಷ್ಯವೊಂದನ್ನು ನುಡಿದ್ದಾರೆ. ಮುಂದಿನ...
- Advertisement -spot_img