Friday, October 31, 2025

sowmya reddy

ಸೌಮ್ಯ ರೆಡ್ಡಿ ವಿರುದ್ಧ ಬಿಜೆಪಿ ಆಕ್ರೋಶ..!

Political News: Feb:16: ಕೆಳೆದ ನಾಲ್ಕು ವರ್ಷಗಳಿಂದ ಜಯನಗರ ವಿಧಾನಸಭಾ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಣದ ಕಾರಣದಿಂದ ಶಾಸಕಿ ಸೌಮ್ಯ ರೆಡ್ಡಿ ಅವರ ವಿರುದ್ಧ ವಾಗಿ ಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷರು ಪದಾದಿಕಾರಿಗಳು ಕಾರ್ಯಕರ್ತರು ಸೇರಿ 11ನೇ ಮುಖ್ಯ ರಸ್ತೆ ವಿಜಯ್ ಕಾಲೇಜು ಜೂನಿಯರ್ ವೃತ್ತ ಜಯನಗರ 4ನೇ ಬಡಾವಣೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.  ರಾಜ್ಯ...

ರಾಜ್ಯೋತ್ಸವ ವಿವಾದಾತ್ಮಕ ಪೋಸ್ಟ್ ಬಗ್ಗೆ ಸ್ಪಷ್ಟನೆ ನೀಡಿದ ಸೌಮ್ಯ ರೆಡ್ಡಿ..!

ಜಯನಗರದ 'ಓಂ ಕನ್ನಡ ಮಾರಿಯಮ್ಮನ ಕರುನಾಡ ಸಂಘ' ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ಹಾಡನ್ನ ತಿರುಚಿದ್ದು, ಇದಕ್ಕೆ ತೀವ್ರ ಅಸಮಾಧಾನ ಹೊರಬಿದ್ದಿತ್ತು. ಇದರಲ್ಲಿ ಸೌಮ್ಯ ರೆಡ್ಡಿ ಫೋಟೋ ಹಾಕಿ, ಅವರನ್ನ ಆಹ್ವಾನಿಸಲಾಗಿತ್ತು. ಈ ಕಾರಣಕ್ಕೆ ಸೌಮ್ಯ ರೆಡ್ಡಿ ವಿರುದ್ಧ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಷಯಕ್ಕೆ...

ರಾಮಲಿಂಗಾರೆಡ್ಡಿ ಜೊತೆ ಸಂಧಾನ ಸಕ್ಸಸ್ – ಬಿಜೆಪಿ ಪ್ಲಾನ್ ಠುಸ್..!?

ಬೆಂಗಳೂರು : ರಾಜ್ಯ ರಾಜಕೀಯ ಕ್ಷಿಪ್ರಕ್ರಾಂತಿಯಲ್ಲಿ ಕ್ಷಣಕ್ಕೊಂದು ಬೆಳವಣಿಗೆ ಬದಲಾಗ್ತಾನೆ ಇದೆ.. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಿದ್ದ ಪ್ರಭಾವಿ ಶಾಸಕ ರಾಮಲಿಂಗಾರೆಡ್ಡಿ ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಸಂಧಾನಕ್ಕೆ ಮಣಿದಿದ್ದಾರೆ.. ರಾಜ್ಯ ಕಾಂಗ್ರೆಸ್ ನಲ್ಲಿನ ಮಹಾ ಬಿಕ್ಕಟ್ಟನ್ನು ಪರಿಹರಿಸಲು ಬೆಂಗಳೂರಿಗೆ ಆಗಮಿಸಿರುವ ಗುಲಾಂ ನಬಿ ಆಜಾದ್ ಕೆ.ಕೆ ಗೆಸ್ಟ್ ಹೌಸ್ ನಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ...
- Advertisement -spot_img

Latest News

Sandalwood News: ತಾರತಮ್ಯ ಇದ್ಯಾ? ಹೆಣ್ಮಕ್ಳು ಎಲ್ಲಿ ಸೇಫ್?: Anita Bhat Podcast

Sandalwood News: ಸಿನಿಮಾ ಇಂಡಸ್ಟ್ರಿಯಲ್ಲಿ ತಾಾರತಮ್ಯ ಇದೆಯಾ..? ಇದನ್ನು ನೀವು ಅನುಭವಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಟಿ ಅನಿತಾ ಭಟ್, ತಾರತಮ್ಯ ಎಲ್ಲೆಡೆ ಇದೆ ಎಂದಿದ್ದಾರೆ. https://www.youtube.com/watch?v=DFhsZdxnzUk ತಾರತಮ್ಯ...
- Advertisement -spot_img