Political News:
Feb:16: ಕೆಳೆದ ನಾಲ್ಕು ವರ್ಷಗಳಿಂದ ಜಯನಗರ ವಿಧಾನಸಭಾ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಣದ ಕಾರಣದಿಂದ ಶಾಸಕಿ ಸೌಮ್ಯ ರೆಡ್ಡಿ ಅವರ ವಿರುದ್ಧ ವಾಗಿ ಜಯನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಧ್ಯಕ್ಷರು ಪದಾದಿಕಾರಿಗಳು ಕಾರ್ಯಕರ್ತರು ಸೇರಿ 11ನೇ ಮುಖ್ಯ ರಸ್ತೆ ವಿಜಯ್ ಕಾಲೇಜು ಜೂನಿಯರ್ ವೃತ್ತ ಜಯನಗರ 4ನೇ ಬಡಾವಣೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ರಾಜ್ಯ...
ಜಯನಗರದ 'ಓಂ ಕನ್ನಡ ಮಾರಿಯಮ್ಮನ ಕರುನಾಡ ಸಂಘ' ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ಹಾಡನ್ನ ತಿರುಚಿದ್ದು, ಇದಕ್ಕೆ ತೀವ್ರ ಅಸಮಾಧಾನ ಹೊರಬಿದ್ದಿತ್ತು. ಇದರಲ್ಲಿ ಸೌಮ್ಯ ರೆಡ್ಡಿ ಫೋಟೋ ಹಾಕಿ, ಅವರನ್ನ ಆಹ್ವಾನಿಸಲಾಗಿತ್ತು. ಈ ಕಾರಣಕ್ಕೆ ಸೌಮ್ಯ ರೆಡ್ಡಿ ವಿರುದ್ಧ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿಷಯಕ್ಕೆ...
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...