Wednesday, December 24, 2025

#sp narayan

kolara: ಕಾಂಗ್ರೆಸ್ ಶಾಸಕರ ವಿರುದ್ದ ಕೋಲಾರದಲ್ಲಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ..!

ಕೋಲಾರ: ಸೋಮವಾರ ನಗರದಲ್ಲಿ ಜನತಾ ದರ್ಶನ ಕಾರ್ಯಕ್ರಮದ ವೇಳೆ ನಡೆದ ಗದ್ದಲ ಕುರಿತು ಇಂದು ಬಿಜೆಪಿ ಕಾರ್ಯಕರ್ತರು ನಗರದ ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಸೋಮವಾರ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಂಸದರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಶಾಸಕ ಎಸ್ ಎನ್ ನಾರಾಯಣಸ್ವಾಮಿ ಮತ್ತು ಎಸ್ಪಿ ನಾರಾಯಣ್ ಅವರು ಸಂಸದರನ್ನು ಸಭೆಯಿಂದ ಹೊರಗೆ ತಳ್ಳಿದ್ದರ...

Leaders: ದಲಿತ ಸಂಸದರಾದ ನನಗೆ ಅವಮಾನ ಮಾಡಿದ್ದಾರೆ :ಎಸ್ ಮುನಿಸ್ವಾಮಿ

ಕೋಲಾರ: ಸೋಮವಾರ ಕೋಲಾರದಲ್ಲಿ ನಡೆದ ಜನತಾ ದರ್ಶನದಲ್ಲಿ ಶಾಸಕ ಎಸ್,ಎನ್ ನಾರಾಯಣಸ್ವಾಮಿ ಮತ್ತು ಸಂಸದ ಎಸ್ ಮುನಿಸ್ವಾಮಿಗಳ ನಡುವೆ ವೇದಿಕೆ ಮೇಲೆಯೇ ಗದ್ದಲ ನಡೆದಿದ್ದರ ಬಗ್ಗೆ ಇಂದು ಮಾದ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಸಂಸದ ಎಸ್ ಮುನಿಸ್ವಾಮಿ ಸರ್ಕಾರಿ ಕಾರ್ಯಕ್ರಮದಲ್ಲಿ ಒಬ್ಬ ಸಂಸದರನ್ನು ನಡೆಸಿಕೊಂಡ ಬಗ್ಗೆ ಸ್ಪೀಕರ್ ಹಾಗೂ ರಾಜ್ಯಪಾಲರಿಗೆ ದೂರು ನೀಡುತ್ತೇನೆ ಎಂದು ಹೇಳಿದರು. ಶಾಸಕ...
- Advertisement -spot_img

Latest News

ನಟಿಯಾಗ ಬಯಸಿದ್ದ ರೂಪಾ ಅಯ್ಯರ್ ಅವರು ನಿರ್ದೇಶಕಿಯಾಗಿದ್ದೇಕೆ..?: Roopa Iyer Podcast

Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...
- Advertisement -spot_img