Saturday, January 31, 2026

SP Prakash

ವಾದ್ಯಮೇಳದೊಂದಿಗೆ ಹೆಜ್ಜೆ ಹಾಕಿದ ರಾಯಚೂರು ಎಸ್ ಪಿ..!

www.karnatakatv.net: ರಾಯಚೂರು: ಜಿಲ್ಲೆಯ ಡಿ ಆರ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಆಯುಧ ಪೂಜೆಯನ್ನು ಎಸ್ ಪಿ ಪ್ರಕಾಶ ನಿಕ್ಕಂ ನೆರವೆರಿಸಿದ್ರು. ದಸರಾ ನಾಡ ಹಬ್ಬವಾಗಿದ್ದು, ಎಲ್ಲೇಡೆ ಸಂಭ್ರಮ ಸಡಗರ ಮನೆ ಮಾಡಿದೆ. ಎಲ್ಲಿ ನೋಡಿದರಲ್ಲಿ ದೀಪಗಳ ಅಲಂಕಾರ ಎಲ್ಲರಲ್ಲೂ ಸಂತೋಷ, ದುಷ್ಟ ಶಕ್ತಿಗಳ ಸಂಹಾರ, ಶಿಷ್ಟರ ವಿಜಯೋತ್ಸವದ ಈ ದಿನ ವಿಜಯದಶಮಿ. ಇಂದು ಆಯುಧ ಪೂಜೆಯನ್ನು ಜಿಲ್ಲೆಯಾದ್ಯಂತ...
- Advertisement -spot_img

Latest News

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಳಿಗೆ ಶಿಕ್ಷೆ ಇಲ್ಲ!

‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ...
- Advertisement -spot_img