Wednesday, October 15, 2025

SP Prakash

ವಾದ್ಯಮೇಳದೊಂದಿಗೆ ಹೆಜ್ಜೆ ಹಾಕಿದ ರಾಯಚೂರು ಎಸ್ ಪಿ..!

www.karnatakatv.net: ರಾಯಚೂರು: ಜಿಲ್ಲೆಯ ಡಿ ಆರ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಆಯುಧ ಪೂಜೆಯನ್ನು ಎಸ್ ಪಿ ಪ್ರಕಾಶ ನಿಕ್ಕಂ ನೆರವೆರಿಸಿದ್ರು. ದಸರಾ ನಾಡ ಹಬ್ಬವಾಗಿದ್ದು, ಎಲ್ಲೇಡೆ ಸಂಭ್ರಮ ಸಡಗರ ಮನೆ ಮಾಡಿದೆ. ಎಲ್ಲಿ ನೋಡಿದರಲ್ಲಿ ದೀಪಗಳ ಅಲಂಕಾರ ಎಲ್ಲರಲ್ಲೂ ಸಂತೋಷ, ದುಷ್ಟ ಶಕ್ತಿಗಳ ಸಂಹಾರ, ಶಿಷ್ಟರ ವಿಜಯೋತ್ಸವದ ಈ ದಿನ ವಿಜಯದಶಮಿ. ಇಂದು ಆಯುಧ ಪೂಜೆಯನ್ನು ಜಿಲ್ಲೆಯಾದ್ಯಂತ...
- Advertisement -spot_img

Latest News

ಅಂಗವಿಕಲ ಸೈನಿಕನ ಮೇಲೆ ಹಲ್ಲೆ, ನ್ಯಾಯಕ್ಕಾಗಿ ಧ್ವನಿ ಎತ್ತಿದ ನಾರಿ!

  ಧಾರವಾಡದಲ್ಲಿ ನಿವೃತ್ತ ಅಂಗವಿಕಲ ಸೈನಿಕನ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ರಾಜ್ಯದ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ತೀವ್ರ ಅಸ್ವಸ್ಥನಾಗಿರುವ...
- Advertisement -spot_img