Wednesday, January 22, 2025

SP Prakash

ವಾದ್ಯಮೇಳದೊಂದಿಗೆ ಹೆಜ್ಜೆ ಹಾಕಿದ ರಾಯಚೂರು ಎಸ್ ಪಿ..!

www.karnatakatv.net: ರಾಯಚೂರು: ಜಿಲ್ಲೆಯ ಡಿ ಆರ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಆಯುಧ ಪೂಜೆಯನ್ನು ಎಸ್ ಪಿ ಪ್ರಕಾಶ ನಿಕ್ಕಂ ನೆರವೆರಿಸಿದ್ರು. ದಸರಾ ನಾಡ ಹಬ್ಬವಾಗಿದ್ದು, ಎಲ್ಲೇಡೆ ಸಂಭ್ರಮ ಸಡಗರ ಮನೆ ಮಾಡಿದೆ. ಎಲ್ಲಿ ನೋಡಿದರಲ್ಲಿ ದೀಪಗಳ ಅಲಂಕಾರ ಎಲ್ಲರಲ್ಲೂ ಸಂತೋಷ, ದುಷ್ಟ ಶಕ್ತಿಗಳ ಸಂಹಾರ, ಶಿಷ್ಟರ ವಿಜಯೋತ್ಸವದ ಈ ದಿನ ವಿಜಯದಶಮಿ. ಇಂದು ಆಯುಧ ಪೂಜೆಯನ್ನು ಜಿಲ್ಲೆಯಾದ್ಯಂತ...
- Advertisement -spot_img

Latest News

ರಾಜ್ಯದಲ್ಲಿ ಪ್ರತ್ಯೇಕ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ 3 ಲಕ್ಷ ಪರಿಹಾರ ಘೋಷಿಸಿದ ಸಿಎಂ

Political News: ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ 10 ಜನ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಯಲ್ಲಾಪುರದ ಗುಳ್ಳಾಪುರ ಗ್ರಾಮದ ಬಳಿಕ ರಾಷ್ಟ್ರೀಯ...
- Advertisement -spot_img