ಮದ್ದೂರು: TAPCMS ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕೆಂದು ಮನ್ ಮುಲ್ ನಿರ್ದೇಶಕ ಎಸ್ ಪಿ ಸ್ವಾಮಿ ಮನವಿ ಮಾಡಿದರು. ತಾಲೂಕಿನ ಗೊಲ್ಲರದೊಡ್ಡಿ ಶ್ರೀ ಗೋಪಾಲಸ್ವಾಮಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ. ನಂತರ ಮತಯಾಚಿಸಿದರು. ಈ ಸಂದರ್ಭದಲ್ಲಿ ಅಭ್ಯರ್ಥಿಗಳಾದ ಕೃಷ್ಣ. ಮಹಾದೇವ. ಜಾವಿದ್ ಉಲ್ಲಾಖಾನ್.ಸುಧಾ. ಬ್ಯಾಲೆಟ್ ಪೇಪರ್ ಗಳು ನೀಡಿ ಮತಯಾಚಿಸಿದರು.
ಈ ಸಂದರ್ಭದಲ್ಲಿ...
Political News: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು.
ಈ ವೇಳೆ ವೀರ ಗಂಗಾಧರ...