ಮದ್ದೂರು: TAPCMS ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕೆಂದು ಮನ್ ಮುಲ್ ನಿರ್ದೇಶಕ ಎಸ್ ಪಿ ಸ್ವಾಮಿ ಮನವಿ ಮಾಡಿದರು. ತಾಲೂಕಿನ ಗೊಲ್ಲರದೊಡ್ಡಿ ಶ್ರೀ ಗೋಪಾಲಸ್ವಾಮಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ. ನಂತರ ಮತಯಾಚಿಸಿದರು. ಈ ಸಂದರ್ಭದಲ್ಲಿ ಅಭ್ಯರ್ಥಿಗಳಾದ ಕೃಷ್ಣ. ಮಹಾದೇವ. ಜಾವಿದ್ ಉಲ್ಲಾಖಾನ್.ಸುಧಾ. ಬ್ಯಾಲೆಟ್ ಪೇಪರ್ ಗಳು ನೀಡಿ ಮತಯಾಚಿಸಿದರು.
ಈ ಸಂದರ್ಭದಲ್ಲಿ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...