Monday, April 6, 2026

sp yathish.n

ನಿಷೇಧಾಜ್ಞೆ ಉಲ್ಲಂಘನೆ ಆದಲ್ಲಿ ಬಂಧನ ,ಮಂಡ್ಯ ಎಸ್ಪಿ ಕಡಕ್ ವಾರ್ನಿಂಗ್..!

https://youtu.be/RxNIOm-WXZg ಮಂಡ್ಯ:ಶ್ರೀರಂಗಪಟ್ಟಣದಲ್ಲಿ ಜಾಮೀಯಾ ಮಸೀದಿಯ ಒಳಭಾಗಕ್ಕೆ ನುಗ್ಗೂವುದಾಗಿ ಹಿಂದುಪರ ಸಂಘಟನೆಯ ಕರೆ ಕೊಟ್ಟಿದ್ದಾರೆ. ಈಗಾಗಲೇ ಬನ್ನಿ ಮಂಟಪದ ಸಮೀಪ ಹಿಂದು ಸಂಘಟನೆಯ ಕಾರ್ಯಕರ್ತರು ಸೇರಿ ಶ್ರೀರಂಗಪಟ್ಟಣ ಚಲೋ ಮಡುತ್ತೇವೆ ಎಂದು ಹಿಂದುಪರ ಸಂಘಟನೆಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದಾರೆ. ಇನ್ನೂ ಇದಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಎಸ್ಪಿ ಯತೀಶ್.ಎನ್ ವಾರ್ನಿಂಗ್ ಮಾಡಿದ್ದಾರೆ. ಈಗಾಗಲೇ ತಾಲೂಕು ಆಡಳಿತ ನಿನ್ನೆ...
- Advertisement -spot_img

Latest News

Viral Video: ಸಿಂಪಲ್ ಆಗಿ ನೆಲದ ಮೇಲೆ ಮಲಗಿದ ನಟ ಪ್ರಭುದೇವ: ವೀಡಿಯೋ ವೈರಲ್

Viral News: ನಟ, ಡಾನ್ಸರ್ ಪ್ರಭುದೇವ ಅವರು ತೋಟದಲ್ಲಿ ಸಮಯ ಕಳೆದಿದ್ದು, ಅಲ್ಲೇ ಇದ್ದ ಕಟ್ಟೆಯ ಮೇಲೆ ಮಲಗಿದ ವೀಡಿಯೋ ವೈರಲ್ ಆಗಿದೆ. ಅಷ್ಟು ಪ್ರಸಿದ್ಧಿ...
- Advertisement -spot_img