Tuesday, August 25, 2026

sp yathish.n

ನಿಷೇಧಾಜ್ಞೆ ಉಲ್ಲಂಘನೆ ಆದಲ್ಲಿ ಬಂಧನ ,ಮಂಡ್ಯ ಎಸ್ಪಿ ಕಡಕ್ ವಾರ್ನಿಂಗ್..!

https://youtu.be/RxNIOm-WXZg ಮಂಡ್ಯ:ಶ್ರೀರಂಗಪಟ್ಟಣದಲ್ಲಿ ಜಾಮೀಯಾ ಮಸೀದಿಯ ಒಳಭಾಗಕ್ಕೆ ನುಗ್ಗೂವುದಾಗಿ ಹಿಂದುಪರ ಸಂಘಟನೆಯ ಕರೆ ಕೊಟ್ಟಿದ್ದಾರೆ. ಈಗಾಗಲೇ ಬನ್ನಿ ಮಂಟಪದ ಸಮೀಪ ಹಿಂದು ಸಂಘಟನೆಯ ಕಾರ್ಯಕರ್ತರು ಸೇರಿ ಶ್ರೀರಂಗಪಟ್ಟಣ ಚಲೋ ಮಡುತ್ತೇವೆ ಎಂದು ಹಿಂದುಪರ ಸಂಘಟನೆಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದಾರೆ. ಇನ್ನೂ ಇದಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಎಸ್ಪಿ ಯತೀಶ್.ಎನ್ ವಾರ್ನಿಂಗ್ ಮಾಡಿದ್ದಾರೆ. ಈಗಾಗಲೇ ತಾಲೂಕು ಆಡಳಿತ ನಿನ್ನೆ...
- Advertisement -spot_img

Latest News

ಪಾರ್ಕಿಂಗ್ ಶುಲ್ಕಕ್ಕೆ ವಿರೋಧ – ಸಿಎಂ’ಗೆ ಸಚಿವ ಬರೆದ ಪತ್ರದಲ್ಲೇನಿದೆ?

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮನೆ ಮುಂದೆ ರಸ್ತೆಬದಿಯಲ್ಲಿ ವಾಹನ ನಿಲ್ಲಿಸಿದರೆ ಪಾರ್ಕಿಂಗ್ ಶುಲ್ಕ ವಿಧಿಸುವ ಸರ್ಕಾರದ ಪ್ರಸ್ತಾವನೆಗೆ ಸಚಿವ ರಾಮಲಿಂಗಾರೆಡ್ಡಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ....
- Advertisement -spot_img