Wednesday, July 1, 2026

Spandana Somanna

ಎಲಿಮಿನೇಟ್ ಆದ್ರೂ ಸೀಕ್ರೆಟ್ ರೂಮ್ ನಲ್ಲಿದ್ದಾರಾ ರಕ್ಷಿತಾ ಶೆಟ್ಟಿ!?

ಬಿಗ್ ಬಾಸ್ ಕನ್ನಡ ಸೀಸನ್ 12 ಹೊಸ ಸೀಸನ್ ಪ್ರಾರಂಭವಾಗಿದೆ. ಮೊದಲ ದಿನವೇ ಪ್ರೇಕ್ಷಕರಿಗೆ ಹಾಗು ಸ್ಪರ್ಧಿಗಳಿಗೆ ದೊಡ್ಡ ಶಾಕ್ ಎದುರಾಗಿದೆ. ಸ್ಪರ್ಧಿಗಳ ಮನೆಯಲ್ಲಿ ಪ್ರವೇಶವಾಗುತ್ತಿದ್ದ ಮೊದಲ ದಿನವೇ ಓರ್ವ ಸ್ಪರ್ಧಿ ಎಲಿಮಿನೇಟ್ ಆಗಿದ್ದಾರೆ. ಸಮಾಚಾರಗಳ ಪ್ರಕಾರ, ರಕ್ಷಿತಾ ಶೆಟ್ಟಿ ಸೀಕ್ರೆಟ್ ರೂಮ್‌ಗೆ ಸ್ಥಳಾಂತರವಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಮನೆಗೆ ಎಂಟ್ರಿ ಪಡೆಯುತ್ತಿದ್ದ ಸ್ಪರ್ಧಿಗಳು ಮೊದಲ...

ಮಲ್ಲಮ್ಮನ ಮಹಾ ಯಡವಟ್ಟು – ಮನೆಯವರಿಗೆಲ್ಲಾ ತಲೆ ಬಿಸಿ!

ಬಿಗ್ ಬಾಸ್ ಕನ್ನಡ ಸೀಸನ್ 12 ಗಾಗಿ ಎಲ್ಲರು ಕಾತುರದಿಂದ ಕಾಯ್ತಾಯಿದ್ರು. ಆದ್ರೆ ಸೆಪ್ಟೆಂಬರ್ ೨೮ ಕ್ಕೆ ಕಿಚ್ಚ ಸುದೀಪ್ ಅವರ ಹೊಸ್ಟ್ ಅಲ್ಲಿ ಶೋ ಶುರುವಾಗಿದೆ. 19 ಕಂಟೆಸ್ಟೆಂಟ್ ಗಳು ಒಂಟಿ - ಜಂಟಿಗಳಾಗಿ ಈಗಾಗಲೇ ದೊಡ್ಮನೆಗೆ ಕಾಲಿಟ್ಟಿದ್ದಾರೆ. ಕನ್ನಡದ ಬಿಗ್‌ಬಾಸ್ ರಿಯಾಲಿಟಿ ಶೋ ಆರಂಭವಾಗಿ ಒಂದು ದಿನವೂ ಕಳೆದಿಲ್ಲ. ಶೋ ಮೊದಲ ದಿನವೇ...
- Advertisement -spot_img

Latest News

ಚಪ್ಪಲಿ ಎಸೆತ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಶಾಸಕ ಪ್ರದೀಪ್ ಈಶ್ವರ್

Political News: ಕೆಂಪೆಗೌಡ ಜಯಂತಿ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌ ಮೇಲೆ ಚಪ್ಪಲಿ ಎಸೆತವಾಗಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ...
- Advertisement -spot_img