Friday, June 12, 2026

#sparsha hospital

ತುಂಡಾದ ಕೈ ಯನ್ನು ಮರು ಜೋಡಣೆ ಮಾಡಿದ ಸ್ಪರ್ಶ ಆಸ್ಪತ್ರೆಯ ಸಿಬ್ಬಂದಿಗಳು

ಬೆಂಗಳುರಿನ ಪಿಣ್ಯದ ಕಾರ್ಖಾನೆಯೊಂದರಲ್ಲಿ ರಬ್ಬರ್ ಟ್ಯೂಬ್ ಕತ್ತರಿಸುವ ಕಾರ್ಖಾನೆಯಲ್ಲಿ 29 ಪ್ರಾಯದ ಮಹಿಳೆಯೊಬ್ಬಳು  ರಬ್ಬರ್ ಕತ್ತಿರಿಸುತ್ತಿರುವ ವೇಳೆ ಯಂತ್ರದ ಬ್ಲೇಡ್ ಗೆ ಸಿಲುಕಿ ಆ ಮಹಿಳೆಯ ಕೈ ತುಂಡಾಗಿತ್ತು. ಘಟನೆ ನಡೆದ ಎರಡು ಘಂಟೆಗಳ ನಂತರ ಮಹಿಳೆಯನ್ನು ಸ್ಪರ್ಶ ಆಸ್ಪತ್ರೆಗೆ ತರಲಾಗಿತ್ತು ಈ ಸಮಯದಲ್ಲಿ ಆ ಮಹಿಳೆಗ್ಎ ಸಾಕಷ್ಟು ರಕ್ತಸ್ರಾವವಾಗಿತ್ತು. ದೇಹದಿಂದ ಬೇರ್ಪಟ್ಟ ಕೈಯನ್ನು...
- Advertisement -spot_img

Latest News

ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಿಲ್ಲ: ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ಆರೋಪಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ

Political News:  ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆಂದು ಇತ್ತೀಚೆಗೆ ಆರೋಪ ಕೇಳಿಬಂದಿತ್ತು. ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ...
- Advertisement -spot_img