Sunday, July 6, 2025

Speaker K.R Ramesh Kumar Resignation

ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ರಾಜೀನಾಮೆ..!

ಬೆಂಗಳೂರು: ಅತೃಪ್ತ ಶಾಸಕರನ್ನು ಅನರ್ಹಗೊಳಿಸಿದ ಬೆನ್ನಲ್ಲೇ ವಿಧಾನಸಭೆ ಸಭಾಪತಿ ಕೆ.ಆರ್ ರಮೇಶ್ ಕುಮಾರ್ ಸದನದಲ್ಲೇ ರಾಜೀನಾಮೆ ಘೋಷಿಸಿದ್ದಾರೆ. ವಿಧಾನಸಭಾ ಅಧಿವೇಶನದಲ್ಲಿ ನೂತನ ಸಿಎಂ ವಿಶ್ವಾಸಮತ, ಧನ ವಿನಿಯೋಗ ವಿಧೇಯಕ ಮಂಡನೆ ಬಳಿಕ ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್, ಆತ್ಮಸಾಕ್ಷಿಗೆ ಅನುಗುಣವಾಗಿ ನಾನು ನನ್ನ ಶಕ್ತಿ ಮೀರಿ ಸಂವಿಧಾನ ಬದ್ಧವಾಗಿ ಕೆಲಸ ಮಾಡಿರುವೆ. ಸೋನಿಯಾ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img