Friday, April 24, 2026

Speaker Pressmeet

ನಂಬರ್ ಗೇಮ್ ನಿಂದ ಹೊರಗುಳಿದ ಶಾಸಕರ್ಯಾರು…?

ಬೆಂಗಳೂರು: ಇಂದಿನ ವಿಶ್ವಾಸಮತ ಯಾಚನೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಶಾಸಕರು ಗೈರಾಗಿದ್ದಾರೆ. ಈ ಮೂಲಕ ತಾವು ಯಾವುದೇ ಕಾರಣಕ್ಕೂ ತಮ್ಮ ನಿರ್ಧಾರ ಬದಲಿಸಲ್ಲ ಅನ್ನೋ ಮಾತಿಗೆ ಬದ್ಧರಾಗಿದ್ದಾರೆ. ಆದ್ರೆ ಕೊನೆ ಕ್ಷಣದಲ್ಲಿ ಅತೃಪ್ತರು ಮನಸ್ಸು ಬದಲಿಸಿ ಬರುತ್ತಾರೇನೋ ಎಂಬ ವಿಶ್ವಾಸದಲ್ಲಿದ್ದ ದೋಸ್ತಿಗಳಿಗೆ ನಿರಾಶೆಯಾಗಿದೆ. ಇದೀಗ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಮಂಡನೆಯಾಗುತ್ತಿದ್ದು, ಇನ್ನೇನು ಕೆಲವೇ...

ವಿಧಾನಸಭೆಯಲ್ಲಿಂದು ವಿಶ್ವಾಸಮತ ಯಾಚನೆ- ನಂಬರ್ ಗೇಮ್ ನಲ್ಲಿ ಗೆಲ್ಲೋದ್ಯಾರು..?

ಬೆಂಗಳೂರು: ಇಂದು ಸರ್ಕಾರದ ಅಳಿವು ಉಳಿವಿಗಾಗಿ ನಡೆಯುವ ವಿಶ್ವಾಸಮತಯಾಚನೆಗೆ ದೇಶವೇ ಕಾತುರದಿಂದ ಕಾಯುತ್ತಿದೆ. ಒಂದು ವರ್ಷಗಳ ಕಾಲ ಸರಾಗವಾಗಿ ಆಡಳಿತ ನಡೆಸಿದ್ದ ಮೈತ್ರಿ ಸರ್ಕಾರಕ್ಕೆ ಇಂದು ಪತನಗೊಳ್ಳುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದ್ದು, ಬಿಜೆಪಿ ಗೆಲುವು ನಮ್ಮದೇ ಅನ್ನೋ ವಿಶ್ವಾಸದಲ್ಲಿದೆ. ವಿಧಾನಸಭೆಯಲ್ಲಿ ಇವತ್ತು ಸಿಎಂ ಎಚ್.ಡಿ ಕುಮಾರಸ್ವಾಮಿ ವಿಶ್ವಾಸ ಮತ ಯಾಚನೆ ಮಾಡಲಿದ್ದು, ಕಾಂಗ್ರೆಸ್ -ಜೆಡಿಎಸ್...

‘ಮಿಂಚಿನ ವೇಗದಲ್ಲಿ ಕೆಲಸ ಮಾಡ್ಬೇಕಿತ್ತಾ?’- ಸ್ಪೀಕರ್ ಪ್ರಶ್ನೆ

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ವಿಚಾರವಾಗಿ ವಿಳಂಬ ನೀತಿ ಅನುಸರಿಸಿದ್ರು ಅನ್ನೋ ಬಿಜೆಪಿ ಆರೋಪಕ್ಕೆ ಸ್ಪೀಕರ್ ರಮೇಶ್ ಕುಮಾರ್ ತಿರುಗೇಟು ನೀಡಿದ್ದಾರೆ. ನಿಯಮಾವಳಿಗಳನ್ನೆಲ್ಲಾ ಬದಿಗಿಟ್ಟು ನಾನು ಮಿಂಚಿನ ವೇಗದಲ್ಲಿ ಕೆಲಸ ಮಾಡಬೇಕಿತ್ತಾ ಅಂತ ಪ್ರಶ್ನಿಸಿದ್ದಾರೆ. ಅತೃಪ್ತ ಶಾಸಕರನ್ನು ಖುದ್ದು ಭೇಟಿ ಮಾಡಿದ ಬಳಿಕ ಸುದ್ದಿಗೋಷ್ಠಿ ನಡೆಸಿದ ಸ್ಪೀಕರ್, ಕಳೆದ ಶನಿವಾರದಂದು ನಾನು 12.45ರ ವೇಳೆ ಕಚೇರಿಯಿಂದ...
- Advertisement -spot_img

Latest News

Bihar News: ಮಹಿಂದ್ರಾ ಥಾರ್ ಕಾರಣದಿಂದ ಮದುವೆ ಮಂಟಪದಲ್ಲೇ ಮದುವೆ ಕ್ಯಾನ್ಸಲ್

Bihar News: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಮದುವೆ ಮಂಟಪದ ತನಕ ಬಂದು ಮದುವೆ ನಿಂತ ಘಟನೆ ನಡೆದಿದೆ. ಉತ್ತರಭಾರತದಲ್ಲಿ ಸಣ್ಣ ಸಣ್ಣ ವಿಷಯಕ್ಕೆ ಮದುವೆ ನಿಲ್ಲುವುದು ಸರ್ವೇ...
- Advertisement -spot_img