Friday, March 29, 2024

Speaker Ramesh Kumar

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಲಗೈ ಬಂಟ ಬರ್ಬರ ಹತ್ಯೆ

Kolar crime news: ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಲಗೈ ಬಂಟ, ದಲಿತ ಮುಖಂಡ ಕೌನ್ಸಿಲರ್ ಶ್ರೀನಿವಾಸ್ ಅವರನ್ನು ಹತ್ಯೆ ಮಾಡಲಾಗಿದೆ. ಶ್ರೀನಿವಾಸಪುರ ಹೊರವಲಯದ ಹೊಗಳಗೆರೆ ರಸ್ತೆಯಲ್ಲಿ ನೂತನವಾಗಿ ನಿರ್ಮಾಣ ಮಾಡುತ್ತಿದ್ದ ಬಾರ್ ಕಾಮಗಾರಿ ವೀಕ್ಷಣೆ ಹೋಗಿದ್ದಾಗ ಆರು ಜನ ಅಪರಿಚಿತ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಎದೆ, ತಲೆ, ದೇಹದ ಮೈಮೇಲೆ ಗಂಭೀರ ಗಾಯಗೊಂಡಿದ್ದ ಅವರನ್ನು...

ರೇಪ್ ಆಸ್ವಾದಿಸಿ ಎಂಬ ಹೇಳಿಕೆಗೆ : ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕ್ಷಮೆ

ಬೆಳಗಾವಿ : ರೇಪ್ ಆಸ್ವಾದಿಸಿ ಎಂಬ ಹೇಳಿಕೆಗೆ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಕ್ಷಮೆಯಾಚಿಸಿದ್ದಾರೆ. ಟ್ವೀಟ್ ಮೂಲಕ ಕ್ಷಮೆಯಾಚಿಸಿದ ಕೆ.ಆರ್.ರಮೇಶ್‌ ಕುಮಾರ್ ಇನ್ನು ಮುಂದೆ ಇಂತಹ ಪದ ಬಳಸದಂತೆ ಎಚ್ಚರ ವಹಿಸುತ್ತೇನೆ ಎಂದು ಹೇಳಿದ್ದಾರೆ. ಸದನದಲ್ಲಿ ಅತಿವೃಷ್ಟಿ ಕುರಿತು ನಿಯಮ 69ರ ಅಡಿಯಲ್ಲಿ ಚರ್ಚೆ ನಡೆಯುತ್ತಿದ್ದಾಗ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಜೆ 5ರ ವೇಳೆ...

ಸ್ಪೀಕರ್ ಆದೇಶಕ್ಕೆ ತಡೆ ತರಲು ಅನರ್ಹ ಶಾಸಕರು ರೆಡಿ..!

ಬೆಂಗಳೂರು: ಅತೃಪ್ತ ಶಾಸಕರು ತಮ್ಮ ಅನರ್ಹತೆಗೆ ಕೂಡಲೇ ತಡೆ ತರುವುದಕ್ಕೆ ಸಿದ್ಧತೆ ನಡೆಸುತ್ತಿದ್ದು, ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಲಿದ್ದಾರೆ. ಕಾಂಗ್ರೆಸ್ ,ಜೆಡಿಎಸ್ ಪಕ್ಷದ 17 ಮಂದಿ ಶಾಸಕರನ್ನು ಅನರ್ಹತೆಗೊಳಿಸಿ ಸ್ಪೀಕರ್ ರಮೇಶ್ ಕುಮಾರ್ ಹೊರಡಿಸಿರುವ ಆದೇಶದಿಂದ ದಿಗ್ಭ್ರಾಂತಗೊಂಡಿರೋ ಅತೃಪ್ತರು ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಲು ರೆಡಿಯಾಗಿದ್ದಾರೆ. ರಾಜೀನಾಮೆ ಅಂಗೀಕಾರ...

‘ಇಂದು ಕಲಾಪ ಮುಂದೂಡುವಂತಾಗಿದ್ದರೆ ರಾಜೀನಾಮೆ ನೀಡುತ್ತಿದ್ದೆ’- ಸ್ಪೀಕರ್

ಬೆಂಗಳೂರು: ವಿಶ್ವಾಸಮತ ನಿರ್ಣಯವನ್ನು ಮತಕ್ಕೆ ಹಾಕಲು ಕಳೆದ ವಾರದಿಂದ ಒಂದಿಲ್ಲೊಂದು ಕಾರಣಕ್ಕೆ ವಿಳಂಬವಾಗುತ್ತಿದ್ದ ಹಿನ್ನೆಲೆಯಲ್ಲಿ ಬೇಸತ್ತಿದ್ದ ಸ್ಪೀಕರ್ ರಮೇಶ್ ಕುಮಾರ್, ಇಂದೇನಾದರೂ ಒಂದು ವೇಳೆ ಮತ್ತೆ ಮುಂದೂಡಿಕೆಯಾದಲ್ಲಿ ರಾಜೀನಾಮೆ ನೀಡೋದಾಗಿ ನಿರ್ಧಾರ ಮಾಡಿದ್ದರಂತೆ. ಈ ವಿಷಯವನ್ನು ಸ್ವತಃ ಸ್ಪೀಕರ್ ಸದನದಲ್ಲಿ ಹೇಳಿದ್ದಾರೆ. ಅತೃಪ್ತ ಶಾಸಕರ ಕುರಿತು ಸದನದಲ್ಲಿ ಸಿಎಂ ಕುಮಾರಸ್ವಾಮಿ ಚರ್ಚೆ ಮಾಡುತ್ತಿದ್ದ ವೇಳೆ...

ಸ್ಪೀಕರ್ ಎದುರು ಖುದ್ದು ಹಾಜರಾತಿಗೆ ಕೈ ಕೊಟ್ಟ ಶಾಸಕರು

ಬೆಂಗಳೂರು: ಸ್ಪೀಕರ್ ವಿಚಾರಣೆಗೆಂದು ಖುದ್ದು ಹಾಜರಾಗುವಂತೆ ನೋಟೀಸ್ ಪಡೆದಿದ್ದ ಕಾಂಗ್ರೆಸ್ ಶಾಸಕರಾದ ರಮೇಶ್ ಜಾರಕಿಹೊಳಿ ಮತ್ತು ಮಹೇಶ್ ಕುಮಟಳ್ಳಿ ಗೈರಾಗಿದ್ದಾರೆ. ಅಲ್ಲದೆ ತಮ್ಮ ಪರ ವಕೀಲರನ್ನು ಸ್ಪೀಕರ್ ಭೇಟಿಗೆಂದು ಕಳುಹಿಸಿದ್ದಾರೆ. ಅತೃಪ್ತ ಕಾಂಗ್ರೆಸ್ ಶಾಸಕರಾದ ರಮೇಶ್ ಜಾರಕಿಹೊಳಿ ಮತ್ತು ಮಹೇಶ್ ಕುಮಟಳ್ಳಿಯವರಿಗೆ ಇಂದು ಸ್ಪೀಕರ್ ಬೆಳಗ್ಗೆ 11 ಗಂಟೆಯೊಳಗೆ ಖುದ್ದು ಹಾಜರಾಗುವಂತೆ ನಿನ್ನೆ ನೋಟೀಸ್...

‘ನನ್ನ ದಯನೀಯ ಪರಿಸ್ಥಿತಿ ಯಾರಿಗೂ ಬಂದಿಲ್ಲ’- ಸದನದಲ್ಲಿ ಸ್ಪೀಕರ್ ಬೇಸರ..!

ಬೆಂಗಳೂರು: ಸದನಕ್ಕೆ ಹಾಜರಾಗದ ಸದಸ್ಯರ ಕುರಿತ ಚರ್ಚೆ ವೇಳೆ ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ನನಗೆ ಬಂದಿರುವ ಈ ಪರಿಸ್ಥಿತಿ ಭಾರತ ದೇಶಕ್ಕೆ ಸ್ವತಂತ್ರ್ಯ ಬಂದ ನಂತರ ಯಾವ ಸ್ಪೀಕರ್ ಗೂ ಬಂದಿಲ್ಲ ಅಂತ ವಿಷಾದ ವ್ಯಕ್ತಪಡಿಸಿದ್ದಾರೆ. ಸದನದಲ್ಲಿ ಕಾಂಗ್ರೆಸ್ ನ ಹಿರೇಕೆರೂರು ಶಾಸಕ ಬಿ.ಸಿ ಪಾಟೀಲ್ ಗೈರು ಹಾಜರಿ...

ಇಂದೂ ಪಾಲನೆಯಗಲಿಲ್ಲ ರಾಜ್ಯಪಾಲರ ಸೂಚನೆ…!

ಬೆಂಗಳೂರು: ವಿಶ್ವಾಸಮತ ಯಾಚನೆ ಕುರಿತಾಗಿ ಮೈತ್ರಿ ಮತ್ತು ಬಿಜೆಪಿ ಸದಸ್ಯರ ಜಂಗೀ ಕುಸ್ತಿ ಇನ್ನೂ ಮುಂದುವರಿದಿದೆ. ಈ ಮೂಲಕ ಇಂದು ಮಧ್ಯಾಹ್ನದ ವೇಳೆಗೆ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಪೂರ್ಣಗೊಳಿಸಿ ಅಂತ ರಾಜ್ಯಪಾಲರು ನೀಡಿದ್ದ ಸೂಚನೆ ಪಾಲನೆಯಾಗಲಿಲ್ಲ. ಇಂದಾದರೂ ಸಿಎಂ ವಿಶ್ವಾಸಮತಯಾಚನೆ ಮಾಡುತ್ತಾರೆ ಅಂತ ತುದಿಗಾಲಲ್ಲಿ ಕಾದು ಕುಳಿತಿದ್ದ ಬಿಜೆಪಿಗೆ ಮತ್ತೆ ಹಿನ್ನೆಯಾಗಿದೆ. ಇಂದು ಮಧ್ಯಾಹ್ನ...

ಬೀಸೋ ದೊಣ್ಣೆಯಿಂದ ಪಾರಾದ ದೋಸ್ತಿ- ಅಹೋರಾತ್ರಿ ಧರಣಿಗೆ ಬಿಜೆಪಿ ನಿರ್ಧಾರ..!

ಬೆಂಗಳೂರು: ಇಂದು ನಿಗದಿಯಾಗಿದ್ದ ಸದನದ ಕಲಾಪದಲ್ಲಿ ಕೊನೆಗೂ ವಿಶ್ವಾಸಮತ ಯಾಚನೆಯಾಗದೇ ಮುಂದೂಡಿಕೆಯಾಗಿದೆ. ಇಂದು ಬೆಳಗ್ಗಿನಿಂದ ಕಾಂಗ್ರೆಸ್-ಜೆಡಿಎಸ್ ಮತ್ತು ಬಿಜೆಪಿ ಹೈಡ್ರಾಮಾಕ್ಕೆ ಸಾಕ್ಷಿಯಾಗಿದ್ದ ವಿಧಾನಸಭಾ ಕಲಾಪ ಮೈತ್ರಿ ಸರ್ಕಾರದ ಅಳಿವು-ಉಳಿವು ನಿರ್ಧರಿಸಲಾಗಲಿಲ್ಲ. ವಿಶ್ವಾಸಮತ ಯಾಚನೆ ಮಾಡಿದ್ರೆ ಮೈತ್ರಿ ಸರ್ಕಾರಕ್ಕೆ ಕಂಟಕ ಕಟ್ಟಿಟ್ಟ ಬುತ್ತಿ ಅಂತ ಅರಿತಿದ್ದ ದೋಸ್ತಿಗಳೂ ಕೊನೆಗೂ ಇಂದಿನ ಸದನವನ್ನು ಮುಂದೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು...

ಬಿಜೆಪಿಗೆ ಸ್ಪಂದಿಸಿದ ರಾಜ್ಯಪಾಲರು- ಇಂದು ವಿಸ್ವಾಸಮತ ಯಾಚನೆ ಪೂರ್ಣಗೊಳಿಸುವಂತೆ ಸೂಚನೆ

ಬೆಂಗಳೂರು: ವಿಶ್ವಾಸಮತ ಯಾಚನೆ ಕುರಿತು ಸದನದಲ್ಲಿ ಉಂಟಾಗಿರುವ ಗದ್ದಲ ರಾಜ್ಯಪಾಲರ ಬಾಗಿಲು ಬಡಿಸಿತು. ಕಾಂಗ್ರೆಸ್-ಜೆಡಿಎಸ್ ವಿಶ್ವಾಸಮತ ಯಾಚನೆ ಮುಂದೂಡಿಕೆ ಮಾಡಬೇಕೆಂದು ಸ್ಪೀಕರ್ ಗೆ ಮನವಿ ಮಾಡಿದ್ದನ್ನು ವಿರೋಧಿಸಿ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿತ್ತು. ಇದಕ್ಕೆ ಸ್ಪಂದಿಸಿರೋ ರಾಜ್ಯಪಾಲರು ಇಂದೇ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಮುಗಿಸಲು ಸೂಚನೆ ನೀಡಿದ್ದಾರೆ. ಅತೃಪ್ತ ಶಾಸಕರು ವಿಪ್ ಉಲ್ಲಂಘನೆ...

ವಿಶ್ವಾಸಮತ ಯಾಚನೆಗೆ ಪಟ್ಟು- ರಾಜ್ಯಪಾಲರ ಮೊರೆಹೋದ ಬಿಜೆಪಿ

ಬೆಂಗಳೂರು: ಅತೃಪ್ತ ಶಾಸಕರ ವಿಪ್ ಉಲ್ಲಂಘನೆ ವಿಚಾರವಾಗಿ ನಿರ್ಧಾರ ಕೈಗೊಳ್ಳುವವರೆಗೂ ವಿಶ್ವಾಸಮತ ಯಾಚನೆ ಪ್ರಸ್ತಾಪ ಮುಂದೂಡಿಕೆ ಮಾಡಿ ಅನ್ನೋ ದೋಸ್ತಿ ಮನವಿಗೆ ಬಿಜೆಪಿ ಸಿಡಿದೆದ್ದಿದೆ. ಇಂದೇ ವಿಶ್ವಾಸಮತ ಯಾಚನೆಯಾಗಬೇಕು ಅಂತ ಪಟ್ಟು ಹಿಡಿದಿರೋ ಬಿಜೆಪಿ, ಇದೀಗ ರಾಜ್ಯಪಾಲರ ಮೊರೆ ಹೋಗಿದೆ. ಇವತ್ತು ವಿಶ್ವಾಸಮತ ಯಾಚನೆಯಲ್ಲಿ ದೋಸ್ತಿಗಳಿಗೆ ಹಿನ್ನಡೆ ಫಿಕ್ಸ್ ಅಂತ ಬೀಗುತ್ತಿದ್ದ ಬಿಜೆಪಿ...
- Advertisement -spot_img

Latest News

ಗೂಂಡಾಪಡೆ ಕಟ್ಟಿರುವ ನಿಮ್ಮ ಪಕ್ಷದ ಇತಿಹಾಸ ಎಲ್ಲರಿಗೂ ತಿಳಿದಿದೆ: ಯತೀಂದ್ರಗೆ ಪ್ರೀತಂಗೌಡ ಟಾಂಗ್

Political news: ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಕೇಂದ್ರ ಗೃಹಮಂತ್ರಿ ಅಮಿತ್ ಷಾ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಮಿತ್‌ ಶಾ ಓರ್ವ ಗೂಂಡಾ, ರೌಡಿ,...
- Advertisement -spot_img