Monday, April 14, 2025

Speaker Ramesh Kumar

‘ನನಗೆ ಯಾವ ನಿಂಬೆಹಣ್ಣೂ ಬೇಡ- ತಂದೆ ತಾಯಿ ಆಶೀರ್ವಾದ ಸಾಕು’- ಸಚಿವ ರೇವಣ್ಣ

ಬೆಂಗಳೂರು: ರಾಜ್ಯ ರಾಜಕೀಯ ಬಿಕ್ಕಟ್ಟಿಗೆ ತಾವು ಕಾರಣ ಅನ್ನೋ ಆರೋಪಕ್ಕೆ ಇಂದು ಸಚಿವ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಕೊಟ್ಟಿರುವ ಕೆಲಸವನ್ನು ನಾನು ಮಾಡ್ತಿದ್ದೇನೆ ಹೊರತು ಬೇರೆ ಯಾವ ಇಲಾಖೆಯಲ್ಲೂ ಹಸ್ತಕ್ಷೇಪ ಮಾಡಿಲ್ಲ ಅಂತ ಹೇಳಿದರು. ಅಲ್ಲದೆ ತಮ್ಮ ಮೇಲೆ ದೈವ ಹಾಗೂ ತಂದೆ ತಾಯಿ ಆಶೀರ್ವಾದ ಇದೆ ಹೀಗಾಗಿ ನನಗೆ ಯಾವ ನಿಂಬೆಹಣ್ಣೂ...

ಕಾಂಗ್ರೆಸ್ ನಲ್ಲೇ ಮುಂದುವರಿಯಲು ಶಾಸಕ ರಾಮಲಿಂಗಾರೆಡ್ಡಿ ತೀರ್ಮಾನ..!

ಬೆಂಗಳೂರು: ಅತೃಪ್ತ ಶಾಸಕರ ಪೈಕಿ ರಾಮಲಿಂಗಾರೆಡ್ಡಿ ಕಾಂಗ್ರೆಸ್ ನಲ್ಲೇ ಮುಂದುವರಿಯಲು ತೀರ್ಮಾನಿಸಿದ್ದು, ರಾಜೀನಾಮೆ ಪಡೆಯುವ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ರಾಮಲಿಂಗಾರೆಡ್ಡಿ, ನಾನು ಕಾಂಗ್ರೆಸ್ ಪಕ್ಷದಲ್ಲೇ ಮುಂದುವರಿಯುವೆ. ಇನ್ನು ನನ್ನ ರಾಜೀನಾಮೆ ಹಿಂಪಡೆಯುವ ವಿಚಾರದ ಬಗ್ಗೆ ಮಾಧ್ಯಮದ ಮುಂದೆ ಮಾತನಾಡುವುದಿಲ್ಲ. ಮಾಧ್ಯಮದ ಮುಖಾಂತರ ನನ್ನ ನಿರ್ಧಾರವನ್ನು ಸ್ಪೀಕರ್ ಗೆ ತಿಳಿಸಿದ್ರೆ...

‘ವಿಶ್ವಾಸಮತಕ್ಕೆ ನಾವು ಹಾಜರಾಗಲ್ಲ’- ಅತೃಪ್ತರ ಖಡಕ್ ಸಂದೇಶ…!

ನವದೆಹಲಿ: ಅತೃಪ್ತ ಶಾಸಕರು ಸದನಕ್ಕೆ ಹಾಜರಾಗುವಂತೆ ಒತ್ತಾಯ ಮಾಡುವಂತಿಲ್ಲ ಅನ್ನೋ ಸುಪ್ರೀಂ ತೀರ್ಪಿನ ಬಳಿಕ ಅತೃಪ್ತ ಶಾಸಕರ ನಿಲುವಿಗೆ ಮತ್ತಷ್ಟು ಬಲ ಸಿಕ್ಕಿದೆ. ಯಾವುದೇ ಕಾರಣಕ್ಕೂ ನಾವು ನಾಳೆ ವಿಶ್ವಾಸಮತಕ್ಕೆ ಹಾಜರಾಗೋದಿಲ್ಲ ಅಂತ ದೋಸ್ತಿಗಳಿಗೆ ಸಂದೇಶ ರವಾನಿಸಿದ್ದಾರೆ. ವಿಪ್ ಉಲ್ಲಂಘನೆ ಕುರಿತು ಇಷ್ಟು ದಿನ ತಲೆಕೆಡಿಸಿಕೊಂಡಿದ್ದ ಅತೃಪ್ತ ಶಾಸಕರು ಇದೀಗ ತಮ್ಮ ನಿರ್ಧಾರದಿಂದ ಹಿಂದೆ...

‘ಮಂಗನ ಟೋಪಿ ಹಾಕಿಸಿಕೊಂಡು ಅನರ್ಹತೆ ಅಸ್ತ್ರಕ್ಕೆ ಗುರಿಯಾಬೇಡಿ’- ಅತೃಪ್ತರಿಗೆ ಡಿಕೆಶಿ ಮನವಿ

ಬೆಂಗಳೂರು: ಅತೃಪ್ತ ಶಾಸಕರು ಬಿಜೆಪಿಯ ಮಂಗನ ಟೋಪಿ ಹಾಕಿಸಿಕೊಳ್ಳದೆ ಎಚ್ಚರವಹಿಸಿ ಅನರ್ಹತೆ ಅಸ್ತ್ರಕ್ಕೆ ಬಲಿಯಾಗಬೇಡಿ ಅಂತ ಸಚಿವ ಡಿಕೆಶಿ ಅತೃಪ್ತ ಶಾಸಕರಿಗೆ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್, ಸುಪ್ರೀಂಕೋರ್ಟ್ ಸ್ಪೀಕರ್ ಅಧಿಕಾರವನ್ನು ಎತ್ತಿಹಿಡಿದಿದೆ. ಅತೃಪ್ತ ಶಾಸಕರು ಅಧಿವೇಶನಕ್ಕೆ ಬರಬಹುದು, ಬಿಡಬಹುದು ಅದು ಅವರಿಗೆ ಬಿಟ್ಟದ್ದು. ಆದರೆ ಪಕ್ಷದ ಕೈಯಲ್ಲಿ ವಿಪ್...

ಸುಪ್ರೀಂಕೋರ್ಟ್ ತೀರ್ಪು- ಪರಿಣಾಮ ಯಾರ ಮೇಲೆ..?

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಅರ್ಜಿ ಕುರಿತು ಮಧ್ಯಂತರ ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಇದೀಗ ದೋಸ್ತಿಗಳ ಎದೆಬಡಿತ ಹೆಚ್ಚಾಗಿದೆ ನಾಳೆ ನಡೆಯುವ ವಿಶ್ವಾಸಮತ ಯಾಚನೆಯಲ್ಲಿ ಏನಾಗುತ್ತೋ ಅನ್ನೋ ಭೀತಿ ಶುರುವಾಗಿದ್ದು, ಇತ್ತ ಬಿಜೆಪಿ, ದೋಸ್ತಿ ಸರ್ಕಾರ ಪತನ ಖಚಿತ ಅಂತ ಈಗಾಗಲೇ ಬೀಗುತ್ತಿದೆ. ಅತೃಪ್ತರ ಅರ್ಜಿ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯದ ಮಧ್ಯಂತರ ತೀರ್ಪು ಮೇಲ್ನೋಟಕ್ಕೆ...

ಅತೃಪ್ತ ಶಾಸಕರು ಸದನಕ್ಕೆ ಬರುವಂತೆ ಒತ್ತಾಯಿಸಬಾರದು- ರಾಜೀನಾಮೆ ಇತ್ಯರ್ಥ ಕುರಿತು ಸ್ಪೀಕರ್ ನಿರ್ಧರಿಸಲಿ-ಸುಪ್ರೀಂ ತೀರ್ಪು

ನವದೆಹಲಿ: ಅತೃಪ್ತ ಶಾಸಕರ ರಾಜೀನಾಮೆ ಅಂಗೀಕರಿಸಲು ಸ್ಪೀಕರ್ ವಿಳಂಬ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್ ತೀರ್ಪು ಹೊರಬಿದ್ದಿದೆ. ಅತೃಪ್ತ ಶಾಸಕರು ಹಾಗೂ ಸ್ಪೀಕರ್ ಹಕ್ಕುಗಳನ್ನು ಎತ್ತಿಹಿಡಿಯೋ ಮೂಲಕ ಉಚ್ಚ ನ್ಯಾಯಾಲಯ ತನ್ನ ತೀರ್ಪಿನಲ್ಲಿ ಸಮತೋಲನ ಕಾಯ್ದುಕೊಂಡಿದೆ. ರಾಜೀನಾಮೆ ಅಂಗೀಕರಿಸಲು ವಿಧಾನಸಭಾ ಸ್ಪೀಕರ್ ವಿಳಂಬ ಮಾಡುತ್ತಿದ್ದಾರೆ ಅಂತ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಕಾಂಗ್ರೆಸ್ -ಜೆಡಿಎಸ್...

‘ನಾನು ಯಾರಿಗೂ ಸವಾಲ್ ಹಾಕಿಲ್ಲ- ಸುಪ್ರೀಂಕೋರ್ಟ್ ಗಿಂತ ನಾನು ದೊಡ್ಡವನಲ್ಲ’- ಸ್ಪೀಕರ್ ರಮೇಶ್ ಕುಮಾರ್

ಕೋಲಾರ: ಅತೃಪ್ತ ಶಾಸಕರ ಅರ್ಜಿ ಕುರಿತ ತೀರ್ಪು ನಾಳೆಗೆ ಕಾಯ್ದಿರಿಸಿರುವ ಕುರಿತು ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ನಾನು ಯಾರಿಗೂ ಸವಾಲ್ ಹಾಕಿಲ್ಲ, ನಾಳಿನ ತೀರ್ಪು ನೋಡಿ ಪ್ರತಿಕ್ರಿಯಿಸ್ತೀನಿ ಅಂತ ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್, ನಾನು ಸುಪ್ರೀಂಕೋರ್ಟ್ ಗಿಂತಲೂ ದೊಡ್ಡವನಲ್ಲ. ಅತೃಪ್ತ ಶಾಸಕರ ಅರ್ಜಿ ವಿಚಾರವಾಗಿ ಸುಪ್ರೀಂ ಕೋರ್ಟ್ ನಲ್ಲಿ...

ಅತೃಪ್ತ ಶಾಸಕರ ಅರ್ಜಿ ತೀರ್ಪು ನಾಳೆಗೆ ಕಾಯ್ದಿರಿಸಿದ ಸುಪ್ರೀಂಕೋರ್ಟ್..!

ನವದೆಹಲಿ: ತಮ್ಮ ರಾಜೀನಾಮೆ ಕುರಿತಾಗಿ ವಿಧಾನಸಭಾ ಸ್ಪೀಕರ್ ವಿಳಂಬ ಮಾಡುತ್ತಿದ್ದಾರೆಂದು ಅತೃಪ್ತ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ತೀರ್ಪನ್ನು ನಾಳೆಗೆ ಕಾಯ್ದಿರಿಸಿದೆ. ಇಂದು ಬೆಳಗ್ಗಿನಿಂದಲೂ ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠ, ಅತೃಪ್ತ ಶಾಸಕರ ಪರ ವಕೀಲ ಮುಕುಲ್ ರೋಹ್ಟಗಿ ಮತ್ತು ಸ್ಪೀಕರ್ ಪರ ವಕೀಲ ಅಭಿಷೇಕ್ ಮನು...

ಸ್ಪೀಕರ್ ವಿಚಾರಣೆಗೆ ಕೈ ಕೊಟ್ಟ ಶಾಸಕ ರಾಮಲಿಂಗಾ ರೆಡ್ಡಿ, ಗೋಪಾಲಯ್ಯ..!

ಬೆಂಗಳೂರು: ರಾಜೀನಾಮೆ ಅಂಗೀಕಾರ ಕುರಿತಾಗಿ ಇಂದು ಸ್ಪೀಕರ್ ನಡೆಸಲಿದ್ದ ವಿಚಾರಣೆಗೆ ಅತೃಪ್ತ ಶಾಸಕರಾದ ರಾಮಲಿಂಗಾ ರೆಡ್ಡಿ ಮತ್ತು ಗೋಪಾಲಯ್ಯ ಗೈರಾಗಿದ್ದಾರೆ. ರಾಜೀನಾಮೆ ಕುರಿತಾಗಿ ಇಂದು ಸ್ಪೀಕರ್ ಎದುರು ಹಾಜರಾಗಬೇಕಿದ್ದ ಬೆಂಗಳೂರಿನ ಶಾಸಕರಾದ ರಾಮಲಿಂಗಾ ರೆಡ್ಡಿ ಮತ್ತು ಕೆ.ಗೋಪಾಲಯ್ಯ ಗೈರಾಗಿದ್ದಾರೆ. ತಾವು ಸ್ಪೀಕರ್ ವಿಚಾರಣೆಗೆ ಇಂದು ಬರಲು ಸಾಧ್ಯವಿಲ್ಲ ಅಂತ ಸಚಿವಾಲಯಕ್ಕೆ ಕರೆ ಮಾಡಿ ಈ...

ರಾಜ್ಯ ರಾಜಕೀಯ ಬಿಕ್ಕಟ್ಟಿಗೆ ಕ್ಲೈಮ್ಯಾಕ್ಸ್..!

ಬೆಂಗಳೂರು: ಕಳೆದೆರಡು ವಾರಗಳಿಂದ ಎದುರಾಗಿರುವ ರಾಜ್ಯ ರಾಜಕೀಯ ಬಿಕ್ಕಿಟ್ಟಿಗೆ ಇದೀಗ ತೆರೆ ಎಳೆಯಲು ರಾಜಕೀಯ ನಾಯಕರು ರೆಡಿಯಾಗಿದ್ದಾರೆ. ದೋಸ್ತಿ ಸರ್ಕಾರ ಉಳಿಯುತ್ತಾ, ಉರುಳುತ್ತಾ ಅನ್ನೋ ಪ್ರಶ್ನೆಗೆ ಗುರಾವರ ಉತ್ತರ ಸಿಗಲಿದ್ದು, ವಿಶ್ವಾಸ ಮತಯ ಸಾಬೀತುಪಡಿಸಲು ಮೈತ್ರಿ ನಾಯಕರು ಸಫಲರಾಗ್ತಾರಾ, ಅಥವಾ ಸಾಬೀತುಪಡಿಸದೆ ಬಿಜೆಪಿಗೆ ಅಧಿಕಾರದ ಗದ್ದುಗೆ ಬಿಟ್ಟುಕೊಡ್ತಾರಾ ಅನ್ನೋ ವಿಚಾರ ಕುತೂಹಲ ಮೂಡಿಸಿದೆ....
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img