Wednesday, April 29, 2026

#speaker thavar chandra gehelotgh

ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

ಬೆಂಗಳೂರು, ಜುಲೈ 04, (ಕರ್ನಾಟಕ ವಾರ್ತೆ) : ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ರಾಜ್ಯಪಾರಿಂದ ಆತ್ಮೀಯ ಬೀಳ್ಕೊಡುಗೆ ಜುಲೈ 03 ರಂದು ಬೆಂಗಳೂರಿಗೆ ಆಗಮಿಸಿ, ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯಲ್ಲಿ ಶ್ರೀ ಸತ್ಯಸಾಯಿ ವಿಶ್ವವಿದ್ಯಾಲಯದ 2ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಹಾಗೂ ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿಲಾಗಿದ್ದ ಬುಡಕಟ್ಟು ಸಮುದಾಯದ...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img