ರಾಜಕೀಯ
ಇಂದು ಮೂರನೆ ದಿನದ ವಿಧಾನಸಭೆ ಕಲಾಪ ಆರಂಭವಾಗಿದ್ದೂ ಕೆಲವು ಶಾಸಕರು ನಿಗದಿತ ಸಮಯಕ್ಕೆ ಮುಂಚಿತವಾಗಿವೇ ಕಲಾಪಕ್ಕೆ ಹಾಜರಾಗಿದ್ದರು . ಸದನದಲ್ಲಿ ಬಹಳ ಜನ ಶಾಸಕರು ಹಾಜರಿರುವುದನ್ನು ಕಂಡ ಸ್ಪೀಕರ್ ಯುಟಿ ಖಾದರ್ ಅವರು ನಿಗಧಿತ ಸಮಯಕ್ಕೆ ಮುಂಚಿತವಾಗಿ ಹಾಜರಾದ ಶಾಸಕರಿಗೆ ಅಭಿನಂದನೆಗಳು . ಸರಿಯಾದ ಸಮಯಕ್ಕೆ ಹಾಜರಾದ ಶಾಸಕರಿಗೆ ಮತ್ತ ಸಚಿವರಿಗೆ ಬಹುಮಾನ ನೀಡಲಾಗುವುದು...
ಈಗಾಗಲೆ ಕಲಾಪ ಆರಂಭವಾಗಿದ್ದು ಅಧಿವೇಶನ ಶರುವಾಗುತಿದ್ದಂತೆ ಗ್ಯಾರಂಟಿ ಬಗ್ಗೆ ಚರ್ಚೆಗೆ ಅವಕಾಶ ರ್ನೀಡದಕ್ಕಾಗಿ ಸದನದಲ್ಲಿ ವಿರೋಧ ಪಕ್ಷ ಬಿಜೆಪಿ ಮತ್ತು ಆಡಳಿತ ಪಕ್ಷದ ನಡುವೆ ಕದನ ಶುರುವಾಗಿದೆ ಆಡಳಿತ ಪಕ್ಷದ ವಿರುದ್ದ ಕಲಾಪದಲ್ಲಿ ದಿಕ್ಕಾರಗಳ ಕೂಗು ಕೇಳಿಬರುತ್ತಿದೆ ಸ್ಪೀಕರ್ ಅವರು ಶಾಸಕರ ಸಾಕಷ್ಟು ಪ್ರಶ್ನೆಗಳಿವೆ ಅವರ ಸ್ರಶ್ನೆಗಳು ಮುಗಿದ ನಂತರ ನಿಮ್ಮ ನಿಳುವಳಿಗೆ ಅವಕಾಶ...
Haveri News: ಹಾನಗಲ್ ತಾಲೂಕಿನ ಅರಷಿನಗುಪ್ಪಿ ಅರಣ್ಯ ಪ್ರದೇಶದಲ್ಲಿ ಹಣ್ಣಿನ ಗಿಡ ನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾನಗಲ್, ಅರಣ್ಯ...