Wednesday, October 29, 2025

speaker vishweshwara hegade kageri

ಸ್ಪೀಕರ್​ ಕಾಗೇರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ

ವಿಧಾನಸಭಾ ಕಲಾಪದ ಅವಧಿಯನ್ನ ವಿಸ್ತರಿಸುವಂತೆ ಆಗ್ರಹಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪೀಕರ್​ ಕಾಗೇರಿ ಹಾಗೂ ಸಿಎಂಗೆ ಪತ್ರ ಬರೆದಿದ್ದಾರೆ . https://www.youtube.com/watch?v=6LwQv0jUzpE ಸೆಪ್ಟೆಂಬರ್​ 21ರಿಂದ ಆರಂಭವಾಗಲಿರೋ ವಿಧಾನಸಭಾ ಕಲಾಪದಲ್ಲಿ ಮಹತ್ವದ ವಿಷಯಗಳ ಚರ್ಚೆ ನಡೆಯಬೇಕಿದೆ.ಹೀಗಾಗಿ ಅಕ್ಟೋಬರ್​ 15ರವರೆಗೆ ಕಲಾಪ ವಿಸ್ತರಿಸಿ ಅಂತಾ ಆಗ್ರಹಿಸಿದ್ದಾರೆ. ಕೋವಿಡ್​ನಂತಹ ಮಹಾಮಾರಿ ರಾಜ್ಯದಲ್ಲಿ ಅಪ್ಪಳಿಸಿರೋ ಈ ಸಂದರ್ಭದಲ್ಲಿ ರಾಜ್ಯದ ಜನತೆ ನಲುಗಿ...
- Advertisement -spot_img

Latest News

ಅಂಬಾನಿ ಪುತ್ರನ ಕೈಯಲ್ಲಿದೆ 1934 ಕಾಲದ ಮಹಾರಾಜರ ಕಾರು, ಇದು ಭಾರತದ ಐಕಾನಿಕ್ ಯಾಕೆ?

ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಇದೀಗ ತಮ್ಮ ಐಷಾರಾಮಿ ಕಾರು ಸಂಗ್ರಹಕ್ಕೆ ಮತ್ತೊಂದು ಅದ್ಭುತ ಸೇರ್ಪಡೆ ಮಾಡಿದ್ದಾರೆ. ಈ ಬಾರಿ ಅವರು ಖರೀದಿಸಿರುವುದು ಬಿಸ್ಪೋಕ್...
- Advertisement -spot_img