Wednesday, April 22, 2026

speaker vishweshwara hegade kageri

ಸ್ಪೀಕರ್​ ಕಾಗೇರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ

ವಿಧಾನಸಭಾ ಕಲಾಪದ ಅವಧಿಯನ್ನ ವಿಸ್ತರಿಸುವಂತೆ ಆಗ್ರಹಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪೀಕರ್​ ಕಾಗೇರಿ ಹಾಗೂ ಸಿಎಂಗೆ ಪತ್ರ ಬರೆದಿದ್ದಾರೆ . https://www.youtube.com/watch?v=6LwQv0jUzpE ಸೆಪ್ಟೆಂಬರ್​ 21ರಿಂದ ಆರಂಭವಾಗಲಿರೋ ವಿಧಾನಸಭಾ ಕಲಾಪದಲ್ಲಿ ಮಹತ್ವದ ವಿಷಯಗಳ ಚರ್ಚೆ ನಡೆಯಬೇಕಿದೆ.ಹೀಗಾಗಿ ಅಕ್ಟೋಬರ್​ 15ರವರೆಗೆ ಕಲಾಪ ವಿಸ್ತರಿಸಿ ಅಂತಾ ಆಗ್ರಹಿಸಿದ್ದಾರೆ. ಕೋವಿಡ್​ನಂತಹ ಮಹಾಮಾರಿ ರಾಜ್ಯದಲ್ಲಿ ಅಪ್ಪಳಿಸಿರೋ ಈ ಸಂದರ್ಭದಲ್ಲಿ ರಾಜ್ಯದ ಜನತೆ ನಲುಗಿ...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img