ಬೆಂಗಳೂರು:
ಬೆಂಗಳೂರು ಸಾರಿಗೆ ಇಲಾಖೆ ಸಾರಿಗೆ ವ್ಯವಸ್ತೆಯಲ್ಲಿ ಹಲವಾರು ಸುಧಾರಣೆಗಳನ್ನು ತಂದು ಇಲ್ಲಾ ರೀತಿಯ ಜನರಿಗೆ ಸಂಚರಿಸಲು ಸುಲಭವಾಗುವಂತೆ ಮಾಡಿದೆ. ಪರಿಸರ ರಕ್ಷಣೆಯ ದೃಷ್ಟಿಯಿಂದ ಇಂಧನರಹಿತವಾದ ವಾಹನಗಳನ್ನು ಬಿಡುಗಡೆ ಮಾಡಿದೆ, ಬರಿ ವಿಧ್ಯುತ್ ಮೂಲಕ ಬಸ್ ಸಂಚಾರ ವ್ಯವಸ್ಥೆ ಮಾಡಿರುವ ಸಾರಿಗೆ ಇಲಾಖೆ ವಿಶೇಷ ಚೇತನರು ಸಹ ಬಸ್ಗಗಳ್ಲಿ ಸುಲಭವಾಗಿ ಏರುವ ಮತ್ತು ಇಳಿಯುವ ವ್ಯವಸ್ತೆಯನ್ನು...
Political News: ತೆರಿಗೆ ಹಂಚಿಕೆ ವಿಚಾರದಲ್ಲಿ ಕೇಂದ್ರದಿಂದ ಮತ್ತೆ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ...