Wednesday, May 13, 2026

Special Bus Operation

ಕ್ರಿಸ್ಮಸ್ ಗೆ ರಾಜ್ಯಾದ್ಯಂತ ವಿಶೇಷ ಬಸ್ ಸಂಚಾರ

ಕ್ರಿಸ್ಮಸ್ ಹಬ್ಬದ ಹಿನ್ನಲೆಯಲ್ಲಿ ಪ್ರಯಾಣಿಕರಿಗೆ KSRTC ಗುಡ್ ನ್ಯೂಸ್ ನೀಡಿದೆ. ಡಿಸೆಂಬರ್ 19, 20 ಮತ್ತು 24ರಂದು ಬೆಂಗಳೂರಿನಿಂದ ರಾಜ್ಯದಾದ್ಯಂತ ಹೆಚ್ಚುವರಿ ಬಸ್ ಸೇವೆ ಸಂಚರಿಸಲಿದ್ದು, ನಗರದಿಂದ ಪ್ರಮುಖ ಸ್ಥಳಗಳಿಗೆ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಹಬ್ಬದ ನಂತರ ಡಿಸೆಂಬರ್ 26 ಹಾಗೂ 28ರಂದು ವಾಪಸ್ ಬರುವ ಪ್ರಯಾಣಿಕರಿಗೂ ವಿಶೇಷ ಬಸ್ ಸೇವೆ ಲಭ್ಯವಿದ್ದು, ಎಲ್ಲಾ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img