State News:
Feb:27:ವಿಧಾನಸಭಾ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದ್ದು,ಬಿಜೆಪಿ ಸಕಲ ಸಿದ್ಧತೆ ನಡೆಸಿದೆ. ಇನ್ನು 4 ಕಡೆಗಳಿಂದಲೂ ವಿಜಯ ಸಂಕಲ್ಪ ಯಾತ್ರೆ ಕೈಗೊಂಡಿರೋ ಸರಕಾರದ ಯಾತ್ರೆಗೆ ರಾಜರಥ ಸಿದ್ದವಾಗಿದೆ.ಹೌದು ಈ ಬಾರಿ 150 ಗುರಿ ಘೋಷವಾಕ್ಯದಡಿ ಬಿಜೆಪಿ ವಿಜಯಸಂಕಲ್ಪ ರಥಯಾತ್ರೆಯನ್ನು ಮಾ. 1ರಿಂದ 20ರವರೆಗೆ ಆಯೋಜನೆ ಮಾಡಿದೆ. ಈ ಹಿನ್ನೆಲೆ ಅಶೋಕ್ ಲೈಲ್ಯಾಂಡ್ ಬಸ್ಗಳನ್ನು ವಿಶೇಷ ಮಾದರಿಯಲ್ಲಿ...
ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಕು ಎನ್ನುವುದೇನೋ ಸರಿಯಷ್ಟೇ. ಆದರೆ ಅದು ಎಲ್ಲಿ ನಿರ್ಮಾಣವಾಗಬೇಕು ಎನ್ನುವುದೇ ಈಗ ದೊಡ್ಡ ಪ್ರಶ್ನೆಯಾಗಿದೆ. ಕನಕಪುರದಲ್ಲಾ, ಬಿಡದಿಯಲ್ಲಾ ಅಥವಾ...