ಬೆಂಗಳೂರು: ನಾವು ಏನನ್ನಾದರೂ ಓದಬೇಕೆಂದರೆ ಮೊದಲು ಮನಸ್ಸಿನಲ್ಲಿ ಓದಿಕೊಂಡು ನಂತರ ಹೊರಗೆ ಎಲ್ಲಾರಿಗೂ ಕೇಳುವ ಹಾಗೆ ಓದುತ್ತೇವೆ ಯಾಕೆಂದರೆ ಏನನ್ನಾದರೂ ತಪ್ಪು ಓದಿದರೆ ಜನ ನಕ್ಕು ಬಿಡುತ್ತಾರೆ ಎಂದು. ಒಂದೊಂದು ಸಲ ಎಷ್ಟೇ ನೋಡಿಕೊಂಡರೂ ಓದುವಾಗ ಪುನಃ ತಪ್ಪನ್ನು ಮಾಡುತ್ತಿರುತ್ತೇವೆ ಆದರೆ ಇಲ್ಲೊಬ್ಬ ಎಂಟು ವರ್ಷದ ಪುಟ್ಟ ಬಾಲಕ ಕಣ್ಣಿಗೆ ಬಟ್ಟೆಕಟ್ಟಿಕೊಂಡು ಕೊಂಚವೂ ತಪ್ಪಿಲ್ಲದೆ ...
ಅನ್ನದಾನ, ನೇತ್ರದಾನ, ರಕ್ತದಾನ, ವಿದ್ಯಾದಾನ, ಆಶ್ರಯದಾನ.. ಹೀಗೆ ಪಂಚವಿಧ ದಾಸೋಹ ತಾಣ ಈ ಸಿದ್ದಾಶ್ರಮ. ಇದೇ ಭಾನುವಾರ ಜನವರಿ 25ರಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರೋ ಶ್ರೀ ಸಿದ್ದಾಶ್ರಮದಲ್ಲಿ...