Health Tips: ತಂದೆ ತಾಯಿಯಾಗುವ ಯಾರೂ ಕೂಡ ತಮ್ಮ ಮಕ್ಕಳು ಬುದ್ಧಿ ಮಾಂದ್ಯರು, ವಿಶೇಷ ಚೇತನರು ಆಗಲಿ ಎಂದು ಬಯಸುವುದಿಲ್ಲ. ಎಲ್ಲರಿಗೂ ಆರೋಗ್ಯಕರವಾದ, ಚುರುಕಾದ ಮಗುವೇ ಬೇಕು. ಆದರೆ ಕೆಲವೊಮ್ಮೆ ಬುದ್ಧಿಮಾಂದ್ಯ ಮಕ್ಕಳು ಹುಟ್ಟುತ್ತಾರೆ. ಯಾವಾಗ ನೋಡಿದ್ರೂ ಆನಾರೋಗ್ಯಕ್ಕೀಡಾಗುವ ಮಕ್ಕಳು ಹುಟ್ಟುತ್ತಾರೆ. ಇದಕ್ಕೆ ಹಲವಾರು ಕಾಣಗಳಿದೆ. ಅದೇನು ಅನ್ನೋ ಬಗ್ಗೆ ವೈದ್ಯರು ಹೀಗೆ ಹೇಳಿದ್ದಾರೆ.
ಮಕ್ಕಳಲ್ಲಿರುವ...
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ.
ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...