Wednesday, August 5, 2026

special meal

ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಒಬ್ಬಟ್ಟು ಊಟ ಹಾಕಿಸಿದ ಗ್ರಾಮಸ್ಥರು!

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಾರಗೌಡನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಯುಗಾದಿ ಹಬ್ಬದ ಸಂದರ್ಭ ವಿಶೇಷ ಕಾರ್ಯಕ್ರಮ ನಡೆಯಿತು. ಶಾಲೆಯಲ್ಲಿ ವಾಸ್ತವ್ಯ ಹೂಡಿ ಅಭ್ಯಾಸ ಮಾಡುತ್ತಿರುವ SSLC ವಿದ್ಯಾರ್ಥಿಗಳಿಗೆ ಗ್ರಾಮಸ್ಥರು ಹಾಗೂ SDMC ವತಿಯಿಂದ ಹಬ್ಬಕ್ಕೆ ಒಬ್ಬಟ್ಟು ಊಟವನ್ನು ಏರ್ಪಡಿಸಿದರು. SSLC ಪರೀಕ್ಷೆಯ ಹಿನ್ನೆಲೆ, ವಿದ್ಯಾರ್ಥಿಗಳು ಶಾಲೆಯಲ್ಲೇ ಉಳಿದುಕೊಂಡು ಓದುತ್ತಿದ್ದು, ಯುಗಾದಿ ಹಬ್ಬದ ದಿನವೂ ಮನೆಗೆ ತೆರಳದೆ...

ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಮಕ್ಕಳಿಗೆ ಹಬ್ಬದ ದಿನ, ವಿಶೇಷ ಸಂದರ್ಭದಲ್ಲಿ ವಿಶೇಷ ಭೋಜನ : ಶಿಕ್ಷಣ ಇಲಾಖೆ ಸುತ್ತೋಲೆ

ಬೆಂಗಳೂರು: ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಕರ್ನಾಟಕದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಕ್ಕಳಿಗೆ ‘ವಿಶೇಷ ಭೋಜನ  ಮತ್ತು ಶಾಲೆಗಾಗಿ ನಾವು ನೀವು’ ಕಾರ್ಯಕ್ರಮ ಆಯೋಜಿಸಲು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಹಬ್ಬದ ದಿನದಂದು ಹಾಗೂ ವಿಶೇಷ ಸಂದರ್ಭಗಳಲ್ಲಿ ಈ ಸವಲತ್ತು ಮಕ್ಕಳಿಗೆ ದೊರಕಲಿದೆ. “ಪ್ರಜಾರಾಜ್ಯ”ಚಿತ್ರದ ಟೀಸರ್ ಬಿಡುಗಡೆ ಮಾಡಿದ ನಟ ದೇವರಾಜ್ ಸಾರ್ವಜನಿಕರು, ಟ್ರಸ್ಟ್, ಸಂಘ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img