Monday, February 16, 2026

special new

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರಿಂದ “ಗುರು ಶಿಷ್ಯರು” ವೀಕ್ಷಣೆ.

State News: ತರುಣ್ ಸುಧೀರ್ ಹಾಗೂ ಶರಣ್ ಕೃಷ್ಣ ನಿರ್ಮಾಣದ, ಜಡೇಶ್ ಕೆ ಹಂಪಿ ನಿರ್ದೇಶನದ, ಶರಣ್ - ನಿಶ್ವಿಕಾ ನಾಯ್ಡು ಅಭಿನಯದ "ಗುರು ಶಿಷ್ಯರು" ಚಿತ್ರವನ್ನು ಇತ್ತೀಚೆಗೆ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಕಂದಾಯ ಸಚಿವರಾದ ಆರ್ ಅಶೋಕ್, ಶಾಸಕರಾದ ಎಂ.ಕೃಷ್ಣಪ್ಪ, ಡಿ.ಎಸ್ ಮ್ಯಾಕ್ಸ್ ನ ದಯಾನಂದ್, ಉದ್ಯಮಿ ಲೋಕೇಶ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಜಿ.ಮರಿಸ್ವಾಮಿ,...

ಬಿಬಿಎಂಪಿಗೆ ಲೋಕಾಯುಕ್ತ ನೀಡಿತು ಶಾಕ್…!

Banglore News: ಮಲ್ಲೇಶ್ವರಂನಲ್ಲಿರುವ ಬಿಬಿಎಂಪಿ ಪಶ್ಚಿಮ ವಿಭಾಗದ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಲೋಕಾಯುಕ್ತ ಪಶ್ಚಿಮ ವಲಯದ ಜಂಟಿ ಆಯುಕ್ತ ಶ್ರೀನಿವಾಸ್ ಕಚೇರಿ ಮೇಲೆ ಡಿವೈಎಸ್​ಪಿಗಳಾದ ಮಂಜಯ್ಯ, ಶಂಕರ್‌ ನಾರಾಯಣ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ದೂರು ನೀಡಲಾಗಿತ್ತು ಎಂದು ತಿಳಿದು  ಬಂದಿದೆ.     https://karnatakatv.net/mandya-protest-karnataka-rakshana-vedike/ https://karnatakatv.net/rajakaluve-otthuvari-building-demolished/ https://karnatakatv.net/kodihalli-chandra-shekhar-arrested/
- Advertisement -spot_img

Latest News

Web story: ಹಡಗಿನಲ್ಲಿ ಕೈಯಿಂದ ಆಹಾರ ಸೇವಿಸುವ ಅವಕಾಶವಿಲ್ಲದಿರಲು ಕಾರಣವೇನು..?

Web story: ಫಿಟನೆಸ್ ಟ್ರೇನರ್ ಆಗಿರುವ ಬಸವರಾಜ್ ಕಟ್ಟಿಯವರು ಹಡಗಿನಲ್ಲಿ ಕೆಲಸ ಮಾಡುತ್ತಾರೆ. ಇವರು ಹಡಗಿನಲ್ಲೂ ಫಿಟ್‌ನೆಸ್ ಟ್ರೇನರ್ ಅಂತೆ. ಬಸವರಾಜ್ ಅವರು ತಮ್ಮ ಸೋಶಿಯಲ್...
- Advertisement -spot_img