Hassan News:
ಹಾಸನದಲ್ಲಿ ಟಿಕೆಟ್ ಪೈಪೋಟಿ ಜೋರಾಗಿಯೇ ನಡೆಯುತ್ತಿದೆ.ಇದೀಗ ಹೆಚ್ ಡಿ ಕೆ ಹೇಳಿಕೆಗೆ ರೇವಣ್ಣ ಕುಟುಂಬ ತಿರುಗಿ ಬಿದ್ದಿದ್ದಾರೆ. ಕಳೆದ 15 ವರ್ಷಗಳಿಂದ ಸತತವಾಗಿ ಆರು ರಿಂದ ಏಳು ಶಾಸಕರನ್ನು ರೇವಣ್ಣ ಅವರು ಆಯ್ಕೆ ಮಾಡಿ ಕಳುಹಿಸಿದ್ದಾರೆ, ಹಾಸನವನ್ನು ರೇವಣ್ಣ ಅವರು ತಿಳಿದಿರುವಷ್ಟು ಬೇರೆ ಯಾರಿಗೂ ಗೊತ್ತಿಲ್ಲ ಎಂದು ಎಂಎಲ್ ಸಿ ಸೂರಜ್ ರೇವಣ್ಣ...
Shivamogga News:
ಶಿವಮೊಗ್ಗ ನಗರದಲ್ಲಿ ಸಂಚಾರಕ್ಕೆ ಕುದುರೆಗಳ ಮೇವು ಅಡಚಣೆಯಾಗಿದೆ.ನಗರದ ರಸ್ತೆಗಳಲ್ಲಿ, ವೃತ್ತಗಳಲ್ಲಿ, ಬಡಾವಣೆಗಳಲ್ಲಿ ಬಿಡಾಗಿ ಕುದುರೆಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇವುಗಳು ರಸ್ತೆ ಮತ್ತು ವೃತ್ತಗಳಲ್ಲಿ ಅಡ್ಡಾದಿಡ್ಡಿ, ತಿರುಗಾಡುವುದು, ಮಲಗುವುದು, ಸಾರ್ವಜನಿಕರ ಮೇಲೆ ನುಗ್ಗುವುದು,ವಾಹನಗಳಿಗೆ ಅಡ್ಡ ಬರುತ್ತಿರುವ ಬಗ್ಗೆ ಅನೇಕ ದೂರುಗಳು ಬರುತ್ತಿದೆ. ಈ ಹಿಂದೆ ಅನೇಕ ಬಾರಿ ಪತ್ರಿಕಾ ಪ್ರಕಟಣೆ ಹೊರಡಿಸಿ ಮಾಲೀಕರು, ವಾರಸುದಾರರಿಗೆ...
Beauty Tips:
ಕಾಡಿನಲ್ಲಿ ಬೆಳೆಯುವ ಹಣ್ಣು ಗಳ ಪೈಕಿ ಪುನರ್ಪುಳಿ ಹಣ್ಣು ಕೂಡ ಒಂದು. ಇದನ್ನು ಕೋಕಂ ಹಣ್ಣು, ಮುರುಗಲು ಎಂದು ಕೂಡ ಕರೆಯುತ್ತಾರೆ. ಇದು ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿ ಹೆಚ್ಚು ಕಾಣಸಿಗುತ್ತದೆ. ಆಹಾರ, ಔಷಧಿ ಗಳಲ್ಲಿ ಬಳಸುವ ಈ ಹಣ್ಣು ಪೋಷಕಾಂಶಗಳ ಆಗರವಾಗಿದೆ. ಇದರ ಎಲೆ, ಹಣ್ಣು, ಬೀಜ, ಸಿಪ್ಪೆ ಎಲ್ಲದರಲ್ಲೂ ಔಷಧೀಯ...
Political News:
ಡಿಕೆಶಿವಕುಮಾರ್ ಮಾತಿಗೆ ಹೆಚ್ ಡಿ ಕುಮಾರ ಸ್ವಾಮಿ ತಿರುಗೇಟು ನೀಡಿದ್ದಾರೆ. ನಾನು ಪಕ್ಷ ವಿಸರ್ಜನೆ ಮಾಡುತ್ತೇನೆ ಎಂದು ಹೇಳಿಲ್ಲ ಕಾಂಗ್ರೆಸ್ ನವರು ಸುಳ್ಳು ಹೇಳುತ್ತಿದ್ದಾರೆ. ಡಿಕೆಶಿ ಯವರು ಪಕ್ಷ ವಿಸರ್ಜನೆಯ ಕುರಿತು ಕನಸು ಕಾಣುತ್ತಿದ್ದಾರೆ. ನಾನು ಪಂಚರತ್ನ ಯೋಜನೆ ಜಾರಿಗೆ ತಂದಿಲ್ಲ ಎಂದರೆ ಪಕ್ಷ ವಿಸರ್ಜನೆ ಮಾಡುತ್ತೇನೆ ಎಂದು ಹೇಳಿದ್ದು ಕಾಂಗ್ರೆಸ್ಸಿಗರು ಅಪಪ್ರಚಾರ...
Tamilnadu News:
ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನಿಂದ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ಆದರೆ, ಈ ವಿಚಾರವಾಗಿ ಬಿಜೆಪಿಯಿಂದ ಈವರೆಗೆ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ. ಮೋದಿ ಅವರನ್ನು ತಮಿಳುನಾಡಿನ ಜನತೆಗೆ ಇಲ್ಲಿನವರೇ ಎಂಬುದಾಗಿ ಪರಿಗಣಿಸಿದ್ದಾರೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ತಮಿಳುನಾಡಿನ...
Banglore News:
ಪೊಲೀಸ್ ಗೂ ಕಳ್ಳನ ಕಾಟತಪ್ಪಿಲ್ಲ.ಐಪಿಎಸ್ ಅಧಿಕಾರಿ ಮೆಲ್ವಿನ್ ವರ್ಗೀಸ್ ಮದುವೆ ಕಾರ್ಯಕ್ರಮದಲ್ಲಿ ಚಾಲಾಕಿ ಕಳ್ಳನೊಬ್ಬ ತನ್ನ ಕೈಚಳಕ ತೋರಿಸಿದ್ದಾನೆ. ಮದುವೆ ಸಮಾರಂಭದಲ್ಲಿ ಇಟ್ಟಿದ್ದ ಉಡುಗೊರೆಗಳನ್ನ ಕಳ್ಳ ಕದ್ದೊಯ್ದಿದ್ದಾನೆ. ನಗರದ ಐಷಾರಾಮಿ ಹೋಟೆಲ್ನಲ್ಲಿ ಮದುವೆ ಸಮಾರಂಭ ನಡೆದಿತ್ತು. ಕಾರ್ಯಕ್ರಮದಲ್ಲಿ ವಾಚ್, ಎನ್ವಲಪ್ ಕವರ್ಗಳು ಸೇರಿ ಸುಮಾರು ಒಂದು ಲಕ್ಷ ಬೆಲೆ ಬಾಳುವ ಉಡುಗೊರೆಗಳು ಬಂದಿದ್ದವು....
Ballari News:
ಇಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಧಿನಾಯಕಿಯಾಗಿರುವ ಶ್ರೀಮತಿ ಲಕ್ಷ್ಮಿಅರುಣಾ ಜನಾರ್ಧನರೆಡ್ಡಿಯವರು, ಹಾಗೂ ಜಿಲ್ಲಾಧ್ಯಕ್ಷರಾದ ಶ್ರೀ ಗೋನಾಳ ರಾಜಶೇಖರಗೌಡರವರು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬಳ್ಳಾರಿ ಜಿಲ್ಲೆಯ ಪರಿಶಿಷ್ಟ ಪಂಗಡ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ಶ್ರೀ ಉಮರಾಜ್ ಅವರನ್ನು ನೇಮಕ ಮಾಡಿದರು.
ಮತ್ತು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರನ್ನಾಗಿ...
Karnataka TV megha Survey:
ಬೆಂಗಳೂರು :
ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನ ಬಾಕಿ ಇದೆ. ಮಾರ್ಚ್ ಮೊದಲ ವಾರದಲ್ಲೇ ಚುನಾವಣೆ ಘೋಷಣೆ ಆಗಬಹುದು. ಈ ನಡುವೆ, ಕರ್ನಾಟಕದ ನಂಬರ್ ಒನ್ ಡಿಜಿಟಲ್ ಮೀಡಿಯಾ, ಕರ್ನಾಟಕ ಟಿವಿ ಜನವರಿ ಸಮೀಕ್ಷೆಯನ್ನ ಪ್ರಸಾರ ಮಾಡಿದೆ. ಕಳೆದ 4 ತಿಂಗಳಿನಿಂದ ಪ್ರತಿ ತಿಂಗಳು, ಆಯಾ ತಿಂಗಳ ಟ್ರೆಂಡ್...
Maharashtra News:
ಸಮಾಜದ ಕಟ್ಟುಪಾಡುಗಳಿಗೆ ಸೆಡ್ಡು ಹೊಡೆದು ತಾನೇ ಮುಂದೆ ನಿಂತು ತನ್ನ ವಿಧವೆ ತಾಯಿಗೆ ಮರುಮದುವೆ ಮಾಡಿಸಿದ್ದಾನೆ. ಈ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಯುವರಾಜ್ ಶೆಲೆ ಎಂಬಾತ ಐದು ವರ್ಷಗಳ ಹಿಂದೆ ರಸ್ತೆ ಅಪಘಾತದಲ್ಲಿ ತಂದೆ ಯನ್ನು ಕಳೆದುಕೊಂಡಿದ್ದ. ಈತನ ತಾಯಿ ಪತಿ ಸಾವಿನಿಂದ ತುಂಬಾ ನೊಂದುಕೊಂಡಿದ್ದರು. ಮಾನಸಿಕ ಖಿನ್ನತೆಗೆ ಒಳಗಾಗಿದ್ದರು....
Mandya News:
ಮಂಡ್ಯದಲ್ಲಿನ ಅಶೋಕ್ ಗೋ ಬ್ಯಾಕ್ ಅಭಿಯಾನದ ಕುರಿತಾಗಿ ಪ್ರತಿಕ್ರಿಯೆ ನೀಡಿದ ಕಂದಾಯ ಸಚಿವ ಆರ್ ಅಶೋಕ್, ಮಂಡ್ಯಕ್ಕೆ ಅಶೋಕ್ ಬಂದಿರೋದಕ್ಕೆ ಕಾಂಗ್ರೆಸ್-ಜೆಡಿಎಸ್ ಗೆ ಭಯ ಹುಟ್ಟಿದೆ.' ನನ್ನ ಮೇಲೆ ಷಡ್ಯಂತ್ರ ರೂಪಿಸೋಕೆ ಯಾರಿಗೂ ಧೈರ್ಯ ಇಲ್ಲ.
ಅಶೋಕ್ ಯಾವ ಹೊಂದಾಣಿಕೆ ರಾಜಕಾರಣ ಮಾಡಲ್ಲ. ಇದು ನಮ್ಮ ಪಕ್ಷದ ಸಂಸ್ಕೃತಿ ಅಲ್ಲ.ಅ ತರಹದು ಯಾವುದು ಸಹ...