Tuesday, May 5, 2026

special news

ಆರ್.ಅಶೋಕ್ ವಿರುದ್ಧ ಗೋ ಬ್ಯಾಕ್ ಅಭಿಯಾನ…! ಸ್ವ-ಪಕ್ಷೀಯರಿಂದಲೇ ವಿರೋಧ..?!

Political News: ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆರ್.ಅಶೋಕ್ ನೇಮಕ ಹಿನ್ನೆಲೆಯಲ್ಲಿ ಅವರ ವಿರುದ್ಧ ಗೋ ಬ್ಯಾಕ್ ಅಭಿಯಾನ ನಡೆಸಲಾಗಿದೆ. ಆರ್.ಅಶೋಕ್ ಗೆ ಮಂಡ್ಯ ಉಸ್ತುವಾರಿ ಕೊಟ್ಟಿರೋದಕ್ಕೆ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಗೋ ಬ್ಯಾಕ್ ಅಶೋಕ್ ಅಭಿಯಾನ ನಡೆಸಲಾಗಿದೆ. ಬಿಜೆಪಿ-ಜೆಡಿಎಸ್‌ ಹೊಂದಾಣಿಕೆ ಸಹಿಸುವುದಿಲ್ಲ. ನಾವು ಬಿಜೆಪಿ ಕಾರ್ಯಕರ್ತರು   'ಗೋ ಬ್ಯಾಕ್ ಆರ್.ಅಶೋಕ್' ಮಂಡ್ಯದ...

ದೆಹಲಿ: ಪಥ ಸಂಚಲನದಲ್ಲಿ ವಿಭಿನ್ನ ಸ್ತಬ್ಧಚಿತ್ರಗಳ ಪ್ರದರ್ಶನ…!

Republic Day Special: ದೇಶದೆಲ್ಲೆಡೆ ಗಣರಾಜ್ಯೋತ್ಸವದ ಸಂಭ್ರಮ ಮುಗಿಲು ಮುಟ್ಟಿದೆ. ದೆಹಲಿಯಲ್ಲಿ ಪಥಸಂಚಲನದ ಮೆರಗು ಮತ್ತಷ್ಟು ದೇಶ ಭಕ್ತಿಯನ್ನು ಮೂಡಿಸುತ್ತಿದೆ. ಜನ ಗಣ ಮನ ಉದ್ಘಾರ ಎಲ್ಲೆಡೆ ಕೇಳಿ ಬರುತ್ತಿದೆ. ಪಥ ಸಂಚಲನದಲ್ಲಿ ನೆರೆದಿರೋ  ಜನರಿಗೆ ಅನೇಕ ಟ್ಯಾಬ್ಲೋಗಳು ಮುದ ನೀಡಿವೆ. ಗಣರಾಜ್ಯೋತ್ಸವ ಪಥಸಂಚಲನದಲ್ಲಿ ರಾಜ್ಯ, ಕೇಂದ್ರಾಡಳಿತ ಪ್ರದೇಶ ಮತ್ತು ಕೇಂದ್ರ ಸಚಿವಾಲಯದ 23 ಸ್ತಬ್ಧಚಿತ್ರಗಳು...

ಹುತಾತ್ಮ ಯೋಧರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಗೌರವ ಸಮರ್ಪಣೆ

State News: ಗಣರಾಜ್ಯೋತ್ಸವ ದಿನದ ಅಂಗವಾಗಿ ಇಂದು ನ್ಯಾಷನಲ್ ಮಿಲಿಟರಿ ವಾರ್ ಮೆಮೋರಿಯಲ್ ಬಳಿ "ಹುತಾತ್ಮ ಯೋಧರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಗೌರವ ಸಮರ್ಪಣೆ ಮಾಡಿದರು. ಸದೃಢ ಹಾಗೂ ಸಮರ್ಥ ಭಾರತವನ್ನು ನಿರ್ಮಿಸುವ ಸಂಕಲ್ಪ ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಜನತೆಗೆ ಕರೆ ನೀಡಿದರು. ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್...

74ರ ಗಣರಾಜ್ಯೋತ್ಸವ ಸಂಭ್ರಮ…ಧ್ವಜಾರೋಹಣ ನೆರವೇರಿಸಿದ ದ್ರೌಪದಿ ಮುರ್ಮು..!

National News: ದೇಶದೆಲ್ಲೆಡೆ ಇಂದು ಗಣರಾಜ್ಯೋತ್ಸವ ಸಂಭ್ರಮ.ಭಾರತ ಇಂದು (ಜ.26) 74ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. ದೇಶದ ವಿವಿಧಡೆ ಗಣರಾಜ್ಯೋತ್ಸವದ ಸಂಭ್ರಮ ಮನೆಮಾಡಿದೆ. ಭಾರತ ಗಣತಂತ್ರವಾಗಿ ಇಂದಿಗೆ 74 ವರ್ಷ ಪೂರೈಸಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೆಳಗ್ಗೆ 9.30ಕ್ಕೆ ಗಣರಾಜ್ಯೋತ್ಸವ ಸಮಾರಂಭ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಮರ್​ ಜವಾನ್​ ಜ್ಯೋತಿಗೆ ಆಗಮಿಸಿ ಗೌರವ ಸಲ್ಲಿಸಲಿದ್ದಾರೆ....

ಶ್ರಿ ರಂಗ ಪಟ್ಟಣದ ರಂಗನಾಥ ಸ್ವಾಮಿ ದರ್ಶನ ಪಡೆದ ನೂತನ ಉಸ್ತುವಾರಿ ಸಚಿವ ಆರ್ ಅಶೋಕ್

Mandya news: ಶ್ರೀರಂಗಪಟ್ಟಣದಲ್ಲಿ ರಂಗನಾಥ ದೇಗುಲಕ್ಕೆ ಸಚಿವ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆ ಸಲ್ಲಿಕೆ ಬಳಿಕ ಶ್ರೀರಂಗಪಟ್ಟಣದಲ್ಲಿ ಕಾರ್ಯಕರ್ತರ ಬೈಕ್ ರ್ಯಾಲಿಗೆ ಚಾಲನೆಯಾಗಿದೆ. ಬೈಕ್ ರ್ಯಾಲಿಯಲ್ಲಿ ಶ್ರೀರಂಗಪಟ್ಟಣಣದಲ್ಲಿ ಮೆರವಣಿಗೆ ಮಾಡಿದ್ದಾರೆಮುಂದಿನ ತಿಂಗಳು ಮಂಡ್ಯ ಜಿಲ್ಲೆಗೆ ಮೋದಿ ಕರೆಸಿ ಸಭೆ ಮಾಡಿಸಲು ಯೋಚಿಸಿದ್ದೇವೆ, ನೂತನ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉಧ್ಘಾಟನೆ ದಿನ ಮೋದಿ ಬರ್ತಾರೆ....

ಮೊಸಳೆಯನ್ನು ಸೋಲಿಸಿದ ಎಮ್ಮೆ..! ವೀಡಿಯೋ ಫುಲ್ ವೈರಲ್..!

Special News: ಎಮ್ಮೆ ಹಾಗು ಮೊಸಳೆ ನಡುವಿನ ಫೈಟ್ ಕಂಡು ನೆಟ್ಟಿಗರು ಶಾಕ್ ಆಗಿದ್ಧಾರೆ. ಎಮ್ಮೆಗಳ ಹಿಂಡು ನೀರಲ್ಲಿ ವಿಹರಿಸುತ್ತಿರುವಾಗ ಇದ್ದಕ್ಕಿದ್ದ ಹಾಗೆ ದೊಡ್ಡಗಾತ್ರದ ಮೊಸಳೆಯೊಂದು ಎಮ್ಮೆಯ ಬಾಯಿಯನ್ನು ಹಿಡಿದುಬಿಡುತ್ತದೆ. ಎಷ್ಟೊತ್ತಿನ ತನಕವೂ ಈ ಮೊಸಳೆ ತನ್ನ ಹಿಡಿತದಿಂದ ಎಮ್ಮೆಯನ್ನು ಬಿಡುವುದೇ ಇಲ್ಲ. ಎಮ್ಮೆಗೂ ಆ ಹಿಡಿತದಿಂದ ತಪ್ಪಿಸಿಕೊಳ್ಳಲಾಗುವುದಿಲ್ಲ. ಆದರೆ ಹಾಗೆ ನೀರಿನೊಳಗೆ ಹಿಂದಿಂದೆ ಹೆಜ್ಜೆ...

ಒಂದು ಮತಕ್ಕೆ 6 ಸಾವಿರ…! ಸಿಎಂ ಸೇರಿ ಅನೇಕರ ಮೇಲೆ ದೂರು..?!

Political News: ಬಿಜೆಪಿ ನಾಯಕರ ವಿರುದ್ಧ ಚುನಾವಣಾ ಅಕ್ರಮ ಆರೋಪ ಸಂಬಂಧ ಬೆಂಗಳೂರಿನಲ್ಲಿಂದು ಕಾಂಗ್ರೆಸ್ ನಾಯಕರು ದೂರು ದಾಖಲಿಸಿದ್ದಾರೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ಇತರ ನಾಯಕರು ಹೈಗ್ರೌಂಡ್ಸ್ ಠಾಣೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಿಎಂ ಬಸವರಾಜ ಬೊಮ್ಮಾಯಿ, ನಳಿನ್ ಕುಮಾರ್ ಕಟೀಲು, ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದಾರೆ.ಇನ್ನು ದೂರು ನೀಡಿದ ಬಳಿಕ ಕೆಪಿಸಿಸಿ...

ಲಂಡನ್ ನಲ್ಲಿ ಕನ್ನಡ ಪ್ರೇಮ ಮೆರೆದ ಯುವಕ..!

International News: ಲಂಡನ್ ನಲ್ಲಿ  ಕನ್ನಡ ಪ್ರೇಮವನ್ನು ಮೆರೆದ ಕ್ಷಣ ಇದೀಗ ವೈರಲ್ ಆಗಿದೆ.ಕನ್ನಡಿಗ ಅಧಿಶ್‌ ಆರ್‌. ವಾಲಿ ಅವರು ಲಂಡನ್‌ನ ಸಿಟಿ ವಿಶ್ವವಿದ್ಯಾಲಯದ ಪದವಿ ಪ್ರಧಾನ ಸಮಾರಂಭದಲ್ಲಿ ಪದವಿ ಸ್ವೀಕರಿಸುವಾಗ ಕನ್ನಡ ಧ್ವಜ ಪ್ರದರ್ಶಿಸಿ ಕನ್ನಡ ಪ್ರೇಮ ಮೆರೆದಿದ್ದಾರೆ. ವಾಲಿ ಈ ಬಗ್ಗೆ ತಮ್ಮ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದು, ವಿಡಿಯೊವನ್ನೂ ಹಂಚಿಕೊಂಡಿದ್ದಾರೆ. ಲಂಡನ್‌ನ ಸಿಟಿ...

ಶಾಸಕರಿಂದ ಇಂದಿರಾಗಾಂಧಿ ನರ್ಸಿಂಗ್ ಬಾಲಕಿಯರ ವಿದ್ಯಾರ್ಥಿನಿಲಯ ಉದ್ಘಾಟನೆ

Mandya News: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿವೇಕನಂದ ಬಡಾವಣೆಯಲ್ಲಿ ನಿರ್ಮಾಣ ಮಾಡಿರುವ ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಶ್ರೀಮತಿ ಇಂದಿರಾ ಗಾಂಧಿ ನರ್ಸಿಂಗ್ ಬಾಲಕಿಯರ ವಿದ್ಯಾರ್ಥಿನಿಲಯವನ್ನು ಮಂಡ್ಯ ಶಾಸಕ ಎಂ. ಶ್ರೀನಿವಾಸ್ ಅವರು ಸೋಮವಾರ ಉದ್ಘಾಟಿಸಿದರು.ನೂರು ಜನ ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಒದಗಿಸುವ 10 ಕೊಠಡಿಗಳು, ಭೋಜನ ಕೊಠಡಿ,...

ಏಕದಿನ ಶತಕ ಸಿಡಿಸಿ ಮಿಂಚಿದ ಶುಭ್​ಮನ್ ಗಿಲ್…!

Sports News: ಸತತ ಮೂರನೇ ಏಕದಿನ ಪಂದ್ಯದಲ್ಲೂ ನ್ಯೂಜಿಲೆಂಡ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ಟೀಂ ಇಂಡಿಯಾದ  ಮತ್ತೊಬ್ಬ ಆರಂಭಿಕ ಆಟಗಾರ ಶುಭ್​ಮನ್ ಗಿಲ್ ಮತ್ತೊಂದು ಏಕದಿನ ಶತಕ ಸಿಡಿಸಿ ಮಿಂಚಿದ್ದಾರೆ. ಇಂದೋರ್‌ನಲ್ಲಿ ನಡೆಯುತ್ತಿರುವ ಮೂರನೇ ಪಂದ್ಯದಲ್ಲಿ ತಮ್ಮ ಏಕದಿನ ವೃತ್ತಿ ಜೀವನದ ನಾಲ್ಕನೇ ಶತಕವನ್ನು ಗಿಲ್ ಪೂರೈಸಿದ್ದಾರೆ. ಕಳೆದ 9 ದಿನಗಳಲ್ಲಿ ಗಿಲ್ ಅವರ ಮೂರನೇ...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img