Tuesday, May 5, 2026

special news

ಕೇಂದ್ರ ರಕ್ಷಣಾ‌ ಸಚಿವ ರಾಜನಾಥ್ ಸಿಂಗ್ ಅವರು‌ ಬೆಂಗಳೂರಿಗೆ ಆಗಮನ

Banglore News: ಬೆಂಗಳೂರು, ಜನವರಿ 15, (ಕರ್ನಾಟಕ ವಾರ್ತೆ) :75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಎ.ಎಸ್.ಸಿ ಸೆಂಟರ್ (ದಕ್ಷಿಣ) ಇಲ್ಲಿ ಹಮ್ಮಿಕೊಳ್ಳಲಾಗಿರುವ 75ನೇ ಸೇನಾ ದಿನಾಚರಣೆಯಲ್ಲಿ ಭಾಗವಹಿಸಲು ಕೇಂದ್ರ ರಕ್ಷಣಾ ಮಂತ್ರಿಗಳಾದ‌ ರಾಜನಾಥ್ ಸಿಂಗ್ ಅವರು ಇಂದು ವಾಯು ಸೇನೆಯ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ‌ ಆಗಮಿಸಿದರು. ಕೇಂದ್ರ ರಕ್ಷಣಾ ಮಂತ್ರಿಗಳನ್ನು...

“RSS ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ”..?!

Political News: RSS ಸಂವಿಧಾನದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಮಾಧವ ಸದಾಶಿವ ಗೋಲ್ವಾಲ್ಕರ್ ಬರೆದ ಚಿಂತನಾ ಗಂಗಾ ಪುಸ್ತಕ ಓದಿದರೆ ಗೊತ್ತಾಗುತ್ತೆ. ಮನುಸ್ಮೃತಿಯಲ್ಲಿ ನಂಬಿಕೆ ಇಟ್ಟವರು ಸಂವಿಧಾನವನ್ನು ಗೌರವಿಸಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಬೆಂಗಳೂರಲ್ಲಿ ನಡೆದ ನಟರಾಜ್ ಹುಳಿಯಾರ್ ಬರೆದ ಪುಸ್ತಕ ಬಿಡುಗಡೆ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಹಿಂದೂ-ಮುಸ್ಲಿಂ ಒಟ್ಟಾಗಿ ಇರಬೇಕೆಂದು ಮಹಾತ್ಮ ಗಾಂಧೀಜಿ...

ರಾಜಭವನದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದ ರಾಜ್ಯಪಾಲರು

Banglore News: ಬೆಂಗಳೂರು ಜನವರಿ 15 , : ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರಚಂದ್ ಗೆಹ್ಲೋಟ್ ಅವರು ಇಂದು ರಾಜಭವನದಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಿದರು.ನಂತರ ಮಾತನಾಡಿದ ಅವರು, ಕರ್ನಾಟಕದ ಸಮಸ್ತ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು, ದೇವರು ಆರೋಗ್ಯ, ಆಯಸ್ಸು ಮತ್ತು ಶಾಂತಿಯನ್ನು ನೀಡಿ ಕಾಪಾಡಲಿ ಎಂದು...

ಶಿರಸಿಯಲ್ಲಿ ಪರಿಸರ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Uttara Kannada News: ಉತ್ತರ ಕನ್ನಡ,( ಶಿರಸಿ) ಜನವರಿ 15: ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಸಮಗ್ರವಾಗಿ ಪರಿಸರ ಅಧ್ಯಯನ ಮಾಡುವ ಪರಿಸರ ವಿಶ್ವವಿದ್ಯಾಲಯವನ್ನು ಶಿರಸಿಯಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶಿರಸಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಅರಣ್ಯ ಹಾಗೂ ತೋಟಗಾರಿಕೆ ಕಾಲೇಜುಗಳು ಇಲ್ಲಿರುವುದರಿಂದ ಇವೆರಡನ್ನೂ ಸಂಯೋಜಿಸಿ, ತೋಟಗಾರಿಕೆ, ಕೃಷಿ, ಜೀವ...

ಶಿರಸಿ ಮಾರಿಕಾಂಬಾ ದೇವಿಯ ದರ್ಶನ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Uttara kannada News: ಉತ್ತರ ಕನ್ನಡ ( ಶಿರಸಿ), ಜನವರಿ 15: ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಉತ್ತರ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಮತ್ತು ವಿವಿಧ ಇಲಾಖೆಗಳ ವತಿಯಿಂದ ಆಯೋಜಿಸಿರುವ ಶಿರಸಿಯ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮ, ಸಾರ್ವಜನಿಕ ಸಮಾರಂಭ ಹಾಗೂ ಕರ್ನಾಟಕ ವಿಧಾನಸಭೆಯ...

ಪವಾಡ ಪುರುಷ ಕೊರಗಜ್ಜನ ಮಹಿಮೆ ಹೇಳುವ ‘ಕರಿ ಹೈದ ಕರಿ ಅಜ್ಜ’ ಶೂಟಿಂಗ್ ಮುಕ್ತಾಯ

Film News: ನಿರ್ಮಾಪಕ ತ್ರಿವಿಕ್ರಮ ಸಪಲ್ಯ ನಿರ್ಮಾಣದ 'ಕರಿ ಹೈದ ಕರಿ ಅಜ್ಜ' ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ. ಪವಾಡ ಪುರುಷ ಕೊರಗಜ್ಜ ಜೀವನಾಧಾರಿತ ಸಿನಿಮಾ ಇದಾಗಿದ್ದು, ಚಿತ್ರಕ್ಕೆ ಸುಧೀರ್ ಅತ್ತಾವರ್ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಬರುವ ಮುಖ್ಯ ಪಾತ್ರವೊಂದಲ್ಲಿ ಹಾಲಿವುಡ್, ಬಾಲಿವುಡ್ ಹಾಗೂ ಫ್ರೆಂಚ್ ಸಿನಿಮಾಗಳ ನೃತ್ಯ ನಿರ್ದೇಶಕ, ಡ್ಯಾನ್ಸರ್, ನಟ ಸಂದೀಪ್ ಸೋಪರ್ಕರ್ ನಟಿಸಿದ್ದಾರೆ....

ಪ್ರೀತಿಸಿ ವಂಚಿಸಿದ ಬಿಜೆಪಿ ಕಾರ್ಯಕರ್ತ..! ಬಲಿಯಾಯ್ತು ಬಡ ಜೀವ..!

State News: ಬಿಜೆಪಿ ಕಾರ್ಯಕರ್ತನ ವಿರುದ್ದ ಕಿರುಕುಳ ಆರೋಪ ಕೇಳಿ ಬಂದಿದೆ .ಅಪ್ರಾಪ್ತ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುದರೆಮುಖ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಸಂಬಂಧ ಬಿಜೆಪಿ ಕಾರ್ಯಕರ್ತನ ವಿರುದ್ದ ಕಿರುಕುಳ ಆರೋಪ ಕೇಳಿ ಬಂದಿದೆ. ಜನವರಿ 10ರಂದು ಕಳಸ ಪಪೂ ಕಾಲೇಜಿನ 17 ವರ್ಷದ ವಿದ್ಯಾರ್ಥಿನಿ ಕೀಟನಾಶಕ ಸೇವಿಸಿದ್ದಳು. ಆಕೆಯನ್ನು...

ಸಿರ್ಸಿ: ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ,ಶಿಲಾನ್ಯಾಸ ನೆರವೇರಿಸಿದ ಸಿಎಂ ಬೊಮ್ಮಾಯಿ

State News: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಸಿರ್ಸಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ನೆರವೇರಿಸಿದರು. ನಂತರ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಅಭಿನಂದಿಸಿದರು. ಈ ಸಂದರ್ಬದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಶಿವರಾಮ್ ಹೆಬ್ಬಾರ್, ಸಿ.ಸಿ. ಪಾಟೀಲ್, ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ...

ವಿನಯ್ ನಟಿಸಿ ನಿರ್ದೇಶಿಸಿರುವ ‘ದಿ’ ಸಿನಿಮಾ ಟ್ರೇಲರ್ ರಿಲೀಸ್- ಮಾರ್ಚ್ ನಲ್ಲಿ ಸಿನಿಮಾ ತೆರೆಗೆ

Film News: ‘ಕಡೆಮನೆ’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಗುರುತಿಸಿಕೊಂಡಿರುವ ನಿರ್ದೇಶಕ ವಿನಯ್ ‘ದಿ’ ಸಿನಿಮಾ ಮೂಲಕ ಕಂಬ್ಯಾಕ್ ಮಾಡಿದ್ದಾರೆ. ‘ದಿ’ ಮೂಲಕ ನಾಯಕ ಹಾಗೂ ನಿರ್ದೇಶಕನಾಗಿ ವಿನಯ್ ತೆರೆ ಮೇಲೆ ಬರ್ತಿದ್ದು ಇಂದು ಚಿತ್ರದ ಇಂಟ್ರಸ್ಟಿಂಗ್ ಟ್ರೇಲರ್ ಬಿಡುಗಡೆಯಾಗಿದೆ. ‘ದಿ’ ಚಿತ್ರಕ್ಕೆ ವಿನಯ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಸದ್ದಿಲದೇ ಸೆಟ್ಟೇರಿ...

ಕಾಶಿಯ ನಾಗಸಾಧುವಿನಿಂದ ರಂಗಸಮುದ್ರ ಚಿತ್ರದ “ಕೈಲಾಸ”ಸಾಂಗ್ ಬಿಡುಗಡೆ

Film News: ಹಲವು ರೀತಿಯ ವೈಶಿಷ್ಟ್ಯಗಳಿಗೆ ಪದೆ ಪದೆ ಕಾರಣವಾಗುತ್ತಿರುವ ರಂಗಸಮುದ್ರ ಸಿನಿಮಾ ಈಗ ಮತ್ತೊಂದು ವಿಶೇಷವಾದ ರೀತಿಯಲ್ಲಿ ಸಿನಿ ಪ್ರಮೋಷನ್ ಮಾಡಿದೆ.ದೊಡ್ಡ ದೊಡ್ಡ ಕಾರ್ಯಕ್ರಮ ಮಾಡಿ ಆಡೀಯೋ ಬಿಡುಗಡೆ ಮಾಡುವುದು ಈಗಿನ ಸಿನಿಮಾ ತಂಡಗಳ ಟ್ರೆಂಡ್. ಆದರೆ ಅದನ್ನು ಹೊರತು ಪಡಿಸಿ ಹೀಗೂ ಬಿಡುಗಡೆ ಮಾಡಬಹುದು ಎಂದು ಪವಿತ್ರ ಕ್ಷೇತ್ರ "ಕಾಶಿ"ಗೆ ಸಿನಿತಂಡ ತೆರಳಿ...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img