Nepal News:
ಸಂಕ್ರಾಂತಿ ಹಬ್ಬದ ದಿನವೇ ಭೀಕರ ವಿಮಾನ ಅಪಘಾತವೊಂದು ಸಂಭವಿಸಿದೆ. ನೇಪಾಳದ ಪೋಖರಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 72 ಆಸನಗಳ ಪ್ರಯಾಣಿಕ ವಿಮಾನವು ರನ್ವೇಯಲ್ಲಿ ಪತನಗೊಂಡಿದೆ. ಸದ್ಯಕ್ಕೆ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎನ್ನಲಾಗಿದೆ. ಇನ್ನೇನು ಲ್ಯಾಂಡ್ ಆಗಲು ಕೇವಲ 5 ನಿಮಿಷಗಳು ಮಾತ್ರ ಬಾಕಿ ಇತ್ತು ಇಂತಹ ಸಂದರ್ಭದಲ್ಲಿ ದುರಾದೃಷ್ಟವಶಾತ್...
State News:
ಕರ್ನಾಟಕ ಹೈಕೋರ್ಟ್ ಗ್ರೀನ್ ಸಿಗ್ನಲ್ ಬೆನ್ನಲ್ಲೆ ಭಾನುವಾರ ರಾಜ್ಯದ ಚಿಕ್ಕಬಳ್ಳಾಪುರದ ಸದ್ಗುರು ಸನ್ನಿಧಿಯಲ್ಲಿ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ಉದ್ಘಾಟನೆಯಾಗಲಿದೆ. ಉಪರಾಷ್ಟ್ರಪತಿ ಜಗದೀಪ್ ಧನಖರ್ ಪ್ರತಿಮೆ ಉದ್ಘಾಟನೆ ಮಾಡಬೇಕಿತ್ತು ಆದರೆ, ಕಾರಣಾಂತರಗಳಿಂದ ಅವರ ಪ್ರವಾಸ ಮುಂದೂಡಲಾಗಿದೆ. ಉದ್ಘಾಟನಾ ಸಮಾರಂಭದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತರಿರಲಿದ್ದಾರೆ.
https://twitter.com/ishafoundation/status/1614214945268457472?s=20&t=0LMBH2-CWtd97TmAzxPjsw
https://karnatakatv.net/jayanagara-sankranthi-news/
https://karnatakatv.net/sumalatha-nukhil-kumarswamy-amb-aresh/
https://karnatakatv.net/yathnal-nirani-talk-war/
Sankranti News:
ವರ್ಷದ ಆರಂಭದಲ್ಲಿ ಹೊಸ್ತಿಲಲ್ಲಿ ಬರುವ ಮೊದಲನೆಯ ಹಬ್ಬ ಸಂಕ್ರಾಂತಿ ಕಬ್ಬು ಎಳ್ಳು ಬೆಲ್ಲವನ್ನು ಸವಿದು , ಕರ್ನಾಟಕದಲ್ಲಿ ಸಂಕ್ರಾಂತಿ ಎಂದು ಆಚರಿಸಿದ್ದರೆ ತಮಿಳುನಾಡಿನಲ್ಲಿ ಪೊಂಗಲ್ ಎಂದು ಆಚರಿಸಲ್ಪಡುತ್ತದೆ.
ಆದರೆ ಇಂದುರಾಜಧಾನಿ ಬೆಂಗಳೂರಿನಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದ ತಿಲಕ್ ನಗರದಲ್ಲಿ ಯಾವುದೇ ಭೇದವಿಲ್ಲದೆ ಪೊಂಗಲ್ ಹಾಗೂ ಸಂಕ್ರಾಂತಿ ಹಬ್ಬವನ್ನು ಒಟ್ಟಿಗೆ ಆಚರಿಸಲಾಯಿತ್ತು. ಆ ಹಬ್ಬದ ವಿಶೇಷ...
Film News:
ತಮಿಳು ನಟ ವಿಜಯ್ ಮತ್ತು ಕನ್ನಡದ ನಟಿ ರಶ್ಮಿಕಾ ಮಂದಣ್ಣ ಅಭಿನಯದ ವಾರಿಸು ಚಿತ್ರವು ಬೆಂಗಳೂರಿನಲ್ಲಿ 757 ಶೋಗಳನ್ನು ಹೊಂದಿತ್ತು, ಆದರೆ ಮರುದಿನ ಅದು 466 ಶೋಗಳಿಗೆ ಇಳಿಕೆ ಆಗಿದೆ. ರಶ್ಮಿಕಾ 2016 ರಲ್ಲಿ ರಕ್ಷಿತ್ ಶೆಟ್ಟಿ ಅವರೊಂದಿಗೆ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ರಕ್ಷಿತ್ ಅವರು ಪರಂವಾ...
Banglore News:
ಮುಳಬಾಗಿಲು ಪಕ್ಷೇತರ ಶಾಸಕ ಹೆಚ್.ನಾಗೇಶ್ ಹಾಗೂ ಜೆಡಿಎಸ್ ಮಾಜಿ ಶಾಸಕ ವೈಎಸ್ವಿ ದತ್ತಾ ಅವರು ಅಧಿಕೃತವಾಗಿ ಕಾಂಗ್ರೆಸ್ ಸರ್ಪಡೆಯಾದರು. ಜನವರಿ12 ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ದತ್ತಾ , ನಾಗೇಶ್ ಮತ್ತು ಮೈಸೂರಿನ ಮೂಡ ಮಾಜಿ ಅಧ್ಯಕ್ಷ...
Banglore News:
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕಕ್ಕೆ ನೂರು ಬಾರಿ ಬಂದರೂ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ, ಜೆಡಿಎಸ್ ಪಕ್ಷಕ್ಕೆ ಯಾವ ಆತಂಕವೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಇಂದು ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿ...
Banglore News:
ಬೆಂಗಳೂರು: ರಾಜ್ಯದ ಗೃಹ ಸಚಿವರು ಗುಜರಾತ್ ನಲ್ಲಿದ್ದಾರೆ. ಸ್ಯಾಂಟ್ರೊ ರವಿ ಕೂಡ ಅಲ್ಲೇ ಇದ್ದ, ಗೃಹ ಸಚಿವರು ಗುಜರಾತ್ ಗೆ ಯಾವಾಗ ಹೋದರು ಎನ್ನುವುದೇ ಯಕ್ಷಪ್ರಶ್ನೆ. ಗುಜರಾತಿನಲ್ಲೂ ಬಿಜೆಪಿ ಸರ್ಕಾರವಿದೆ. ಬಿಜೆಪಿಯವರು ಏನು ಬೇಕಾದರೂ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಇಂದು ಹಮ್ಮಿಕೊಂಡಿದ್ದ ಮಾಧ್ಯಮ...
National News:
ಭಾರತ್ ಜೋಡೋ ಯಾತ್ರೆ ಮುಕ್ತಾಯದ ಹಂತದಲ್ಲಿರುವಂತೆ, ಜನರ ಸಮಸ್ಯೆಗಳನ್ನು ಈಡೇರಿಸುವ ಬಗ್ಗೆ ಭರವಸೆ ನೀಡಿ ಪತ್ರ ಬರೆದಿರುವ ರಾಹುಲ್ ಗಾಂಧಿ , ಜನರ ದೈನಂದಿನ ಜೀವನಕ್ಕೆ ಬೇಕಾಗುವ ಗ್ಯಾಸ್ ಸಿಲಿಂಡರ್, ಪೆಟ್ರೋಲ್, ಡೀಸೆಲ್, ಉದ್ಯೋಗದ ಕುರಿತು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಜನವರಿ 30ರಂದು ಭಾರತ್ ಜೋಡೋ ಯಾತ್ರೆ ಸಮಾಪನಗೊಳ್ಳಲಿದೆ. ಜನವರಿ 26ರಿಂದಲೇ ಕೇಂದ್ರದ ವಿರುದ್ದ ಚಾರ್ಜ್ಶೀಟ್...
Banglore News:
ಬಾನೆತ್ತರದಲ್ಲಿ ಬಣ್ಣ ಬಣ್ಣದ ತೋರಣ ನೆಲದಂಚಲ್ಲಿ ಹಳ್ಳಿ ಸೊಗಡಿನ ಅಲಂಕಾರದ ಹೂರಣ..ಒಂದೆಡೆ ಎತ್ತುಗಳ ಹೆಜ್ಜೆ ಮತ್ತೊಂದೆಡೆ ಸದ್ದು ಮಾಡುತ್ತಿರೋ ಗೆಜ್ಜೆ..ಕರಕುಶಲತೆಯ ಕಲಾ ಕುಸುರಿ ಒಂದೆಡೆ ಕಂಡು ಬಂದರೆ ಮತ್ತೊಂದೆಡೆ ಆರೋಗ್ಯವೇ ಭಾಗ್ಯ ಎಂಬಂತೆ ಬಣ್ಣಿಸುತ್ತಿತ್ತು ಜೀನಿಯಂತಹ ಹೆಲ್ತ್ ಡ್ರಿಂಕ್ಸ್ ಗಳ ಝೇಂಕಾರ..ಒಟ್ಟಾರೆ ಸಿಲಿಕಾನ್ ಸಿಟಿಯಲ್ಲಿ ಸಂಕ್ರಾಂತಿಯ ಸೊಗಡಿಗೆ ಸುಗ್ಗಿ ಹುಗ್ಗಿ ಎಂಬ ನಾಮಾಂಕಿತದಲ್ಲಿ...
International News:
‘ಅಮೆರಿಕದಲ್ಲಿರುವ ಭಾರತೀಯರು ನಿಜಕ್ಕೂ ಉತ್ತಮ ದೇಶಭಕ್ತರು. ಅತ್ಯುತ್ತಮ ನಾಗರಿಕರು. ಒಳ್ಳೆಯ ಸ್ನೇಹಿತರೂ ಹೌದು’. ಹೀಗೆಂದು ಹಾಡಿಹೊಗಳಿದ್ದು ಮತ್ಯಾರೂ ಅಲ್ಲ, ಅದೇ ದೇಶದ ಸಂಸದ ರಿಚ್ ಮೆಕ್ಕರ್ಮಿಕ್ ಅಮೆರಿಕ ಸಂಸತ್ನಲ್ಲಿ ಮಾತನಾಡಿದ ಮೆಕ್ಕರ್ಮಿಕ್, ಅವರು ಅಮೆರಿಕ ಸಮಾಜದ ಒಟ್ಟು ಜನಸಂಖ್ಯೆಯಲ್ಲಿ ಶೇ ೧ರಷ್ಟು ಇದ್ದಾರೆ. ಆದರೂ ಶೇ ೬ರಷ್ಟು ತೆರಿಗೆ ಪಾವತಿಸುತ್ತಾರೆ. ಅವರು ಅತ್ಯುತ್ತಮ...