Monday, May 4, 2026

special news

“ಸಿದ್ದರಾಮಯ್ಯ ಕೋಲಾರದಲ್ಲಿ ಮಾತ್ರ ಸ್ಪರ್ದೆ ಮಾಡುತ್ತಾರೆ”:ಅನಿಲ್ ಕುಮಾರ್

Kolar News: ದೈವವಾಣಿಯನ್ನು ನಂಬಿ ಜೀವನ ನಡೆಸುವಂತಿದ್ದರೆ ವಿಜ್ಞಾನ, ತಾಂತ್ರಿಕತೆಯ ಅವಷ್ಯಕತೆ ಏನಿದೆ , ಸಿದ್ದರಾಮಯ್ಯ ತಮ್ಮ ರಾಜಕೀಯ ಜೀವನದ ಉದ್ದಕ್ಕೂ ಯಾವುದೇ ಮೌಡ್ಯತೆಗಳನ್ನು ನಂಬಿದವರು ಅಲ್ಲ , ಅವರು ಒಂದೇ ಮಾತಿನಲ್ಲಿ ಹೇಳಿದ್ದಾರೆ ಕೋಲಾರ ಒಂದೇ ಕ್ಷೇತ್ರದಲ್ಲಿ ಮಾತ್ರ ನಿಲ್ಲುತ್ತೇನೆ ಎಂದು ಬೇರೆ ವಿಚಾರಗಳು ಇಲ್ಲಿ ನಗಣ್ಯ ಎಂದು ಸಿದ್ದರಾಮಯ್ಯ ದೈವ ವಾಣಿ ನುಡಿಯಂತೆ...

ಕೋಲಾರ: ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಸಿರಿದಾನ್ಯ ಹಾಗೂ ಫಲಪುಷ್ಪ ಪ್ರದರ್ಶನ

Kolar news: ನೊಡುಗರ ಕಣ್ಮನ ಸೆಳೆದ ಜಿಲ್ಲಾ ಮಟ್ಟದ ಸಾವಯವ ಸಿರಿದಾನ್ಯ ಮೇಳ ಹಾಗೂ ಫಲಪುಷ್ಪ ಪ್ರದರ್ಶನ, ಹೂ ಮತ್ತು ತರಕಾರಿಗಳಿಂದ ಅಲಂಕರಿಸಿದ ವಿವಿದ ಕಲಾಕೃತಿಗಳು ಹಾಗೂ ರೈತರ ಹಳ್ಳಿಸೊಗಡಿನ ಕಲಾಕೃತಿ ಮಾದರಿಗಳು ಹಳ್ಳಿ ಜೀವನವನ್ನು ಕಣ್ಣಿಗೆ ಕಟ್ಟುವಂತೆ ತೋರಿಸುತ್ತಿವೆ , ಎಲ್ಲಿ ಅಂತಿರಾ ಈ ಸುದ್ದಿ ನೋಡಿ . ಕೋಲಾರ ಜಿಲ್ಲೆಯ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ...

ಡಾಲಿ ಧನಂಜಯ್ ಸಿನಿಮಾ ಮೂಲಕ ರಮ್ಯಾ ಕಮ್​ ಬ್ಯಾಕ್…!

Film News: ಮೋಹಕ ತಾರೆ ರಮ್ಯಾ ನೋಡಿ ಹಲವು ವರ್ಷಗಳೇ ಕಳೆದು ಹೋಗಿದೆ. ಆದ್ರೆ ರಮ್ಯಾ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ. ಡಾಲಿ ಧನಂಜಯ್ ಸಿನಿಮಾ ಮೂಲಕ ರಮ್ಯಾ ಕಮ್​ ಬ್ಯಾಕ್ ಮಾಡ್ತಿದ್ದಾರೆ.ಆರ್.ಆರ್.ಆರ್. ಸಿನಿಮಾದ 'ನಾಟು ನಾಟು..' ಹಾಡು ಗೋಲ್ಡನ್ ಗ್ಲೋಬ್ ಅವಾರ್ಡ್ಸ್​ ಕಾರ್ಯಕ್ರಮದಲ್ಲಿ ಪ್ರಶಸ್ತಿ ಬಾಚಿಕೊಂಡಿತ್ತು. ಇದಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್​ ಜಗನ್​ ಮೋಹನ್ ರೆಡ್ಡಿ...

ಅಯ್ಯಪ್ಪ ಸ್ವಾಮಿ ಭಕ್ತರು  ಕಪ್ಪು ಬಟ್ಟೆ ಧರಿಸೋದ್ಯಾಕೆ..?!ಏನಿದರ ಮಹತ್ವ

Special Story: ಜಗತ್ತಿಗೆ ವ್ಯಾಪಿಸಿದ್ದ ಸಾಂಕ್ರಾಮಿಕ ರೋಗದಿಂದ ಚೇತರಿಸಿಕೊಂಡ ನಂತರ ಇದೀಗ ಮತ್ತೆ ಶಬರಿಮಲೆಯತ್ತ ಭಕ್ತರ ದಂಡು ಧಾವಿಸಿ ಬರುತ್ತಿದೆ.ಆದರೆ ಇಲ್ಲಿ ವಿಶೇಷವೆಂದರೆ  ಸಹಸ್ರಾರು ಇತಿಹಾಸದಿಂದಲೂ ಅಯ್ಯಪ್ಪ ಮಾಲಾಧಾರಿಗಳು ಧರಿಸುವುದು ಕಪ್ಪು ಬಟ್ಟೆಯನ್ನೇ ಹಾಗಿದ್ರೆ ಈ  ಬಣ್ಣದ ಹಿಂದಿನ ರಹಸ್ಯವೇನು..?ಏನಿದರ ಮಹತ್ವ..?! ಹೇಳ್ತೀವಿ ಈ ಸ್ಟೋರಿಯಲ್ಲಿ… ಸಂಕ್ರಾಂತಿ ಸಮಯಕ್ಕೆ ಸರಿಯಾಗಿ ಅಯ್ಯಪ್ಪನ ದರ್ಶನಕ್ಕಾಗಿ ಭಕ್ತಾಧಿಗಳ  ದಂಡು ಹರಿದು...

“ಕಾಂಗ್ರೆಸ್ ಸುಳ್ಳು ಹೇಳುತ್ತಿದೆ”:ಸುನೀಲ್ ಕುಮಾರ್

Udupi NewsL: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಘೋಷಿಸಿತ್ತು ಈ ವಿಚಾರವಾಗಿ ಪ್ರತಿಕ್ರಿಯಿಸಿದ ಇಂಧನ ಸಚಿವ ಸುನೀಲ್ ಕುಮಾರ್ ಟಾಂಗ್ ನೀಡಿದ್ದಾರೆ. ಕಾಂಗ್ರೆಸ್ ಸುಳ್ಳು ಹೇಳುತ್ತಿದೆ.ರಾಜ್ಯದ ಮತದಾರರನ್ನು ತನ್ನತ್ತ ಸೆಳೆಯಲು ಭರ್ಜರಿ ಆಫರ್ ನೀಡಿದೆ ಕಾಂಗ್ರೆಸ್. ಜನರಿಗೆ ಮೋಸ ಮಾಡುತ್ತಿದೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಎಲ್ಲಾ ಎಸ್ಕಾಂಗಳು...

ಖ್ಯಾತ ನಿರ್ದೇಶಕ ಅರೆಸ್ಟ್..?! ಕಾರಣ ಏನು ಗೊತ್ತಾ..?!

Film News: ಮಠ' ಸಿನಿಮಾ ಮೂಲಕ ಗುರು ಪ್ರಸಾದ್ ನಿರ್ದೇಶಕರಾಗಿ ಎಂಟ್ರಿ ಕೊಟ್ಟಿದು . ಮಠ ದೊಡ್ಡ ಮಟ್ಟದ ಖ್ಯಾತಿ ತಂದುಕೊಟ್ಟ ಸಿನಿಮಾವಾಗಿದೆ. ಬಳಿಕ ಎದ್ದೇಳು ಮಂಜುನಾಥ, ಡೈರೆಕ್ಟರ್ ಸ್ಪೆಷಲ್ ಸೇರಿದಂತೆ ಇನ್ನು ಕೆಲವು ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿದ್ದಾರೆ.ಚೆಕ್ ಬೌನ್ಸ್ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಿರ್ದೇಶಕ ಗುರು ಪ್ರಸಾದ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಗಿರಿನಗರ...

‘ಸ್ವಾತಿ ಮುತ್ತಿನ ಮಳೆ ಹನಿಯೇ’ ನಿಮ್ಮೆಲ್ಲರನ್ನು ಪ್ರೀತಿ-ಪ್ರೇಮ ದೊಂದಿಗೆ ಒಲವಾಗುವಂತೆ ಮಾಡುತ್ತೆ: ರಮ್ಯಾ

Film News: 2023ರ ಬಹು ನಿರೀಕ್ಷಿತ ಚಲನಚಿತ್ರಗಳಲ್ಲಿ ಒಂದೆಂದು ಈಗಾಗಲೇ ರಾಜ್ಯಾದ್ಯಂತ ಸುದ್ದಿ ಮಾಡಿ, ಸಿನಿರಸಿಕರು ಕಾತುರದಿಂದ ಕಾಯುತ್ತಿರುವ ಚಿತ್ರ 'ಸ್ವಾತಿ ಮುತ್ತಿನ ಮಳೆ ಹನಿಯೇ'. ಈ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ, ತಮ್ಮ ನಿರ್ಮಾಣ ಸಂಸ್ಥೆಯಾದ 'ಆಪಲ್ ಬಾಕ್ಸ್ ಸ್ಟುಡಿಯೋಸ್' ವತಿಯಿಂದ ಮೊದಲ ಬಾರಿ ನಿರ್ಮಾಪಕಿಯಾಗಿ ಕಾಣಿಸಿಕೊಳ್ಳಲಿದ್ದು, 'ಲೈಟರ್ ಬುದ್ಧ ಫಿಲಂಸ್'...

ಮೊದಲ ಬಾರಿ ತುಳುವಿಗೂ ಧ್ವನಿಯಾದ ‘ಮಂಗ್ಲಿ’

Film News: ‘ಕಣ್ಣೀ ಅದಿರಿಂದಿ’ ಎಂದು ಕನ್ನಡಿಗರ ಹೃದಯಕ್ಕೆ ಬಾಣ ಬಿಟ್ಟಿದ್ದ ತೆಲುಗಿನ ಖ್ಯಾತ ಗಾಯಕಿ ಮಂಗ್ಲಿ, ಈಗ ಕನ್ನಡದ ಗಾಯಕಿಯೇ ಆಗಿ ಬಿಟ್ಟಿದ್ದಾರೆ. ಅವರ ಹಾಡು ಕೇಳಿದ್ರೆ ಸಾಕು ಇದು ಮಂಗ್ಲಿ ಹಾಡಿರೋ ಹಾಡ ಅಂತ ಗುರುತಿಸ್ತಾರೆ ಕನ್ನಡಿಗರು. ಇದೀಗ ಮಂಗ್ಲಿ ಇದೇ ಮೊದಲ ಬಾರಿ ತುಳು ಸಿನಿಮಾವೊಂದರ ಹಾಡಿಗೆ ಧ್ವನಿಯಾಗಿದ್ದಾರೆ. ತೆಲುಗು ಮತ್ತು...

ವಿಪಕ್ಷ ನಾಯಕನಿಗೆ ದೇವಿ ಸಂದೇಶ..?! ಎರಡು ಕ್ಷೇತ್ರದಲ್ಲಿ ಸಿದ್ಧು ಸ್ಪರ್ಧೇ…?!

Political News: ಕರುನಾಡಲ್ಲಿ ರಾಜಕೀಯ ನಾಯಕರ ಪ್ರಚಾರ ಕಾರ್ಯ ಭರ್ಜರಿಯಾಗಿ ನಡೆಯುತ್ತಿದೆ. ಆದರೆ ಇದರ ಜೊತೆ ವಿಪಕ್ಷ ನಾಯಕ ಸ್ಪರ್ಧೇಯ ಕುರಿತಾಗಿ ದೇವಿ ಭವಿಷ್ಯವನ್ನು ನುಡಿದಿರೋದು ಸಧ್ಯ ರಾಜಕೀಯ ರಣರಂಗದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಹಾಗಿದ್ರೆ ಸಿದ್ದರಾಮಯ್ಯಗೆ ಸಾಥ್ ನೀಡಿದ್ರಾ ಚಿಕ್ಕಮ್ಮ ದೇವಿ ಹಾಗಿದ್ರೆ ಸಿದ್ದು ಗೆಲ್ಲೋದು ಕನ್ಫರ್ಮ್ ಆಯ್ತಾ..?! ಇಲ್ಲಿದೆ ಕಂಪ್ಲೀಟ್ ಮಾಹಿತಿ. ರಾಜಕೀಯ ನಾಯಕರು ಸಾಮಾನ್ಯವಾಗಿ...

‘ಆರಾಮ್ ಅರವಿಂದ್ ಸ್ವಾಮಿ’ಯಾದ ಅನೀಶ್ ತೇಜೇಶ್ವರ್ – ಹುಟ್ಟುಹಬ್ಬಕ್ಕೆ ಸ್ಪೆಷಲ್ ವೀಡಿಯೋ ರಿಲೀಸ್

Film News: ‘ಅಕಿರ’, ‘ವಾಸು ನಾನ್ ಪಕ್ಕಾ ಕಮರ್ಶಿಯಲ್’ ಸಿನಿಮಾ ಖ್ಯಾತಿಯ ಸ್ಯಾಂಡಲ್ ವುಡ್ ಭರವಸೆಯ ನಟ ಕಂ ನಿರ್ದೇಶಕ ಅನೀಶ್ ತೇಜೇಶ್ವರ್. ಕಮರ್ಶಿಯಲ್ ಸಿನಿಮಾ ಹೀರೋ ಆಗಿ ಮಿಂಚಿರುವ ಅನೀಶ್ ರೋಮ್ಯಾಂಟಿಕ್ ಹೀರೋ ಆಗಿ ತೆರೆ ಮೇಲೆ ಮಿಂಚಲು ಸಜ್ಜಾಗಿದ್ದಾರೆ. ಸದ್ಯ ‘ಆರಾಮ್ ಅರವಿಂದ್ ಸ್ವಾಮಿ’ ಆಗಿ ತೆರೆ ಮೇಲೆ ನಯಾ ಅವತಾರದಲ್ಲಿ ಬರಲು...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img