Monday, May 4, 2026

special news

‘ಸಚಿವರ ನಾಲಿಗೆ ಕತ್ತರಿಸಿದವರಿಗೆ 10 ಕೋಟಿ ರೂಪಾಯಿ ಬಹುಮಾನ’ ಘೋಷಿಸಿದ ಧರ್ಮಗುರು..?!

National News: ಧರ್ಮಗುರುವೊಬ್ಬರು ಸಚಿವರ ಮಾತಿಗೆ ಕೆಂಡಾಮಂಡಲವಾಗಿದ್ದಾರೆ.ಪವಿತ್ರ ಗ್ರಂಥ ರಾಮ ಚರಿತ ಮಾನಸವು ಸಮಾಜದಲ್ಲಿ ದ್ವೇಷ ಮತ್ತು ಒಡಕು ಮೂಡಿಸುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಬಿಹಾರದ ಶಿಕ್ಷಣ ಸಚಿವ ಚಂದ್ರಶೇಖರ್ ಅವರ ನಾಲಿಗೆಯನ್ನು ಕತ್ತರಿಸುವ ಯಾರಿಗಾದರೂ ನಾನು 10 ಕೋಟಿ ರೂಪಾಯಿ ಬಹುಮಾನ ಘೋಷಿಸುತ್ತೇನೆ ಎಂದು ಅಯೋಧ್ಯೆ ಧರ್ಮಗುರು ಜಗದ್ಗುರು ಪರಮಹಂಸ ಆಚಾರ್ಯ ಹೇಳಿದ್ದಾರೆ...

“ಹುಬ್ಬಳ್ಳಿಯಲ್ಲಿ ನಡೆಸುತ್ತಿರುವುದು ಯುವಜನೋತ್ಸವ ಅಲ್ಲ ಯುವ ವಿನಾಶೋತ್ಸವ”..!: ಸಿದ್ದರಾಮಯ್ಯ

Hubballi News: ಜನವರಿ 12 ರಂದು ಸ್ವಾಮಿ ವಿವೇಕಾನಂದರ ಜಯಂತಿಯ ನಿಮಿತ್ತ ಹುಬ್ಬಳ್ಳಿಗೆ ನರೇಂದ್ರ ಮೋದಿಯವರು ಆಗಮಿಸುತ್ತಿರುವ ಹಿನ್ನಲೆ ಹುಬ್ಬಳ್ಳಿ  ಶೃಂಗಾರಗೊಂಡಿದೆ. ಏತನ್ಮದ್ಯೆ ಮೋದಿಯವರ ಆಗಮನ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆಸುತ್ತಿರುವುದು ಯುವ ಜನೋತ್ಸವ ಅಲ್ಲ ಬದಲಿಗೆ ಯುವ ವಿನಾಶೋತ್ಸವ ಮಾಡುತ್ತಿದ್ದಾರೆ . ಪ್ರಧಾನಿಯವರು ಯಾವ ಮುಖ ಹೊತ್ತುಕೊಂಡು ರಾಜ್ಯಕ್ಕೆ...

ಹುಬ್ಬಳ್ಳಿಯಲ್ಲಿ ಮೋದಿ ಆಗಮನಕ್ಕೆ ಕ್ಷಣಗಣನೆ..!

Hubballi News: ದೇಶದ ಪ್ರಧಾನಮಂತ್ರಿ  ನರೇಂದ್ರ ಮೋದಿಯವರು ಜನವರಿ 12 ರಂದು ಹುಬ್ಬಳ್ಳಿಗೆ ಆಗಮಿಸುತ್ತಿರುವ ಸಲುವಾಗಿ ಹುಬ್ಬಳ್ಳಿ ಮದುವನಗಿತ್ತಿಯಂತೆ ಶೃಂಗಾರಗೊಂಡಿದೆ. ರಸ್ತೆಗಳೆಲ್ಲ ಸಂಪೂರ್ಣ ಸ್ವಚ್ಛಗೊಂಡು ಕೇಸರಿಮಯವಾಗಿದೆ. ಇಂದು ಮಧ್ಯಾಹ್ನ 3.40 ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಸ್ವಾಗತಿಸಲಿದ್ದಾರೆ ಎನ್ನಲಾಗಿದೆ. ಬಳಿಕ 3.45 ರಿಂದ 4 ಗಂಟೆವರೆಗೂ ಮೋದಿ...

“ಚಿಕ್ಕ ಬಳ್ಳಾಪುರ ಉತ್ಸವಕ್ಕೆ ನನ್ನ ವಿರೋಧವಿದೆ”: ವಿನೋಧ ಶ್ಯಾಮ್

Chikkaballapura News: ಚಿಕ್ಕ ಬಳ್ಳಾಪುರದಲ್ಲಿ ಈಗಾಗಲೆ  ಸಚಿವ ಡಾ  ಸುಧಾಕರ್ ಫೌಂಢೇಶನ್ ವತಿಯಿಂದ ಉತ್ಸವವನ್ನು  ಮಾಡುತಿದ್ದು ಈಗಾಗಲೆ ಕೆಲಸಗಳು ಬರದಿಂದ ಸಾಗಿವೆ ಈ ಉತ್ಸವದ ಮೆರುಗನ್ನು ಹೆಚ್ಚಿಸಲು ಮತ್ತು ಅಧಿಕ ಪ್ರಮಾಣದಲ್ಲಿ ಜನರನ್ನು ಸೇರಿಸಲು  ಸಿನಿಮಾ ತಾರೆಯರನ್ನು ಕರೆಸುವ ಯೋಜನೆ ಹಾಕಿಕೊಂಡಿರುತ್ತಾರೆ. ಆದರೆ ಈ ಉತ್ಸವಕ್ಕೆ ಕೆಲವು ಕಾಂಗ್ರೇಸ್ ನಾಯಕರಿಂದ ವಿರೋಧ ವ್ಯಕ್ತವಾಗುತ್ತಿದೆ. ಸರ್ಕಾರ ಸಾರ್ವಜನಿಕರ ಹಣದಲ್ಲಿ...

ಆರ್‌.ಆರ್.ಆರ್‌ ಸಿನಿಮಾಗೆ ಗೋಲ್ಡನ್‌ ಗ್ಲೋಬ್‌ ಅವಾರ್ಡ್ಸ್‌..!

Film News: ತೆಲುಗು ಭಾಷೆಯ 'ನಾಟು ನಾಟು' ಹಾಡನ್ನು ದಿಗ್ಗಜ ಸಂಗೀತ ನಿರ್ದೇಶಕ ಎಂ.ಎಂ ಕೀರವಾಣಿ ಅವರು ಸಂಯೋಜಿಸಿದ್ದು, ಕಾಲ ಭೈರವ ಹಾಗೂ ರಾಹುಲ್‌ ಸಿಪ್ಲಿಗುಂಜ್‌ ಅವರು ಬರೆದಿದ್ದಾರೆ..ಬೆಸ್ಟ್‌ ಒರಿಜಿನಲ್‌ ಸಾಂಗ್‌' ವಿಭಾಗದಲ್ಲಿ ಆರ್‌.ಆರ್.ಆರ್‌ ಸಿನಿಮಾದ 'ನಾಟು ನಾಟು' ಹಾಡಿಗೆ 2023ರ ಗೋಲ್ಡನ್‌ ಗ್ಲೋಬ್‌ ಅವಾರ್ಡ್ಸ್‌ ಪ್ರಾಪ್ತವಾಗಿದೆ. ಎಸ್‌.ಎಸ್‌ ರಾಜಮೌಳಿ ನಿರ್ದೇಶನದ ಜ್ಯೂನಿಯರ್‌ ಎನ್. ಟಿ.ಆರ್...

ತಾಯಿ ಮಗುವಿನ ಬಾಂಧವ್ಯದ ಬಗ್ಗೆ ಪೋಸ್ಟ್ ಮಾಡಿದ ಆಲಿಯಾ ಭಟ್

Film News: ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ ತನ್ನ ಮಗುವಿಗೆ ರಾಹಾ ಎಂದು ಹೆಸರಿಟ್ಟಿದ್ದಾರೆ. ಆಲಿಯಾ ಸಿನಿಮಾ ಕೆಲಸಕ್ಕೆ ಬ್ರೇಕ್ ಕೊಟ್ಟಿದ್ದು, ತಾಯ್ತನದ ಪ್ರತಿ ಕ್ಷಣವನ್ನು ಅನುಭವಿಸುತ್ತಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ಆಲಿಯಾ ಭಟ್ ಒಂದು ಪೋಸ್ಟ್ ಹಂಚಿಕೊಂಡಿದ್ದಾರೆ, ಪೋಸ್ಟ್ನಲ್ಲಿ ತಾಯ್ತನ ತನ್ನನ್ನು ಹೇಗೆಲ್ಲಾ ಬದಲಾಯಿಸಿತು. ಇದು ನನ್ನ ದೇಹ, ನನ್ನ ಕೂದಲು, ನನ್ನ ಸ್ತನ, ನನ್ನ...

ಕರ್ನಾಟಕಕ್ಕೆ ಸಿಹಿಸುದ್ದಿ ನೀಡಿದ ಜಿಯೋ…! ಏನದು ಗೊತ್ತಾ..?!

Technno News: ಕರ್ನಾಟಕದ ನಾಲ್ಕು ನಗರಗಳಲ್ಲಿ ಮತ್ತೆ ಜಿಯೋ ಸಂಸ್ಥೆಯು ಸೇವೆಗಳನ್ನು ಆರಂಭಿಸಲು ಸಜ್ಜಾಗಿದೆ. ಹೌದು ಭಾರತದ ನಂ.1 ಟೆಲಿಕಾಂ ಸಂಸ್ಥೆ ರಿಲಯನ್ಸ್ ಜಿಯೋ ಕರ್ನಾಟಕದಲ್ಲಿ ಮತ್ತೆ ನಾಲ್ಕು ನಗರಗಳಲ್ಲಿ 'ಜಿಯೋ ಟ್ರೂ 5ಜಿ' ಸೇವೆಗಳನ್ನು ಆರಂಭಿಸುವ ಮೂಲಕ ರಾಜ್ಯದ ಜನತೆಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಬೆಂಗಳೂರಿನ ನಂತರ ಇತ್ತೀಚಿಗಷ್ಟೇ ಮೈಸೂರಿನಲ್ಲಿಯೂ ಟ್ರೂ 5ಜಿ ಸೇವೆಗಳನ್ನು...

ರಸ್ತೆಯಲ್ಲಿ ಬೌ ಬೌ ಹುಲಿ ಸವಾರಿ…!

Special Story: ರೈತನೋರ್ವ ವಿಚಿತ್ರ ಸಾಹಸಕ್ಕೆ ಕೈ ಹಾಕಿದ್ದಾನೆ. ಈತನ ಕೆಲಸ ನೋಡಿ ನೆಟ್ಟಿಗರು ನಗುತ್ತಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕು ಅಜ್ಜಿಪುರ ಗ್ರಾಮದ ರೈತನೊಬ್ಬ ತನ್ನ ಬೆಳೆಯ ರಕ್ಷಣೆಗಾಗಿ ತನ್ನ  ಸಾಕು ನಾಯಿಗೆ ಹುಲಿಯ ಬಣ್ಣ ಬಳಿದು ರಸ್ತೆಗೆ ಬಿಟ್ಟಿದ್ದಾನೆ. ಕೋತಿ ಮತ್ತಿತರ ಪ್ರಾಣಿಗಳಿಂದ ಬೆಳೆ ರಕ್ಷಣೆಗಾಗಿ ಇಂತಹ ವಿಲಕ್ಷಣ ತಂತ್ರ ಅನುಸರಿಸಿದ್ದಾನೆ ರೈತ...

“ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮೇರು ವ್ಯಕ್ತಿತ್ವ ನಮ್ಮೆಲ್ಲರಿಗೂ ಪ್ರೇರಣೆಯಾಗಲಿ:” ಸಿಎಂ ಬೊಮ್ಮಾಯಿ

Banglore News: ಬೆಂಗಳೂರು, ಜನವರಿ 12: ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮೇರು ವ್ಯಕ್ತಿತ್ವ ನಮ್ಮೆಲ್ಲರಿಗೂ ಪ್ರೇರಣೆಯಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ದೇಶದ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಯವರ  57 ನೇ ಪುಣ್ಯ ತಿಥಿಯ ಅಂಗವಾಗಿ ಅವಾರ ಪ್ರತಿಮೆಗೆ ಮಾಲಾರ್ಪಣೆ. ಮಾಡಿದ ನಂತರ ಮಾಧ್ಯಮದವರೊಂದಿಗೆ...

ಉತ್ತರ ಕರ್ನಾಟಕ ಉತ್ಸವ ಲೋಗೊ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Banglore News: ಬೆಂಗಳೂರು:  ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ವತಿಯಿಂದ ಇದೇ ಜನವರಿ 21, 22 ರಂದು ಆಯೋಜಿಸಿರುವ ಉತ್ತರ ಕರ್ನಾಟಕ ಉತ್ಸವ 2023 ಕಾರ್ಯಕ್ರಮದ ಲೋಗೊವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬಿಡುಗಡೆ ಮಾಡಿದರು ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯು  ಉತ್ತರ ಕರ್ನಾಟಕ ಉತ್ಸವ 2023" ಯನ್ನು ಬೆಂಗಳೂರಿನ...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img