Wednesday, July 30, 2025

special news

Shivaraj Tangadagi : ಸರ್ಕಾರದ ಯೋಜನೆ ಜನರಿಗೆ ನೇರವಾಗಿ ತಲುಪಬೇಕು: ಸಚಿವ‌ ತಂಗಡಗಿ

State News : ಸರ್ಕಾರದ ಯೋಜನೆ ನೇರವಾಗಿ ಜನರಿಗೆ ತಲುಪಬೇಕು ಎಂಬ ನಿಟ್ಟಿನಲ್ಲಿ 'ವಿಶ್ವಾಸ್' ತಂತ್ರಾಂಶ ಹೊರ ತರಲಾಗಿದ್ದು, ಯೋಜನೆಯಿಂದ ಪಾರದರ್ಶಕತೆ ಇರಲಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದರು.‌ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಬ್ಯಾಂಕ್ ಆಫ್ ಬರೋಡದ ಸಹಯೋಗದೊಂದಿಗೆ ದೇವರಾಜು...

New Born Baby : ಗಣಪತಿ ದೇವರ ಹೋಲುವ ಮಗು ಜನನ…! ದೇವರೆಂದು ಆಸ್ಪತ್ರೆಗೆ ಧಾವಿಸಿದ ಜನ..?!

Rajasthan News : ವಿಚಿತ್ರವೆನಿಸಿದರೂ ಇದು  ರಾಜಸ್ಥಾನದಲ್ಲಿ ನಡೆದ ನೈಜ ಘಟನೆ. ಮಗುವೊಂದು ಥೇಟ್ ಗಣಪತಿ ದೆವರಂತೆ ಹುಟ್ಟಿದ್ದು, ದುರಾದೃಷ್ಟ ವಶಾತ್ ಹುಟ್ಟಿದ 20 ನಿಮಿಷಗಳಲ್ಲೇ ಮರಣವಪ್ಪಿದೆ. ಆದರೆ ಈ ಮಗುವನ್ನು ನೋಡಲು ಒಂದು ಕ್ಷಣ ಜನಸಾಗರವೇ ಸೇರಿತ್ತು. ತುಂಬು ಗರ್ಭಿಣಿಯನ್ನು ರಾಜಸ್ಥಾನದ ದೌಸಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಜುಲೈ 31ರ ರಾತ್ರಿ 9.30ಕ್ಕೆ  ಗಂಡು ಮಗುವಿಗೆ...

Hospital : ಆರೋಗ್ಯ ಕೇಂದ್ರದ ಮುಂದೆ ಗಿಡ ನೆಡುವುದು ಕಡ್ಡಾಯ…!

State News : ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಆರೋಗ್ಯ ಸಂಸ್ಥೆಗಳ ಆವರಣದಲ್ಲಿ ಗಿಡ-ಮರಗಳನ್ನ ಬೆಳೆಸಿ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡುವಂತೆ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ʻಹವಾಮಾನ ಬದಲಾವಣೆ ಮತ್ತು ಮಾನವ ಆರೋಗ್ಯʼ ಎಂಬ ರಾಷ್ಟ್ರೀಯ ಕಾರ್ಯಕ್ರಮದ ಅಡಿಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಗಿಡ-ಮರಗಳನ್ನ...

Moharam : ಹುಬ್ಬಳ್ಳಿಯ ಬಿಡನಾಳ ಗ್ರಾಮದಲ್ಲಿ ಭಾವೈಕ್ಯತೆಯ ಮೊಹರಂ: ಸೌಹಾರ್ದತೆಗೆ ಸಾಕ್ಷಿಯಾದ ಹಬ್ಬ..!

ಹುಬ್ಬಳ್ಳಿ: ಮೊಹರಮ್ ಹಬ್ಬ ಅಂದರೆ ಅದು ಕೇವಲ ಇಸ್ಲಾಂ ಧರ್ಮದವರು ಮಾತ್ರ ಆಚರಣೆ ಮಾಡುವ ಹಬ್ಬವಲ್ಲ. ಉತ್ತರ ಕರ್ನಾಟಕ ಭಾಗದಲ್ಲಿ ಸೌಹಾರ್ದತೆಯನ್ನು ಗಟ್ಟಿಗೊಳಿಸುವ ಹಬ್ಬ ಎಂದೇ ಮೊಹರಮ್ ಹಬ್ಬ ಖ್ಯಾತಿ ಪಡೆದಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ತಾಲೂಕಿನ ಬಿಡನಾಳ ಗ್ರಾಮದಲ್ಲಿ ವಿನೂತನ ಹಾಗೂ ವಿಶಿಷ್ಟ ರೀತಿಯಲ್ಲಿ ಆಚರಣೆ ಮಾಡುವ ಮೂಲಕ ಭಾವೈಕ್ಯತೆಗೆ ಸಾಕ್ಷಿಯಾಗಿದ್ದಾರೆ.  ಹುಬ್ಬಳ್ಳಿಯ ಕೂಗಳತೆಯ...

Husband Name : ಪತಿಯನ್ನು ಪತ್ನಿ ಹೆಸರಿಡಿದು ಕರೆಯಬಾರದು ಅಂತಾರೆ ಯಾಕೆ ಗೊತ್ತಾ..?!

Special News :ಪರಮಶ್ರೇಷ್ಠ ಸತಾನತನ ಧರ್ಮದ ಆಚಾರ ವಿಚಾರಗಳು ಒಂದು ವಿಶೇಷವಾದ ಸ್ಥಾನಮಾನ ವನ್ನು ಪಡೆದಿದೆ. ಸಾಮಾನ್ಯವಾಗಿ ಹಿಂದೂ ಸಂಸ್ಕೃತಿಯಲ್ಲಿಹೆಂಡತಿ ತನ್ನ ಗಂಡನ  ಹೆಸರು ಹೇಳುವುದಿಲ್ಲ ಹೇಳಬಾರದು ಅನ್ನೋದು ಸಂಪ್ರದಾಯ ಬದಲಾಗಿ ರೀ ಎಂದು ಕರೆಯೋದೆ ಹೆಚ್ಚು ಆದ್ರೆ ಈ ರೀ ಪದದ ಹಿಂದೆ ಒಂದು ನಂಬಿಕೆ ಇದೆ . ಹಾಗಿದ್ರೆ ಏನು ಆ...

Police : ಪೊಲೀಸರಿಗೆ ಇಲ್ಲ ರಕ್ಷಣೆ…!  ಕರ್ತವ್ಯ ನಿರತ ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ..?!

Banasavadi : ರಸ್ತೆಯಲ್ಲಿ ನೋ ಪಾರ್ಕಿಂಗ್ ಜಾಗದಲ್ಲಿವಾಹನ ನಿಲುಗಡೆ ವಿಚಾರವಾಗಿ ಬಾಣಸವಾಡಿಯಲ್ಲಿ ಪೊಲೀಸರ ಮೇಲೆಯೇ ಹಲ್ಲೆ ನಡೆದ ಘಟನೆ ನಡೆದಿದೆ.  ರಸ್ತೆಯಲ್ಲಿ ನೋ ಪಾರ್ಕಿಂಗ್‌ ಜಾಗದಲ್ಲಿ ಕಾರು ನಿಲ್ಲಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಟ್ರಾಫಿಕ್‌ ಪೊಲೀಸ್‌ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಅಲ್ಲಿನ ಕಮ್ಮನಹಳ್ಳಿಯಲ್ಲಿ ನಡೆದಿದೆ. ಬಾಣಸವಾಡಿ ಟ್ರಾಫಿಕ್‌ ಪೊಲೀಸ್‌ ಸ್ಟೇಷನ್‌ನ ಕಾನ್ಸ್‌ಟೇಬಲ್‌ ಉಮೇಶ್‌ ಹಲ್ಲೆಗೊಳಗಾದ...

Samantha : ಆಶ್ರಮ ಸೇರಿದ ನಟಿ ಸಮಂತಾ..?!

Film News: ಸಮಂತಾ ಆರೋಗ್ಯ ಹಾಗು  ವೈವಾಹಿಕ ಜೀವನದ ಅಸ್ಥಿರತೆಯಿಂದಾಗಿ ಸಮಂತಾ ಬೃಹತ್ ನಿರ್ಧಾರ ಒಂದನ್ನು ತೆಗೆದುಕೊಂಡಿದ್ದಾರೆ. ಮಾನಸಿಕ ಹಾಗೂ ದೈಹಿಕ ಆರೋಗ್ಯ ಸಮಸ್ಯೆಗಳಿಗೆ ಈಡಾಗಿದ್ದ ನಟಿ ಸಮಂತಾ ಅನಾರೋಗ್ಯದ ನಡುವೆಯೂ ಸತತವಾಗಿ ಚಿತ್ರೀಕರಣಗಳಲ್ಲಿ ಭಾಗಿಯಾಗಿದ್ದರು. ಒಪ್ಪಿಕೊಂಡ ಸಿನಿಮಾ, ವೆಬ್ ಸರಣಿಗಳ ಚಿತ್ರೀಕರಣ ಮುಗಿಸಿಕೊಟ್ಟಿರುವ ಸಮಂತಾ, ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ ಬದಲಿಗೆ ಬರೋಬ್ಬರಿ ಒಂದು...

Dk Shivakumar : ಡಿಕೆಶಿಯನ್ನು ಭೇಟಿಯಾದ ಸಿಂಗಾಪುರದ  ಕೌನ್ಸಲ್ ಜನರಲ್

Banglore News: ಜುಲೈ 17 ಸೋಮವಾರದಂದು  ಸಿಂಗಾಪುರದ ಜನರಲ್ ಕೌನ್ಸಲ್  ಆದ ಇದ್ದರ್ ಪಾಂಗ್ ಅವರು ಡಿಸಿಎಂ ಡಿಕೆ  ಶಿವಕುಮಾರ್ ಅವರ ಕಛೇರಿಯಲ್ಲಿ ಅವರನ್ನು ಭೇಟಿಯಾದರು. ಭೇಟಿ ವೇಳೆ ಹೂಗುಚ್ಚ ಹಾಗು ಶಾಲು ಹೊದಿಸಿ  ಸನ್ಮಾನಿಸಲಾಯಿತು. ಹಾಗು  ಈ ವೇಳೆ ಸಿಂಗಾಪುರ  ಹಾಗು ರಾಜ್ಯದ ಸಹಭಾಗಿತ್ವದೊಂದಿಗೆ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು. ಈ ಬಗ್ಗೆ ಡಿಕೆಶಿಯವರು ...

Shobha karndlaje : ಯುವ ಉತ್ಸವದಲ್ಲಿ ಶೋಭಾ ಕರಂದ್ಲಾಜೆ ಭಾಗಿ

Chikkamagaluru News: ಚಿಕ್ಕಮಗಳೂರು : ಜುಲೈ 15 ರಂದು ಜಿಲ್ಲಾಡಳಿತ ಆಶ್ರಯದಲ್ಲಿ ಆಯೋಜಿಸಲಾಗಿದ್ದ IDSG ಸರ್ಕಾರಿ ಕಾಲೇಜಿನಲ್ಲಿ ನಡೆದಂತಹ ಜಿಲ್ಲಾ ಮಟ್ಟದ ಯುವ ಉತ್ಸವ ಕಾರ್ಯಕ್ರಮದಲ್ಲಿ ಶೋಭಾ ಕರಂದ್ಲಾಜೆ ಅವರು ಭಾಗವಹಿಸಿದ್ದರು. ಜಿಲ್ಲಾಡಳಿತದ ವತಿಯಿಂದ  ಯುವಜನ ಉತ್ತೇಜನಗೊಳಿಸುವಂತಹ  ಕಾರ್ಯಕ್ರಮ ಇದಾಗಿರುವುದರಿಂದ ಅನೇಕ ಕಲಾಸಕ್ತರಿಂದ ಕಲಾ ಪ್ರತಿಭೆ ಅನಾವರಣಗೊಂಡವು. ಯುವ ಉತ್ಸವ ಎಂಬುವುದು ಯುವಜನತೆಯ ಪ್ರತಿಭೆ ಮತ್ತು ತಮ್ಮ...

Nandalike : ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ವತಿಯಿಂದ ವನ ಮಹೋತ್ಸವ ಕಾರ್ಯಕ್ರಮ

Karkala News: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ನೇತೃತ್ವದಲ್ಲಿ ಕುಂಟಲಗುಂಡಿಯಲ್ಲಿರುವ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ರಂಗಮಂದಿರ ಬಳಿ ಉಪಯುಕ್ತ ಗಿಡ ನೆಡುವ ಮೂಲಕ ವನ ಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು. ಸಂಘದ ಸುತ್ತ ಬಣ್ಣ ಬಣ್ಣದ ಕ್ರೋಟಾನ್ ಹೂವಿನ ಗಿಡಗಳನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ನಂದಳಿಕೆ...
- Advertisement -spot_img

Latest News

ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – 3 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ!

ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...
- Advertisement -spot_img