Monday, May 4, 2026

special news

ಆಡಳಿತ ಪಕ್ಷಕ್ಕೆ ತಲೆನೋವಾದ ಮೆಟ್ರೋ ದುರಂತ..! ರಾಜಿನಾಮೆ  ನೀಡ್ತಾರಾ ಸಿಎಂ..?!

Banglore News: ಎಸ್ ಚುನಾವಣೆ ಸಮೀಪಿಸುತಿದ್ದಂತೆ ಇಲ್ಲಾ ಪಕ್ಷಗಳು ಪ್ರಚಾರ ಕಾರ್ಯವನ್ನು ವಿವಿಧ ಯೋಜನೆಗಳನ್ನು  ಹೊತ್ತು ಜನರ ಮನೆ ಬಾಗಿಲಿಗೆ ಬಂದು ಮತಗಳನ್ನು ಸೆಳೆಯುವ ಪ್ರಯತ್ನದಲ್ಲಿದೆ . ಆದರೆ ಆಡಳಿತ ಸರ್ಕಾರ ಕ್ಕೆ ದಿನೇ ದಿನೇ ಸಂಕಷ್ಟ ಎದುರಾಗುತ್ತಿದೆ . ಬಿಜೆಪಿ ನಾಯಕರ ಮೇಲೆ ಮೇಲಿಂದ ಮೇಲೆ ಆರೋಪಗಳು ಕೇಳಿಬರುತ್ತಿವೆ .ಮೆಟ್ರೋ ದುರಂತ ಘಟನೆ ಆಡಳಿತ ಸರ್ಕಾರಕ್ಕೆ...

ಸ್ಮಶಾನ ಕಾರ್ಮಿಕರೊಂದಿಗೆ ಉಪಹಾರ ಸೇವಿಸಿದ ಸಿ.ಎಂ ಬೊಮ್ಮಾಯಿ..!

Banglore News: ಬೆಂಗಳೂರು, ಜನವರಿ 11: ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ರೇಸ್ ಕೋರ್ ಅಧಿಕೃತ ನಿವಾಸದಲ್ಲಿ ಸ್ಮಶಾನ ಕಾರ್ಮಿಕರೊಂದಿಗೆ ಬೆಳಗಿನ ಉಪಹಾರ ಸೇವಿಸಿದರು. ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀ ನಿವಾಸ ಪೂಜಾರಿ, ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ   ಕೆ.ದೇವೇಂದ್ರ...

ಖ್ಯಾತ ಮಕ್ಕಳ ತಜ್ಞ ಡಾ.ಸತೀಶ್‌ ಇನ್ನಿಲ್ಲ

Shivamogga News: ಶಿವಮೊಗ್ಗ : ನಗರದ ಪ್ರತಿಷ್ಠಿತ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮಕ್ಕಳ ತೀವ್ರ ನಿಗಾ ಘಟಕದ ತಜ್ಞ ವೈದ್ಯರು ಹಾಗು ಆಸ್ಪತ್ರೆಯ ಮೆಡಿಕಲ್‌ ಸೂಪರಿಂಟೆಂಡೆಂಟ್‌ ಆದ ಡಾ.ಸತೀಶ್‌ (46) ಅವರು ಅನಾರೋಗ್ಯ ದಿಂದ ಬುಧವಾರ ಬೆಳಗ್ಗೆ ನಿಧನ ಹೊಂದಿದರು. ಮೃತರು ಪತ್ನಿ ಡಾ.ಚೇತನಾ, ಸ್ತ್ರೀ ರೋಗ ಮತ್ತು ಪ್ರಸೂತಿ ತಜ್ಞೆ (ಸರ್ಜಿ...

ದಿ|| ಶಿವಾನಂದಪ್ಪ ನವರಿಗೆ “ನುಡಿ ನಮನ” ಕಾರ್ಯಕ್ರಮ

State News: ಶಾಸಕರಾದ ಹೆಚ್.ಹಾಲಪ್ಪ ನವರು, ಇತ್ತೀಚೆಗೆ ನಿಧನರಾದ ಹಿರಿಯ ರಾಜಕಾರಣಿ, ಸೊರಬ ತಾ.ಪಂ ಮಾಜಿ ಅಧ್ಯಕ್ಷರಾದ ಹಳೇ ಸೊರಬ ಶಿವಾನಂದಪ್ಪ ನವರ ಸಮಾಧಿಗೆ ಪುಷ್ಪನಮನ ಸಲ್ಲಿಸಿ, ಕುಟುಂಬಸ್ಥರನ್ನು ಬೇಟಿಯಾಗಿ ಸಾಂತ್ವನ ಹೇಳಿ, ದಿ|| ಶಿವಾನಂದಪ್ಪ ನವರಿಗೆ "ನುಡಿ ನಮನ" ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಮಾಜಿ ಶಾಸಕರಾದ ಬಿ.ಸ್ವಾಮಿರಾವ್ ರವರು ಮತ್ತಿತರರು ಉಪಸ್ಥಿತರಿದ್ದರು. https://karnatakatv.net/national-youth-fest-pm-narendra-modi/ https://karnatakatv.net/hubballi-health-camp-cm/ https://karnatakatv.net/mysoor-bjp-booth-abhiyan/

ಕಾನ್‌ಸ್ಟೇಬಲ್‌ ಪತ್ರ ಫುಲ್ ವೈರಲ್..! ಏನಿತ್ತು ಗೊತ್ತಾ ಆ ಪತ್ರದಲ್ಲಿ..?!

Special Story: ಪೊಲೀಸ್ ಕೆಲಸ ಎಂದ ಮೇಲೆ ಹಗಲು ರಾತ್ರಿ ಕೆಲಸ. ಈ ಕ್ಷೇತ್ರದಲ್ಲಿ ರಜೆ ಸಿಗುವುದೇ ಕಷ್ಟ. ಹೀಗಿರುವಾಗ ಹೊಸದಾಗಿ ಮದುವೆಯಾದ ಕಾನ್‌ಸ್ಟೇಬಲ್‌ವೊಬ್ಬರು ಮದುವೆಯಾದ ಕೆಲವೇ ದಿನಗಳಲ್ಲಿ ಉತ್ತರ ಪ್ರದೇಶದ ಮಹಾರಾಜ್‌ಗಂಜ್ ಜಿಲ್ಲೆಯ ನೌತನ್ವಾ ಪೊಲೀಸ್ ಠಾಣೆಯಲ್ಲಿ ಕೆಲಸಕ್ಕೆ ಹಾಜರಾಗಿದ್ದಾರೆ ಎನ್ನಲಾಗಿದೆ. ಈ ನಡುವೆ ಪತ್ನಿಯ ಸಂಬಂಧಿಕರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಪತ್ನಿಗೆ ಭರವಸೆ...

ರಾಷ್ಟ್ರೀಯ ಯುವಜನೋತ್ಸಕ್ಕೆ ಪ್ರಧಾನಿಗಳ ಆಗಮನ…!

Hubballi News: ಯುವಕರಿಗೆ ಅವಕಾಶ ಮತ್ತು ಪ್ರೇ ರಣೆ ದೊರೆಯಲಿದೆ: ಸಿಎಂ ಬೊಮ್ಮಾಯಿ : ಹುಬ್ಬಳ್ಳಿ, ಜನವರಿ 10: ಜನವರಿ 12 ರಂದು ನಡೆಯಿರುವ ರಾಷ್ಟ್ರೀಯ ಯುವಜನೋತ್ಸದಲ್ಲಿ ಪ್ರಧಾನಮಂತ್ರಿಗಳು ಭಾಗವಹಿಸುವುದರಿಂದ ಈ ಭಾಗದ ಯುವಕರಿಗೆ ಅವಕಾಶ ಹಾಗೂ ಪ್ರೇರಣೆ ನೀಡಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರಿ ಇಂದು ಹುಬ್ಬಳ್ಳಿಯಲ್ಲಿ ಮಾಧ್ಯದವರೊಂದಿಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ 28...

ಬೆಂಗಳೂರು ಮೆಟ್ರೋ ಕಾಮಗಾರಿಗೆ ಇನ್ನೆಷ್ಟು ಬಲಿ ಬೇಕು..?!

Banglore News: ಬೆಂಗಳೂರಿಗರೇ ಬೆಚ್ಚಿ ಬೀಳುವ ಘಟನೆ ನಡೆದಿದೆ.ಬೆಂಗಳೂರಿನ ಹೆಚ್ ಬಿ ಆರ್ ಲೇ ಔಟ್ ಬಳಿ  ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಕಾಮಗಾರಿಯ  ಕಬ್ಬಿಣದ ರಾಡ್  ಗಳು ತುಂಬಿದ್ದ ಫಿಲ್ಲರ್ ಉರುಳಿ ಅಮಾಯಕ  ಜೀವಗಳು ಬಲಿಯಾಗಿವೆ. 28  ವರ್ಷದ ತೇಜಸ್ವಿನಿ ಮತ್ತು ಎರಡೂವರೆ ವರ್ಷದ ಮಗು ವಿಹಾನ್ ಮೃತ ದುರ್ದೈವಿಗಳು.ಅದೃಷ್ಟವಶಾತ್  ತಂದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೊಂದು ...

ನದಿಗೆ ವಿಷಕಾರಿ ಕೆಮಿಕಲ್ಸ್ ಸುರಿದು ವಿಕೃತಿ : ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸಾರ್ವಜನಿಕರ ಆಕ್ರೋಶ:

State News: ದೇಶದ  ಆರ್ಥಿಕ ಅಭಿವೃದ್ದಿಗೆ ಕೈಗಾರಿಕೆಗಳ ಪಾತ್ರ ಅತಿ ಮುಖ್ಯ . ಹೇಗೆಂದರೆ ಒಂದು ಕೈಗಾರಿಕೆ ಸ್ತಾಪನೆಯಿಂದ ಹಉವಾರು ಉದ್ಯೋಗಗಳು ಸೃಷ್ಟಿಯಾಗುತ್ತವೆ   ಜನರ ಜಿವನದಲ್ಲಿ ಬೆಳವಣಿಗೆ ಆಗುತ್ತದೆ ಸರ್ಕಾರಕ್ಕೆ ಇದರಿಂದ ಅಧಿಕ ಮೊತ್ತದ ತೆರಿಗೆ ಪಾವತಿಯಾಗುತ್ತದೆ. ಇದೆಲ್ಲ ಸರಿ ಆದರೆ ಅದೇ ಕೈಗಾರಿಕೆಗಳಿಂದ  ಅಕ್ರಮ ನಡೆದು ಜನರ ಆರೋಗ್ಯದ ಮೇಲೆ ಪರಿಣಾಮ ಬೀರಿದರೆ ಎಷ್ಟು...

ಬೆಂಗಳೂರಿನಲ್ಲಿ ಮೈಕೊರೆಯೋ ಚಳಿ..! ಆರೆಂಜ್ ಅಲರ್ಟ್ ಘೋಷಣೆ..!

Banglore News: ರಾಜಧಾನಿ ಬೆಂಗಳೂರಲ್ಲೂ ಮೂರು ದಿನಗಳಂದ ಮೈ ಕೊರೆಯುವ ಚಳಿ ಮುಂದುವರಿದಿದ್ದು. ರಾಜಧಾನಿ ಬೆಂಗಳೂರಲ್ಲೂ ಇನ್ನು ಕೆಲವು ದಿನಗಳ ಕಾಲ ದಿನಗಳ ಇದೇ ರೀತಿಯ ಚಳಿ ಮುಂದುವರಿಯಲಿದೆ . ಮೈ ಕೊರೆಯುವ ಚಳಿಗೆ ಜನ ತತ್ತರಿಸಿ ಹೋಗಿದ್ದು ಕಾರ್ಮಿಕರು  ಕೆಲಸಕ್ಕೆ ಹೋಗಲು ಮತ್ತು ಮಕ್ಕಳು ಶಾಲೆಗೆ ಹೋಗಲು ಭಯ ಪಡುತಿದ್ದಾರೆ . ಇನ್ನ ಬೆಳಗಿನ ಜಾವ...

ಸುದೀಪ್ ಕಾಂಗ್ರೆಸ್ ಗೆ ಎಂಟ್ರೀ..?!MLA ಆಗ್ತಾರಾ ರಂಗ SSLC..?!

Film News:  ಕನ್ನಡದ ಕೀರ್ತಿಯನ್ನು ನಟನೆ ನಿರೂಪಣೆ ಮೂಲಕ  ಮತ್ತಷ್ಟು  ಇಮ್ಮಡಿ ಗೊಳಿಸಿದ ನಟ ಇವರು. ಸ್ಪರ್ಷ ಮೂಲಕ ಕನ್ನಡಿಗರ ಮನಗೆದ್ದು  ಕರುನಾಡಿನ ಪ್ರೀತಿಯ ಕಿಚ್ಚನಾಗಿ ಇಂದು ಬಹುಭಾಷಾ  ನಟನಾಗಿ ಬೆಳೆದು ನಿಂತಿರೋ  ಆರಡಿ ಕಟೌಟ್  ಕಿಚ್ಚ ಸುದೀಪ್. ಇದೀಗ ಸ್ಯಾಂಡಲ್ ವುಡ್  ನಲ್ಲಿ ಮತ್ತೆ ಸುದ್ದಿ ಮಾಡುತ್ತಿದ್ದಾರೆ ರನ್ನ. ಕೇವಲ ಸ್ಯಾಂಡಲ್ ವುಡ್ ಮಾತ್ರವಲ್ಲ...
- Advertisement -spot_img

Latest News

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು...
- Advertisement -spot_img