Monday, May 4, 2026

special news

ಆಸ್ಕರ್ ಪ್ರಶಸ್ತಿಯ ಎರಡು ವಿಭಾಗಗಳಿಗೆ ಕಾಂತಾರ ಚಿತ್ರ ನಾಮ ನಿರ್ದೇಶನ…!

Film News: ಜಗದಗಲ ವ್ಯಾಪಿಸಿದ ಕಾಂತಾರಾ  ಸಿನಿಮಾ ಇದೀಗ ಆಸ್ಕರ್ ಪ್ರಶಸ್ತಿಗೆ ನಾಮ ನಿರ್ದೇಶನಗೊಂಡಿದೆ. ರಿಷಭ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರಾ ಆಸ್ಕರ್ ನ ಎರಡು ವಿಭಾಗಗಳಿಗೆ ನಾಮ ನಿರ್ದೇಶನಗೊಂಡಿದೆ. ಈ ಬಗ್ಗೆ ಸ್ವತಃ ಹೊಂಬಾಳೆ ಫಿಲ್ಮ್ಸ್ ಅಧಿಕೃತವಾಗಿ ಮಾಹಿತಿ  ಹಂಚಿಕೊಂಡಿದೆ. ಅಕಾಡೆಮಿಯ ಅತ್ಯತ್ತಮ ನಟ ಅತ್ಯುತ್ತಮ  ಚಿತ್ರ ಎಂಬ ಎರಡು ವಿಭಾಗಕ್ಕೆ ಕಾಂತಾರ ಚಿತ್ರ...

ಪೋಸ್ಟರ್ ವಾರ್ ಮೂಲಕ ರಾಜಕೀಯ ಹೈಡ್ರಾಮಾ..! ಮಧ್ಯ ಪ್ರವೇಶಿಸಿದ ಕೋರ್ಟ್ ..!

Political News: ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ  ಹೈಡ್ರಾಮಾ ಗಳು ತಾರಕಕ್ಕೇರಿದೆ. ಸಿದ್ದು ಕುರಿತಾದ ಪುಸ್ತಕ ಬಿಡುಗಡೆ ಮಾಡುವ ಯೋಜನೆಯನ್ನು ಬಿಜೆಪಿ ಹಮ್ಮಿಕೊಂಡಿತ್ತಾದರೂ ಗೊಂದಲಗಳಿಗೆ ಕೊನೆಗೂ ಕೋರ್ಟ್ ಮದ್ಯ ಪ್ರವೇಶಿಸಿ ಪುಸ್ತಕ ಬಿಡುಗಡೆಗೆ ತಡೆಯಾಜ್ಞೇ ತರುವ ಮೂಲಕ ಪರಿಸ್ಥಿತಿ ಸರಿದೂಗಿಸಿತು. ಪೋಸ್ಟರ್ ನಲ್ಲಿ ಸಿದ್ದು ವಿರುದ್ಧವಾಗಿ ಹಲವು ಹುನ್ನಾರವನ್ನು ಮಾಡಲಾಗಿತ್ತು. ಸಿದ್ದು ನಿಜ ಕನಸು ಪುಸ್ತಕ ಹಲವು ವಿವಾದಗಳನ್ನು...

ಚಲಿಸುವ ರೈಲಿಗೆ ಸಿಲುಕಿ ದಂಪತಿ, ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ..!

Chikkaballapura News: ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಗ್ರಾಮದ ಬಳಿ ಇರುವ ರೈಲ್ವೆ ಹಳಿಯ ಮೇಲೆ ಚಲಿಸುವ ರೈಲಿಗೆ ಸಿಲುಕಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಶಂಕೆ ವ್ಯಕ್ತಪಡಿಸಲಾಗಿದೆ. ಇಂದು ಬೆಳಗ್ಗೆ 8 ಗಂಟೆಗೆ ಶವಗಳು ಪತ್ತೆಯಾಗಿವೆ.ದಂಪತಿ ಹಾಗೂ ಮಗಳು ಮೃತ ದುರ್ದೈವಿಗಳು. ದೇಹಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು ಮುಖದ ಗುರುತು ಸಿಕ್ಕಿರುವುದಿಲ್ಲ. ಈ ಆತ್ಮಹತ್ಯೆಯು ಬೆಂಗಳೂರು...

ಯುಎಸ್‌ನ ಮೊದಲ ಮಹಿಳಾ ಸಿಖ್ ನ್ಯಾಯಾಧೀಶೆಯಾದ ಭಾರತದ ಮಹಿಳೆ

International NEWS: ಹ್ಯಾರಿಸ್ ಕೌಂಟಿ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಯುಎಸ್‌ನ ಮೊದಲ ಮಹಿಳಾ ಸಿಖ್ ನ್ಯಾಯಾಧೀಶೆ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಮನ್‌ಪ್ರೀತ್ ಅವರ ತಂದೆ 1970 ರ ದಶಕದ ಆರಂಭದಲ್ಲಿ ಯುಎಸ್‌ಗೆ ವಲಸೆ ಬಂದ ಪರಿಣಾಮ ಮನ್‌ಪ್ರೀತ್ ಅಲ್ಲೇ ಹುಟ್ಟಿ ಬೆಳೆದರು. ಈಗ ತನ್ನ ಪತಿ ಮತ್ತು ಇಬ್ಬರು ಮಕ್ಕಳೊಂದಿಗೆ ಬೆಳ್ಳೈರ್‌ನಲ್ಲಿ ವಾಸಿಸುತ್ತಿದ್ದಾರೆ...

ವೈರಲ್ ಆಯ್ತು ಕೆ.ಎಲ್. ರಾಹುಲ್ ಆ ಒಂದು ಪೋಸ್ಟ್…!

Sports News: ಕೆ.ಎಲ್ ರಾಹುಲ್ ಆ ಒಂದು ಪೋಸ್ಟ್ ಸಧ್ಯ ಫುಲ್ ವೈರಲ್ ಆಗಿದೆ. ಶ್ರೀಲಂಕಾ ವಿರುದ್ದ ನಿನ್ನೆ ನಡೆದ ಕೊನೆಯ ಟಿ 20 ಪಂದ್ಯದಲ್ಲಿ ಭಾರತ ತಂಡ 91 ರನ್‌ಗಳಿಂದ ಗೆದ್ದು ಬೀಗಿತ್ತು. ಪಂದ್ಯದಲ್ಲಿ ತಮ್ಮ ಅದ್ಬುತ ಬ್ಯಾಟಿಂಗ್ ಮೂಲಕ ಗಮನ ಸೆಳೆದ ಸೂರ್ಯಕುಮಾರ್ ಯಾದವ್ ಅವರಿಗೆ ಕೆ.ಎಲ್. ರಾಹುಲ್ ತುಳುವಿನಲ್ಲೇ ಅಭಿನಂದಿಸಿದ್ದಾರೆ. ಇನ್ನು...

ಶ್ರೀ ಗಂಧದ ಮರಗಳನ್ನು ಸಾಗಿಸಲು ಹೋಗಿ ಪೋಲಿಸರ ಅತಿಥಿಯಾದ ಖತರ್ನಾಕ್ ಕಳ್ಳರು…!

Banglore News: ಕಡಿಮೆ ಸಮಯದಲ್ಲಿ ಅಧಿಕ ಹಣಗಳಿಸಿ ಐಶಾರಾಮಿ ಜೀವನ ನಡೆಸಬೇಕು ಎಂದು  ಹಲವಾರು ಮಾರ್ಗ ಗಳನ್ನು ಹಿಡಿಯುತ್ತಾರೆ. ಈಗ  ಅದೇ ರೀತಿ ಕೆಲವು ಜನರು ಶ್ರೀ ಗಂಧದ ಮರಗಳನ್ನು ಸಾಗಿಸಲು ಹೋಗಿ ಪೋಲಿಸರ ಅಥಿತಿಯಾಗಿದ್ದಾರೆ. ಕಾವೇರಿಪುರದ ಗುಡ್ಡದ ಬಳಿ ಗೂಡ್ಸ್ ವಾಹನದಲ್ಲಿ  ಶ್ರೀ ಗಂಧದ ಮರಗಳನ್ನ ಕಡಿದು ಸಾಗಿಸುತ್ತಿರುವಾಗ  ನಾಲ್ಕು ಜನ ಕಳ್ಳರನ್ನು ಪೋಲಿಸರು ...

ಮುನಿಯಪ್ಪ ಮುನಿಸು ಶಮನ ಮಾಡುವಲ್ಲಿ ಸಿದ್ದು ಯಶಸ್ವಿ..! ಕೋಲಾರದ ಕಾರ್ಯಕ್ರಮಕ್ಕೆ ಇಬ್ಬರೂ ಒಂದೇ ಕಾರಿನಲ್ಲಿ ಪ್ರಯಾಣ..!

Political News: ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಈ ದಿನ ಬೆಳಿಗ್ಗೆ 11-30 ಗಂಟೆ ಸುಮಾರಿಗೆ ಕೇಂದ್ರದ ಮಾಜಿ ಸಚಿವ ಕೆ.ಹೆಚ್ ಮುನಿಯಪ್ಪನವರ ಬೆಂಗಳೂರಿನ ಮನೆಗೆ ಭೇಟಿ ಮಾಡಿ ಈ ದಿನ ಕೋಲಾರದಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸದೆ ಹೋದರೆ ಪಕ್ಷದ ಬಗ್ಗೆ ಜನತೆಗೆ ತಪ್ಪು ಸಂದೇಶ ಹೋಗುತ್ತದೆ ಎಂದು  ಸಿದ್ದರಾಮಯ್ಯನವರು ಮನವರಿಕೆ ಮಾಡಿದರು.ನಮ್ಮಿಬ್ಬರ ಮಧ್ಯೆ ಏನೇ...

ಸ್ಯಾಂಟ್ರೋ ರವಿಗೂ ಆರಗ ಜ್ಞಾನೇಂದ್ರಗೂ ಏನ್ ಸಂಬಂಧ ಗೊತ್ತಾ…?! ಈ ಬಗ್ಗೆ ಏನಂದ್ರು ಗೃಹ ಸಚಿವರು..?!

Political News: ಸ್ಯಾಂಟ್ರೋ ರವಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಯವರು ಬಿಡುಗಡೆ ಮಾಡಿದ್ದಂತಹ ಫೋಟೋಗಳು ಈಗ ಬಾರಿ ಚರ್ಚೆಗೆ ಕಾರಣವಾಗಿವೆ . ಈ ರೀತಿ ಚರ್ಚಗೆ ಕಾರಣವಾಗಲು ಕಾರಣ ಏನೆಂದರೆ ಸ್ಯಾಂಟ್ರೋರವಿಯವರು ಬಿಜೆಪಿ ನಾಯಕರ ಜೊತೆ ತೆಗೆಸಿಕೊಂಡಂತಹ ಫೋಟೋಗಳು ಇವಾಗಿರುವುದರಿಂದ  ಬಿಜೆಪಿ ನಾಯಕರು  ಸ್ಯಾಂಟ್ರೋರವಿ  ವ್ಯವಹಾರದಲ್ಲಿ ಶಾಮಿಲಾಗಿದ್ದಾರ ಎನ್ನುವಂತಹ...

“ಸಿದ್ದು ನಿಜ ಕನಸು”ಗಳಿಗೆ ತೀವ್ರ ವಿರೋಧ..!? “ನಮ್ಮ ಕನಸನ್ನು ನನಸಾಗಿಸೋರು ಯಾರು”..?! ರಾಜಕೀಯ ಹೈಡ್ರಾಮಾಕ್ಕೆ ಜನಸಾಮಾನ್ಯರ ಪ್ರಶ್ನೆ..?!

Political News: ಕರ್ನಾಟಕ ವಿಧಾನ ಸಭೆ ಚುನಾವಣೆ  ಸದ್ಯ ಸಮೀಪಿಸುತ್ತಿದ್ದಂತೆ ಇದೀಗ ರಾಜಕೀಯ ನಾಯಕರ ಹೈಡ್ರಾಮಾ ಶುರುವಾಗಿದೆ. ಸರಕಾರಕ್ಕೆ ಇದೀಗ ಸಿದ್ದರಾಮಯ್ಯರೇ ಟಾರ್ಗೆಟ್ ಎನ್ನುವಂತಿದೆ. ಈ ಕಾರಣದಿಂದಲೇ ಸರಕಾರ ಟಿಪ್ಪು  ನಿಜ ಕನಸುಗಳು ಎನ್ನುವಂತಹ ಪುಸ್ತಕವನ್ನೇ ಇದೀಗ ಸಿದ್ದರಾಮಯ್ಯ ನಿಜ  ಕನಸುಗಳು ಎಂಬಂತಹ ಪುಸ್ತಕವನ್ನಾಗಿ ಮಾಡಿ ಬಿಡುಗಡೆಗೆ ಸಜ್ಜಾಗಿದೆ. ಆದರೆ ಇದಕ್ಕೆ ಕಾಂಗ್ರೆಸ್ ನಿಂದ ತೀವ್ರ...

ಸಂಕ್ರಾಂತಿ ಸಂಭ್ರಮ ಇಮ್ಮಡಿಗೊಳಿಸಲಿದೆ ‘ಸಂಕ್ರಾಂತಿ ತಕಥೈ’ ಹಾಡು

Film News: ಹಬ್ಬ ಅಂದ್ರೆ ಸಂಭ್ರಮ..ಸಂಭ್ರಮ ಅಂದ್ಮೇಲೆ ಒಂದಿಷ್ಟು ಆತ್ಮೀಯರು ಸೇರಬೇಕು..ಎಲ್ಲರೂ ಸೇರಿದಾರೆ ಅಂದ್ರೆ ಅಲ್ಲೊಂದು ಚೆಂದದ ಹಾಡು ಇರ್ದಿದ್ರೆ ಹೇಗೆ..ಹೌದು, ಇನ್ನೇನು ಕೆಲವೇ ದಿನ ಸಂಕ್ರಾಂತಿ ಹಬ್ಬ ಬಂದೇ ಬಿಡ್ತು. ಸಂಕ್ರಾಂತಿ ಹಬ್ಬಕ್ಕೆ ಒಂದು ಚೆಂದದ ಸಾಂಗ್ ಇದ್ರೆ ಎಷ್ಟು ಚೆನ್ನಾಗಿರುತ್ತೆ ಅಲ್ವಾ..ಇಂತಹ ಆಲೋಚನೆಯಲ್ಲೇ ಹಾಡೊಂಡು ಸಿದ್ಧವಾಗಿ ಬಿಡುಗಡೆಯಾಗಿದೆ. ಒಂದಿಷ್ಟು ಸಂಗೀತ ಪ್ರಿಯ ಮನಸ್ಸುಗಳು...
- Advertisement -spot_img

Latest News

ನಟ ವಿಜಯ್‌ ಗೆಲುವಿಗೆ ಕಾರಣವೇನು..? ಚುನಾವಣಾ ಪ್ರಣಾಳಿಕೆಯಲ್ಲಿ ಏನಿತ್ತು..!

ಸಿನಿಮಾ ಸ್ಟಾರ್‌ಗಳು ರಾಜಕೀಯಕ್ಕೆ ಬರೋದು ಇತ್ತೀಚೆಗಿನ ದಿನಗಳಲ್ಲಿ ಟ್ರೆಂಡಿಂಗ್‌ ಆಗಿಬಿಟ್ಟಿದೆ.. ಕೆಲವರು ತಮ್ಮ ನಟನೆಗೆ ಅಭಿಮಾನಿಗಳನ್ನು ಹೊಂದಿದ್ದರೆ ಇನ್ನು ಕೆಲವರು ತಮ್ಮ ವ್ಯಕ್ತಿತ್ವಕ್ಕು ಫ್ಯಾನ್ಸ್‌ ಹೋದಿರುತ್ತಾರೆ...
- Advertisement -spot_img