Monday, May 4, 2026

special news

ತಾಯಿ ಮೇಲೆ ಆಣೆ ಮಾಡಿ ಕೊಟ್ಟ ಮಾತು ತಪ್ಪಿದ್ದಾರೆ ಸಿಎಂ..!? ಸರಕಾರಕ್ಕೆ ಮತ್ತೆ ಎಚ್ಚರಿಕೆ ನೀಡಿದ ಸ್ವಾಮೀಜಿ..!

Political News: ಮೀಸಲಾತಿ ಬಗ್ಗೆ ಮತ್ತೆ ಗದ್ದಲ ಶುರುವಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ತಾಯಿ ಮೇಲೆ ಆಣೆ ಮಾಡಿ ಕೊಟ್ಟ ಮಾತು ತಪ್ಪಿದ್ದಾರೆ. ಈಗಾಗಲೇ ಸರಕಾರ ನೀಡಿರುವ 2ಡಿ ಮೀಸಲಾತಿ ನಮಗೆ ತೃಪ್ತಿ ತಂದಿಲ್ಲ. 2ಎ ಮೀಸಲಾತಿ ಸಿಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಖಡಕ್​ ಆಗಿ ಹೇಳಿಕೆ ನೀಡಿದ್ದಾರೆ. ಮಾಧ್ಯಮದವರೊಂದಿಗೆ...

HDK ಹೊಸ ಬಾಂಬ್..! ಸಂಕ್ರಾಂತಿಗೆ ಕಾದಿದ್ಯಾ ನಾಯಕರಿಗೆ ಬಿಗ್ ಶಾಕ್…!?

Political News: ರಾಜ್ಯ  ರಾಜಕಾರಣವನ್ನೇ ಅಲ್ಲೋಲ ಕಲ್ಲೋಲ ಮಾಡುತ್ತಿದೆ. ಸ್ಯಾಂಟ್ರೋ ರವಿ ವಿಚಾರ. ಇದೀಗ ಹೆಚ್ ಡಿ ಕುಮಾರಸ್ವಾಮಿ ಕೂಡಾ ಈ  ಬಗ್ಗೆ ಮತ್ತೆ ಹೊಸ ಬಾಂಬ್ ಸಿಡಿಸಿದ್ದಾರೆ. ಸ್ಯಾಂಟ್ರೋ ರವಿ ಜತೆ ಲಿಂಕ್‌ ಇರುವ ನಾಯಕರ ರಹಸ್ಯ ಸಿಡಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಬಳಿಯಿದ್ದು, ಸಂಕ್ರಾಂತಿಗೆ ರಿಲೀಸ್‌ ಆಗಬಹುದೆಂದು ವರದಿಯಾಗಿದೆ. ಹೆಚ್.ಡಿ ಕುಮಾರಸ್ವಾಮಿ,...

ಹುಟ್ಟಿದ ವರ್ಷ ಬೇರೆಯಾದ್ರೂ ಇವರು ಅವಳಿಗಳು..?! ವಿಶೇಷವೆನಿಸೋ ಸತ್ಯ ಏನು ಗೊತ್ತಾ..?!

Special News: ಅಮೇರಿಕಾದಲ್ಲಿ ವಿಶೇಷವೊಂದು ನಡೆದಿದೆ. ಹೌದು ಅವರಿಬ್ಬರು ಹುಟ್ಟಿದ್ದು ಅವಳಿಗಳಾಗಿ ಆದರೆ ಅವರ ಜನನ ಇಸವಿ ಮಾತ್ರ ಬೇರೆ ಬೇರೆ ಇನ್ನು ಹಸುಗೂಸಾಗಿರೋ ಕಂದಮ್ಮಗಳ  ಬದುಕಲ್ಲಿ ಇಂತಹ ಅಚ್ಚರಿ ನಡೆದಿದೆ. ಅವಳಿ ಮಕ್ಕಳು 2022, ಡಿಸೆಂಬರ್​ 31ರ ರಾತ್ರಿ 55ಕ್ಕೆ ಜನಿಸಿದರೆ, ಮತ್ತೊಂದು ಮಗು ಜನವರಿ 1, 2023 ರಂದು 12:01 ಕ್ಕೆ ರಾತ್ರಿ...

“ಮೋದಿ ಸರಕಾರಕ್ಕೆ ಕರ್ನಾಟಕದ ಬಗ್ಗೆ ಗೌರವವಿಲ್ಲ”..?!

Political News: ಗಣರಾಜ್ಯೋತ್ಸವದ ತಯಾರಿಯಲ್ಲಿದೆ ಸರಕಾರ. ಆದರೆ ಈ ತರಾತುರಿಯಲ್ಲಿ ಸರಕಾರ ಎಡವೊಟ್ಟೊಂದನ್ನು ಮಾಡಿಕೊಂಡಿದೆ. ಈ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅದ್ಯಕ್ಷ ಡಿಕೆ ಶಿವಕುಮಾರ್ ಮೋದಿ ಸರಕಾರಕ್ಕೆ ಕರ್ನಾಟಕದ ಬಗ್ಗೆ ಗೌರವವಿಲ್ಲ ಎಂಬುವುದಾಗಿ ಹೇಳಿಕೆ ನೀಡಿದ್ದಾರೆ. ಗಣರಾಜ್ಯೋತ್ಸವ ಪರೇಡ್ ನಲ್ಲಿ ಕರ್ನಾಟಕದ ಟ್ಯಾಬ್ಲೋ ಕೈ ಬಿಟ್ಟಿರುವುದಕ್ಕೆ ಪ್ರತಿಕ್ರಿಯಿಸಿರುವ ಅವರು ಕರ್ನಾಟಕ ರಾಜ್ಯವೆಂದರೆ ಮೋದಿಗೆ ಒಂಥರ ಅಸಡ್ಡೆ....

ಭಾರತಕ್ಕೆ ಬರಲಿವೆ ಮತ್ತಷ್ಟು ಚೀತಾಗಳು..! ಎಲ್ಲಿಂದ ಗೊತ್ತಾ..?!

Special  News: ಭಾರತದಲ್ಲಿ ಈಗಾಗಲೇ ದಕ್ಷಿಣ  ಆಫ್ರಿಕಾದ ನಮೀಬಿಯಾದಿಂದ ಚೀತಾಗಳು ಆಗಮಿಸಿದ್ದು ಈಗಾಗಲೇ ಭಾರತದ ಹವಾಮಾನಕ್ಕೆ ಅನುಗುಣವಾಗಿ ತಮ್ಮ ಜೀವನವನ್ನು ಸಾಗಿಸುತ್ತಿರುವಾಗಲೇ ಮತ್ತೊಂದು ವಿಶೇಷ ಸುದ್ದಿ ಹೊರಬಿದ್ದಿದೆ. ಮತ್ತಷ್ಟು ಚೀತಾಗಳು ನಮ್ಮಲ್ಲಿ ಬಂದು ಮತ್ತೆ ವಾಸ ಮಾಡಲಿವೆ ಎಂಬ ವಿಚಾರ ಹೊರ ಬಿದ್ದಿದೆ.ಹೌದು ಈಗಾಗಲೇ ದಕ್ಷಿಣ ಆಫ್ರಿಕಾದ ನಮೀಬಿಯಾದಿಂದ ಐದು ಗಂಡು ಮತ್ತು ಮೂರು ಹೆಣ್ಣು...

ಪಕ್ಷಿ ಪ್ರಿಯರಿಗೆ ಹಕ್ಕಿ ಹಬ್ಬ…! ಚಾರಣ ಸ್ಥಳದಲ್ಲಿ 3೦೦ ಪ್ರಭೇದದ ಪಕ್ಷಿಗಳು…!

Special News: ಕರಾವಳಿ ಅಂದ್ರೇನೆ ಹಚ್ಚ ಹಸುರಿನ ತೋರಣ ಇಂತಹ ಹಸುರ ತೋರಣದಲ್ಲಿ ಪರಿಸರ ಪ್ರೇಮಿಗಳು ಚಾರಣವೆಂಬ ಸಾಹಸ ಪ್ರದರ್ಶಿಸಿ ವೀಕ್ಷಿಸಿದ ಪ್ರದೇಶದ ವಿಶೇಷತೆಗಳನ್ನೂ ಹಂಚಿಕೊ0ಡು ಸಂಭ್ರಮಿಸುತ್ತಾರೆ. ಅಂತಹ ಚಾರಣಕ್ಕೆ ಹೆಸರು ವಾಸಿಯಾಗಿರೋ ಧಾರ್ಮಿಕ ವೈಭೋಗದ ಸ್ಥಳವಾದ ಕೊಲ್ಲೂರು ಆಸು ಪಾಸಿನಲ್ಲೆ ಈ ಬಾರಿ ಪಕ್ಷಿಗಳ ಹಬ್ಬ ೩ ದಿನಗಳ ಕಾಲ ನಡೆಯುತ್ತಿದೆ. ಹೌದು ಇಲ್ಲಿರೋ...

ಕಣ್ಮನ ಸೆಳೆದ ‘ಕಾಂತಾರ’ಕ್ಕೆ ಶತದಿನೋತ್ಸವದ ಸಂಭ್ರಮ…!

Film News: ಕನ್ನಡ ಸಿನಿಲೋಕವನ್ನು ತುಳುನಾಡ ದೈವಾರಾಧನೆಯನ್ನು ಉತ್ತುಂಗದೆತ್ತರಕ್ಕೆ ಹಾರಿಸಿದ ಕೀರ್ತಿ ಕನ್ನಡದ ಕಾಂತರಾಕ್ಕೆ ಸಲ್ಲುತ್ತದೆ. ಟ್ರೆöÊಲರ್ ನಲ್ಲೇ ಸುದ್ದಿ ಮಾಡಿ ವಿದೇಶದಲೂ ಸಂಚಲನ ಮೂಡಿಸಿದ ಚಿತ್ರ ಅಂದ್ರೇನೆ ಅದು ಕಾಂತಾರ. ಪ್ರಶಸ್ತಿಗಳನ್ನು ಬಾಚಿ ಪ್ರೇಕ್ಷಕರನ್ನು ತನ್ನತ್ತ ಸಮೀಪಿಸಿ ಗಲ್ಲಾಪೆಟ್ಟಿಗೆಯಲ್ಲಿ ಸಖತ್ತಾಗೇ ಸೌಂಡ್ ಮಾಡಿದ ಕಾಂತಾರ ಚಿತ್ರಕ್ಕೆ ಇದೀಗ ಶತದಿನೋತ್ಸವ ಆಚರಣೆಯ ಸಂಭ್ರಮ. ಮೂರಕ್ಷರದ ಕಾಂತಾರ ನೂರು...

ಮಕ್ಕಳ ಹಕ್ಕು ರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಶಾಂತ ಎಲ್ ಹುಲ್ಮನಿ

Mandya News: ಮಕ್ಕಳ ಮನಸ್ಸು ತುಂಬಾ ಸೂಕ್ಷ್ಮ ಅವರ ಹಕ್ಕುಗಳಿಗೆ ಧಕ್ಕೆಯಾಗದಂತೆ ನೋಡಿಕೊಂಡು ರಕ್ಷಣೆ ಮಾಡುವುದು ನಮ್ಮೆಲರ ಅದ್ಯ ಕರ್ತವ್ಯ ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತ ಎಲ್ ಹುಲ್ಮನಿ ಅವರು ತಿಳಿಸಿದರು. ಅವರು ಇಂದು ಎಸ್.ಬಿ.ಸಮುದಾಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ, ಮಹಿಳಾ ಮತ್ತು...

“ಸ್ವಯಂ ರಕ್ಷಣೆಗೆ ಕರಾಟೆ ಸಹಕಾರಿ”:ಶಾಸಕ ಪ್ರೀತಂಗೌಡ

Hassan News: ವ್ಯಕ್ತಿಯ ಸ್ವಯಂ ರಕ್ಷಣೆಗೆ ಯಾವುದಾದರೂ ವಿಧ್ಯೆ ಕಲಿತಿರಬೇಕೆಂದರೇ ಅದು ಕರಾಟೆಯಾಗಿದ್ದು, ಕಷ್ಟದ ಸಮಯದಲ್ಲಿ ಸಹಕಾರಿಯಾಗಲಿದೆ ಎಂದು ಕ್ಷೇತ್ರದ ಶಾಸಕ ಪ್ರೀತಂ ಜೆ. ಗೌಡ ತಿಳಿಸಿದರು. ನಗರದ ಸಾಲಗಾಮೆ ರಸ್ತೆ ಬಳಿ ಇರುವ ಮಲೆನಾಡು ತಾಂತ್ರಿಕ ಕಾಲೇಜು ಆವರಣದಲ್ಲಿರುವ ಆಡಿಟೋರಿಯಂನಲ್ಲಿ ನ್ಯಾಷನಲ್ ಶೋಟೋಕಾನ್ ಕರಾಟೆ ಮಲ್ಟಿಪರ್ಪಸ್ ಫೆಡರೇಷನ್ ವತಿಯಿಂದ ಶನಿವಾರದಂದು ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಎರಡು ದಿನಗಳ...

ಮಂಗಳೂರಿನಲ್ಲಿ ಎಂ.ಎಸ್ ಧೋನಿ..?! ಆಗಮನದ ಕಾರಣವೇನು ಗೊತ್ತಾ..?!

Manglore News: ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಜನವರಿ 7 ರಂದು ಭಾರತದ ಕ್ರಿಕೆಟ್ ಟೀಂ ನ ಮಾಜಿ ಕ್ಯಾಪ್ಟನ್ ಎಂ ಎಸ್ ಧೋನಿ ಬಂದಿಳಿದಿದ್ದಾರೆ. ಕಾಸರಗೋಡಿನಲ್ಲಿ ನಡೆಯುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಭಾರತ ತಂಡದ ಮಾಜಿ ಕಪ್ತಾನ್‌ ಎಂ.ಎಸ್. ಧೋನಿ ಅವರು ಮುಂಬೈಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶನಿವಾರ ಆಗಮಿಸಿದರು. ವಿಮಾನ ನಿಲ್ದಾಣಕ್ಕೆ ಬಂದಿಳಿದ...
- Advertisement -spot_img

Latest News

ಬಂಗಾಳದಲ್ಲಿ ಅರಳಿದ ಕಮಲ – ಅಸಾಧ್ಯವಾದದನ್ನು ಸಾಧ್ಯವಾಗಿಸಿದ ಮೋದಿಜೀ ನಾಯಕತ್ವ: ಬಿ.ವೈ.ವಿಜಯೇಂದ್ರ

Political News: ಇಂದು ಪಂಚರಾಜ್ಯ ಚುನಾವಣಾ ಫಲಿತಾಂಶ ಬಂದಿದ್ದು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಬಂಗಾಳದಲ್ಲಿ ಇಷ್ಟು ದಿನ ದೀದಿ ಮಮತಾ ಬ್ಯಾನರ್ಜಿ ಆಡಳಿತವಿತ್ತು....
- Advertisement -spot_img