Monday, May 4, 2026

special news

ಮಚ್ಚಿನಿಂದ ಕೊಚ್ಚಿ ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪಾಪಿ ಪತಿ

State News: ಪತ್ನಿ ಮಲಗಿದ್ದ ವೇಳೆ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿ ನಂತರ ಚಾಕುವಿನಿಂದ ಕತ್ತು ಕುಯ್ದುಕೊಂಡು ಪತಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ತಟ್ಟೆಕೆರೆ ಗ್ರಾಮದಲ್ಲಿ ನಡೆದಿದೆ. ಅಂಗನವಾಡಿ ಶಿಕ್ಷಕಿ ಪ್ರೇಮ ಕೊಲೆಯಾದ ಮಹಿಳೆಯಾಗಿದ್ದು, ಶಾಂತೋಜಿರಾವ್ ಪತ್ನಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ದುರುಳ ಪತಿ. ಪತ್ನಿಯ ಮೇಲಿನ ಅನುಮಾನದಿಂದ...

ಭೂಮಿಕಾ‌ ಚಿತ್ರಮಂದಿರದಲ್ಲಿ “ಕಾಳಿಪ್ರಸಾದ್” ಚಿತ್ರಕ್ಕೆ ಚಾಲನೆ: ಇದು ಅಣ್ಣಾವ್ರ ಅಭಿಮಾನಿಯ ಚಿತ್ರ…!

State News: ವರನಟ ಡಾ||ರಾಜಕುಮಾರ್ ಅವರ ಅಭಿಮಾನಿ ಸಮೂಹ ಬಹಳ ದೊಡ್ಡದು. ಕರ್ನಾಟಕ ಮಾತ್ರವಲ್ಲ.‌ ಇಡೀ ವಿಶ್ವದಾದ್ಯಂತ ರಾಜಕುಮಾರ್ ಅವರನ್ನು ಪ್ರೀತಿಸುವ ಸಾಕಷ್ಟು ಜನರಿದ್ದಾರೆ.ತಮಿಳುನಾಡಿನವರಾದ ಕೆ.ವಿ.ಎಸ್ ರಾಯ್ ಅವರು ಸಹ ಅಣ್ಣವ್ರ ದೊಡ್ಡ ಅಭಿಮಾನಿ. "ಗುರಿ" ಚಿತ್ರದಲ್ಲಿ ಡಾ||ರಾಜ್ ಹೆಸರು ಕಾಳಿಪ್ರಸಾದ್ ಎಂದು. ಈಗ ಅದೇ ಹೆಸರಿನಲ್ಲಿ ಕೆ.ವಿ.ಎಸ್ ರಾಯ್ ಚಿತ್ರವನ್ನು ಆರಂಭಿಸಿದ್ದಾರೆ. "ಕಾಳಿಪ್ರಸಾದ್" ಚಿತ್ರದ ಮುಹೂರ್ತ...

ಮಂಡ್ಯ ಮೂಲದ ಯುವಕನ ಮತಾಂತರ..?!

state news: ಬೆಂಗಳೂರಲ್ಲಿ ಮಂಡ್ಯ ಮೂಲದ ಯುವಕ ಶ್ರೀಧರ್ ಎಂಬಾತನನ್ನು  ಮತಾಂತರ ಹಾಗೂ ಕತ್ನಾ ಮಾಡಲಾಗಿದೆ ಎಂಬ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಹುಬ್ಬಳ್ಳಿ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣ ಬನಶಂಕರಿ ಠಾಣೆಗೆ ವರ್ಗಾವಣೆಯಾಗಿತ್ತು. ಕತ್ನಾ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬನಶಂಕರಿ ಪೊಲೀಸರು ಮತ್ತಿಬ್ಬರನ್ನು ಬಂಧಿಸಿದ್ದಾರೆ. ನಿನ್ನೆ ರಾತ್ರಿ(ಅ.12) ನಯಾಜ್...

ಹಾಸನಾಂಬೆ ದೇಗುಲದ ಬಾಗಿಲು ಓಪನ್ ಆಯಿತು…!

State News: ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇಗುಲದ ಬಾಗಿಲು ಇಂದು ತೆರೆದಿದೆ. ಈ ನಿಟ್ಟಿನಲ್ಲಿ ದೇವಿ ದರ್ಶನ ಪಡೆಯೋಕೆ ಲಕ್ಷಾಂತರ ಭಕ್ತರ ಕಾಯುತ್ತಾ ಇದ್ದಾರೆ. ಭಕ್ತರ ದಂಡು ದೇವಿಯನ್ನ ನೋಡಲು ಕಾತರದಿಂದ ಕಾಯುತ್ತಿದ್ದಾರೆ. ಇಂದು ಹಾಸನಾಂಬೆ ದೇವಾಲಯದ ಬಾಗಿಲು ತೆರೆದ ಹಿನ್ನೆಲೆ ದೇವಸ್ಥಾನಕ್ಕೆ ವಿಶೇಷ ರೀತಿಯಲ್ಲಿ ಅಲಂಕಾರ ಮಾಡಲಾಗಿದೆ. ಹಾಗೂ ಸಾವಿರಾರು...

“ಸೋನಿಯಾ ಕಾಲು ಹಿಡಿದು ಸಿಎಂ ಆಗಿದ್ದ ಸಿದ್ರಾಮಣ್ಣ”: ನಳಿನ್‍ಕುಮಾರ್ ಕಟೀಲ್

State News: ಬೆಂಗಳೂರು: ಇಂದಿರಾ ಗಾಂಧಿಯನ್ನು ಮೊದಲು ಬೈಯ್ಯುತ್ತಿದ್ದ ಸಿದ್ರಾಮಣ್ಣನವರು ಕೊನೆಗೆ ಸೋನಿಯಾ ಗಾಂಧಿ ಕಾಲು ಹಿಡಿದು ಸಿಎಂ ಆದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಟೀಕಿಸಿದರು. ಧಾರವಾಡದಲ್ಲಿ ಇಂದು ‘ಜನಸಂಕಲ್ಪ’ ಯಾತ್ರೆಯ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಆದರೆ, ಯಡಿಯೂರಪ್ಪ ಅವರು ಹಾಗಲ್ಲ. ಅವರು ಈ ರಾಜ್ಯದಲ್ಲಿ ಮಾಡಿದಷ್ಟು ಪಾದಯಾತ್ರೆಗಳು,...

ಉಡುಪಿಯಲ್ಲಿ ನಾಗಭೈರವನ ಅಪರೂಪದ ಶಿಲ್ಪ ಪತ್ತೆ..!

State News: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೈರ್ಲ, ನಂದಳಿಕೆ ಎಂಬಲ್ಲಿ ೧೪ ಅಥವಾ ೧೫ನೇ ಶತಮಾನಕ್ಕೆ ಸೇರಿದ ನಾಗಭೈರವನ ಅಪರೂಪದ ಶಿಲ್ಪವೊಂದು ಪತ್ತೆಯಾಗಿದೆ. ಕಾರ್ಕಳ ತಾಲೂಕಿನ ಕೈರ್ಲದ ಮಹಾಕಾಳಿ ದೇವಾಲಯದ ಬಳಿ ಇರುವ ನಾಗಬನದಲ್ಲಿ ಪುರಾತನ ನಾಗಭೈರವ ಶಿಲ್ಪ ಪತ್ತೆಯಾಗಿದೆ.ಶಿರ್ವದಲ್ಲಿರುವ ಎಂಎಸ್‌ಆರ್‌ಎಸ್ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಭಾಗದ ಸಹ ಪ್ರಾಧ್ಯಾಪಕ ಟಿ....

ಅ.13 ರಂದು ಮಹಾ ಕುಂಭಮೇಳದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ ಇಂತಿದೆ.

State News: ಅಕ್ಟೋಬರ್ 13 ರಂದು ಬೆಳಿಗ್ಗೆ 5 ರಿಂದ ಬ್ರಾಹ್ಮಿ ಮೂರ್ತದಲ್ಲಿ ದೇವಾಲಯ ಪ್ರವೇಶ, ಬೃಹತ್ ಭಗವಾಧ್ವಜ ಸ್ಥಾಪನೆ ಹೋಮ ಹವನಗಳ ಮೂಲಕ ದೇವಾಲಯದಲ್ಲಿ ಪೂಜಾ ಕಾರ್ಯಕ್ರಮಗಳು ಮುಂದುವರೆಯುವುದು. ಮಧ್ಯಾಹ್ನ 2-30 ರಿಂದ 6-30 ರವರೆಗೆ ಕೆ.ಆರ್ ಪೇಟೆ ಪಟ್ಟಣದಲ್ಲಿ ಕರ್ನಾಟಕ ಹಾಗೂ ಹೊರ ರಾಜ್ಯಗಳ 112 ಸಾಂಸ್ಕೃತಿಕ ಕಲಾತಂಡಗಳೊಂದಿಗೆ 3 ಜ್ಯೋತಿ ರಥಗಳ ಬೃಹತ್...

‘ಕುಂಭಮೇಳ ಆಯೋಜನೆ ಚುನಾವಣೆ ಗಿಮಿಕ್’: ಶಾಸಕ ಅನ್ನದಾನಿ ವಾಗ್ದಾಳಿ

Mandya News: ಬಿಜೆಪಿ ವಿರುದ್ದ ಮಳವಳ್ಳಿ ಶಾಸಕ ಅನ್ನದಾನಿ ವಾಗ್ದಾಳಿ ನಡೆಸಿದ್ದಾರೆ. 'ಕುಂಭಮೇಳ ಆಯೋಜನೆ ಚುನಾವಣೆ ಗಿಮಿಕ್',ಅವರಿಗೆ ಅನುಕೂಲವಾದ ರೀತಿಯಲ್ಲಿ ಮಾಡ್ಕೊಂಡಿದ್ದಾರೆ. ಕೆ.ಆರ್.ಪೇಟೆ ತಾಲ್ಲೂಕು ಮಂತ್ರಿಯಾಗಿದ್ದಾರೆ ಸರ್ಕಾರ ಅವರ ಪರ ಇದೆ. ಮಳೆ ಬಿದ್ದು ರಸ್ತೆಗಳು ಸಂಪೂರ್ಣ ಹದಗೆಟ್ಟಿದೆ.ಧಾರ್ಮಿಕ ಕಾರ್ಯಕ್ರಮ ಲೇಟ್ ಹಾಗಿ ಮಾತನಾಡಬಹುದು.ದೇವರು ನಮಗೆ ಶಿಕ್ಷಿಸಲ್ಲ, ರಾಜ್ಯದಲ್ಲಿ ಮಳೆ ಅವಾಂತರವಾಗಿದೆ.ಪರಿಸ್ಥಿತಿ ಗೊತ್ತಿದ್ದು ಗೊತ್ತಿದ್ದು ಕುಂಭಮೇಳ...

ಹಾಸನಾಂಬೆ ಗರ್ಭಗುಡಿ ಓಪನ್ ಗೆ ಕ್ಷಣಗಣನೆ…!

State News: ಹಾಸನಾಂಬೆ ಇಂದಿನಿಂದ ದರ್ಶನ ನೀಡಳಿದ್ದಾಳೆ. ಹಾಸನಾಂಬೆ ಗರ್ಭಗುಡಿ ಓಪನ್ ಗೆ ಕ್ಷಣಗಣನೆ ಶುರುವಾಗಿದೆ. ಇಂದು ಮಧ್ಯಾಹ್ನ 12 ಗಂಟೆಗೆ ತೆರೆಯಲಿರುವ ಗರ್ಭಗುಡಿಯ ಬಾಗಿಲು ತೆರೆಯಲಿವೆ. ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ತಾಯಿಯ ಗರ್ಭಗುಡಿಯ ಬಾಗಿಲು ಶಾಸ್ತ್ರೋಕ್ತವಾಗಿ ತೆರೆಯಲಾಗುತ್ತದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಬಾಗಿಲು ಓಪನ್ ಆಗಲಿದೆ....

ಈ ವಾರ ತೆರೆಗೆ “ಚಾಂಪಿಯನ್”.

Film News: ಶಿವಂ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಿವಾನಂದ್ ಎಸ್ ನೀಲಣ್ಣನವರ್ ನಿರ್ಮಿಸಿರುವ, ಶಾಹುರಾಜ್ ಶಿಂಧೆ ನಿರ್ದೇಶನದ " ಚಾಂಪಿಯನ್ " ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕ್ರೀಡಾ ಕಥಾಹಂದರ ಹೊಂದಿರುವ ಈ ಚಿತ್ರದ ನಾಯಕನಾಗಿ ಸಚಿನ್ ಧನಪಾಲ್ ಅಭಿನಯಿಸಿದ್ದಾರೆ. ಅದಿತಿ ಪ್ರಭುದೇವ "ಚಾಂಪಿಯನ್" ಚಿತ್ರದ ನಾಯಕಿ. ಹಿರಿಯ ನಟ ದೇವರಾಜ್, ಸುಮನ್, ಪ್ರದೀಪ್ ರಾಹುತ್, ಚಿಕ್ಕಣ್ಣ,...
- Advertisement -spot_img

Latest News

Political News: ಬಹುಮತ ಸಾಧಿಸಿದ ದಳಪತಿ ವಿಜಯ್‌ಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Political News: ಬೆಂಗಳೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ಪಂಚರಾಜ್ಯಗಳ ಚುನಾವಣೆ ಹಾಗೂ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ್ದು, ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ದಾವಣಗೆರೆಯಲ್ಲಿ...
- Advertisement -spot_img