Monday, May 4, 2026

special news

ಹಾಸನ: ಆರ್.ಮೋಹನ್ ನೇತೃತ್ವದಲ್ಲಿ ವಾರ್ಡ್ ಪ್ರಮುಖರ ಸಭೆ ಮತ್ತು ನಗರಸಭೆ ಸದಸ್ಯರ ಸಮಾಲೋಚನಾ ಸಭೆ:

State News: ಪ್ರಶಾಂತ್ ನಾಗರಾಜ್ ಸಾವಿನಿಂದ ತೆರವಾಗಿದ್ದ ಹಾಸನ ನಗರಸಭೆ ೧೬ನೇ ವಾರ್ಡ್ ಸದಸ್ಯ ಸ್ಥಾನದ ಉಪ ಚುನಾವಣೆ ಕುರಿತು ಅದ್ಯಕ್ಷ ಆರ್.ಮೋಹನ್ ನೇತೃತ್ವದಲ್ಲಿ ವಾರ್ಡ್ ಪ್ರಮುಖರ ಸಭೆ ಮತ್ತು ನಗರಸಭೆ ಸದಸ್ಯರ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಆರೋಗ್ಯಕರ ಮುಕ್ತ ಚರ್ಚೆಯಾಗಿ, ಪ್ರಶಾಂತ್ ನಾಗಾರಾಜ್ ಕುಟುಂಬದವರು ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಮುಕ್ತ ಅವಕಾಶ ಕೊಡಬೇಕು ಎಂಬ...

ತಂದೆಯ ಹಾದಿ ಹಿಡಿದ ಸ್ಟಾರ್ ನಟನ ಮಗ..?! ನೆಟ್ಟಿಗರು ಫುಲ್ ಫಿದಾ…!

Film news: ತಂದೆಯ ಹಾದಿಯನ್ನೇ ಹಿಡಿಯುತ್ತಿದ್ದಾರೆ ಡಿ ಬಾಸ್ ಪುತ್ರ ವಿನೀಶ್. ದರ್ಶನ್ ಪುತ್ರನ ವೀಕೆಂಡ್ ಪ್ಲಾನ್ ಗೆ ನೆಟ್ಟಿಗರು ಫುಲ್ ಫಿದಾ ಆಗಿದ್ದಾರೆ. ಹಾಗಿದ್ರೆ ವಿನೀಶ್ ಆ ಪ್ಲಾನ್ ಏನು ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್…. ಜೂನಿಯರ್ ಡಿ ಬಾಸ್ ತಂದೆಯನ್ನೇ ಅನುಸರಿಸುತ್ತಿದ್ದಾರೆ. ಡಿ ಬಾಸ್ ಮಗ  ವಿನೀಶ್ ತಂದೆಯ ಹಾದಿಯನ್ನೇ ಹಿಡಿಯುತ್ತಿದ್ದಾರೆ.  ಹೌದು ಸಾಮಾನ್ಯವಾಗಿ ಸ್ಟಾರ್...

ಚಾಲಕರೇ ಹುಷಾರ್…! ಮದ್ಯಾಹ್ನ ನಂತರ ಆಟೋ ರೋಡಿಗಿಳಿದ್ರೆ ಸೀಜ್..!

State News: ಓಲಾ ಊಬರ್ ಆಟೋಗಳ  ಅನಧಿಕೃತ ಚಾಲನೆಯ ವಿರುದ್ಧ  ಅಧಿಕಾರಿಗಳು ಇದೀಗ ಎಚ್ಚೆತ್ತುಕೊಂಡಿದ್ದು ಇದೀಗ ಫೀಳ್ಡಿಗಿಳಿದಿದೆ. ಓಲಾ, ಊಬರ್ ,ಆಟೋ ಚಾಲಕರೇ ಹುಷಾರ್. ಏಕೆಂದರೆ ಮಧ್ಯಾಹ್ನದ ನಂತರ ಓಲಾ ಊಬರ್ ಆ್ಯಪ್ ಆನ್ ಮಾಡಿದ್ರೆ ನಿಮ್ಮ ಆಟೋಗಳನ್ನು ಸೀಜ್ ಮಾಡಲಾಗುತ್ತೆ. ಆರ್​ಟಿಒ ಅಧಿಕಾರಿಗಳು ಮಧ್ಯಾಹ್ನದ ನಂತರ ಫೀಲ್ಡಿಗೆ ಇಳಿಯಲಿದ್ದು ಅನಧಿಕೃತ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಮಾದರಿಯಲ್ಲಿ...

ಸ್ಯಾಂಡಲ್ ವುಡ್ ಗೆ ಲಾಲೇಟ್ಟನ್..?!

Film News: ಮಲಯಾಳಂ ಸ್ಟಾರ್ ನಟ ಇದೀಗ ಸ್ಯಾಂಡಲ್ ವುಡ್ ನಲ್ಲಿ  ಸದ್ದು ಮಾಡುತ್ತಿದ್ದಾರೆ. ಪ್ರೇಮ್  ಹಂಚಿಕೊಂಡ  ಆ ಒಂದು ಪೋಟೋ ಸದ್ಯ ಸ್ಯಾಂಡಲ್  ವುಡ್ ಭಾರಿ  ಸದ್ದು ಮಾಡುತ್ತಿದೆ. ಆ ಸ್ಟಾರ್ ನಟನಿಗೆ ಕನ್ನಡದಲ್ಲಿ ಸಿನಿಮಾ ಮಾಡಿದ್ರಾ ಈ  ಡೈರೆಕ್ಟರ್..?  ಹಾಗಿದ್ರೆ ಆ ಸ್ಟಾರ್ ನಟ ಯಾರು..? ಎಂಬ  ಪ್ರಶ್ನೆ  ಸಂಚಲನ ಮೂಡಿಸುತ್ತಿದೆ. ಪೊಗರು ಚಿತ್ರದ...

ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ವಿಧಿವಶ

National News: ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಸೋಮವಾರ ಬೆಳಗ್ಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಸಮಾಜವಾದಿ ಪಕ್ಷದ ಸ್ಥಾಪಕರಾಗಿದ್ದ ಅವರು ಸತತ ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಭಾರತ ಸರಕಾರದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ ಹಿರಿಯ ನಾಯಕರು. 82 ವರ್ಷದ ಮುಲಾಯಂ ಸಿಂಗ್ ಅವರು ತೀವ್ರ...

ದೈವಾಧೀನವಾದ ‘ದೇವರ ಮೊಸಳೆ’ …!

Kasaragod News: ಇತಿಹಾಸ ಪ್ರಸಿದ್ಧ ಸರೋವರ ಕ್ಷೇತ್ರವೆಂದೇ ಪ್ರಸಿದ್ದಿ ಪಡೆದ ಕಾಸರಗೋಡು, ಕುಂಬಳೆ ಸಮೀಪದ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದಲ್ಲಿ ಕ್ಷೇತ್ರದ ಮೊಸಳೆ ಬಬಿಯಾʼ ತನ್ನ ದೀರ್ಘ ಬದುಕಿಗೆ ವಿದಾಯ ಹೇಳಿದೆ. ಕ್ಷೇತ್ರದ ಕೆರೆಯಲ್ಲಿ ವಾಸವಾಗಿದ್ದ ಬಬಿಯಾ “ದೇವರ ಮೊಸಳೆ” ಎಂದೇ ಪ್ರಸಿದ್ಧಿ ಪಡೆದಿತ್ತು. ಹಲವಾರು ವರ್ಷಗಳಿಂದ ದೇವಸ್ಥಾನದ ಕೆರೆಯಲ್ಲಿ ಇರುತ್ತಿದ್ದ ಬಬಿಯಾಗೆ ಪ್ರತಿನಿತ್ಯದ...

ವಿಶ್ವ ಹೃದಯ ದಿನ..ಸಾಗರ್ ಆಸ್ಪತ್ರೆಯಿಂದ ಬೈಕಥಾನ್

Banglore News: ಬೆಂಗಳೂರು: ಖ್ಯಾತ ಹಿರಿಯ ಹೃದ್ರೋಗ ತಜ್ಞ ಡಾ.ಕಿಶೋರ್ ಅವರ ನೇತೃತ್ವದಲ್ಲಿ ಸಾಗರ್ ಆಸ್ಪತ್ರೆಯಿಂದ ವಿಶ್ವ ಹೃದಯ ದಿನದ ಅಂಗವಾಗಿ ಬೈಕಥಾನ್ ಆಯೋಜಿಸಲಾಗಿತ್ತು.ಸಾಗರ್ ಆಸ್ಪತ್ರೆ ಪ್ರತಿವರ್ಷ ಹೃದ್ರೋಗ ತಡೆಗಟ್ಟುವಿಕೆ ಹಾಗೂ ಆರೋಗ್ಯಕರ ಹೃದಯಕ್ಕಾಗಿ ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸುತ್ತಾ ಬಂದಿದೆ.ಈ ವರ್ಷ ಬೈಕಥಾನ್ ಆಯೋಜಿಸಲಾಗಿತ್ತು. ಭಾರತದಲ್ಲಿ ಹೆಚ್ಚುತ್ತಿರುವ ತೀವ್ರ ಹೃದಯಾಘಾತ ತಡೆಯಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ...

ಅನೇಕ ಗಣ್ಯರ ಉಪಸ್ಥಿತಿಯಲ್ಲಿ ಉದ್ಘಾಟನೆಯಾಯಿತು “ಟಿ.ವಿ.ನಗರ ನಿವೇಶನದಾರರ ಕ್ಷೇಮಾಭಿವೃದ್ಧಿ ಸಂಘ”

State News: ಎ.ಎಸ್.ಬಿ ಡೆವಲಪರ್ಸ್ ಅಂಡ್ ಪ್ರಮೋಟರ್ಸ್ ವತಿಯಿಂದ ತಾವರೆಕೆರೆ ಹೋಬಳಿ ಬಸವನಪಾಳ್ಯದಲ್ಲಿ ಕಿರುತೆರೆ ನಿರ್ಮಾಪಕರಿಗೆ, ನಿರ್ದೇಶಕರಿಗೆ, ಕಲಾವಿದರಿಗೆ ಹಾಗೂ ತಂತ್ರಜ್ಞರಿಗೆ ಕಡಿಮೆ ಬೆಲೆಯಲ್ಲಿ ನಿವೇಶನಗಳನ್ನು ನೀಡಲಾಗಿತ್ತು. ಈಗ ಆ ಸ್ಥಳದಲ್ಲಿ  ನಿವೇಶನದಾರರ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟನೆಯಾಯಿತು. ನಾಯಕ ಶ್ರೀನಗರ ಕಿಟ್ಟಿ, ಸಾಹಿತಿ ದೊಡ್ಡರಂಗೇಗೌಡ, ಹಿರಿಯ ನಟ ಲೋಹಿತಾಶ್ವ,  ಎ.ಎಸ್.ಬಿ ಡೆವಲಪರ್ಸ್ ಸಂಸ್ಥೆಯ ಎಸ್ ಭಗೀರಥ,...

ಅಕ್ಟೋಬರ್ 2021ರ ಮಾಸ ಭವಿಷ್ಯ, ಈ ರಾಶಿಗೆ ಶುಕ್ರ ದೆಸೆ ಶುರೂ..?!

Astrology: ಮೇಷರಾಶಿ ವ್ಯಾಪಾರದಲ್ಲಿ ನೀವು ಬಯಸಿದ ಲಾಭವನ್ನು ಪಡೆಯುತ್ತೀರಿ. ಕೆಲಸದ ಸ್ಥಳದಲ್ಲಿ ಸಕಾರಾತ್ಮಕ ನಿರೀಕ್ಷೆಗಳು ಇರುತ್ತವೆ, ಆದರೆ ಈ ಸಮಯದಲ್ಲಿ ನಿಮ್ಮಲ್ಲಿ ದುರಹಂಕಾರದ ಭಾವನೆ ಹೆಚ್ಚಾಗಬಹುದು. ತಿಂಗಳ ಎರಡನೇ ವಾರದಲ್ಲಿ, ಕೆಲಸದ ಸ್ಥಳದಲ್ಲಿ ನಿಮ್ಮ ವಿರೋಧಿಗಳಿಂದ ಎಚ್ಚರದಿಂದಿರಿ. ಉದ್ಯೋಗ ಬದಲಾವಣೆಯ ನಿರೀಕ್ಷೆಯಲ್ಲಿದ್ದವರು ಉತ್ತಮ ಅವಕಾಶಗಳನ್ನು ಪಡೆಯುತ್ತಾರೆ, ಆದರೆ ಆತುರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ. ಪರೀಕ್ಷೆ-ಸ್ಪರ್ಧೆಗೆ ತಯಾರಿ ನಡೆಸುತ್ತಿರುವ...

“ಬಿಜಪಿಗರು ದೇಶಭಕ್ತರಲ್ಲ ಕಳ್ಳರು” : ರಾಹುಲ್ ಗಾಂಧಿ

State News: ಭಾರತ್ ಜೋಡೋ ಯಾತ್ರೆಯಲ್ಲಿ 40% ಕಮಿಷನ್ ಭ್ರಷ್ಟಾಚಾರ ಆರೋಪದ ಕುರಿತು ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ ,ಯುಪಿಎ ಸರಕಾರದ ಅವಧಿಯಲ್ಲಿ ಎಲ್ಪಿಜಿ 400ರೂ.ಗಳಷ್ಟಿತ್ತು, ಈಗ ಅದು 1000 ರೂ.ಗೆ ತಲುಪಿದೆ. ಈ ಹೆಚ್ಚುವರಿ 600 ರೂ.ಗಳನ್ನು ಯಾರು ಪಡೆಯುತ್ತಿದ್ದಾರೆ? ಎಂದು ಪ್ರಶ್ನಿಸಿದ್ದಾರೆ. ಇನ್ನು ಪ್ರಧಾನ ಮಂತ್ರಿ ನರೆಂದ್ರ ಮೋದಿ ಮತ್ತು ಬಿಜೆಪಿ ಸದಸ್ಯರು ದೇಶಭಕ್ತರಲ್ಲ,...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img