Monday, May 4, 2026

special news

ಕಲರ್ ಫುಲ್ ಪಾತರಗಿತ್ತಿ ಹಾರಾಟಕ್ಕೆ ಮನಸೋತ ನೆಟ್ಟಿಗರು..!

Special News: ತಿಳಿ ನೀಲಿ ಆಕಾಶದಲ್ಲಿ ಚಿಟ್ಟೆಗಳು ಸ್ವಚ್ಛಂದವಾಗಿ ಸುತ್ತಾಡುತ್ತಿರುವ ವಿಡಿಯೋವೊಂದು ಇದೀಗ ವೈರಲ್ ಆಗಿದೆ. ಮೋನಾರ್ಕ್ ಬಟರ್‌ಫ್ಲೈ ಎಂದು ಕರೆಯಲ್ಪಡುವ ಈ ಚಿಟ್ಟೆಗಳ ವಿಡಿಯೋವನ್ನು ಬ್ಯುಟೆಂಗೆಬೀಡೆನ್ ಎಂಬ ಟ್ವಿಟ್ಟರ್ ಖಾತೆಯಿಂದ ಪೋಸ್ಟ್ ಮಾಡಲಾಗಿದೆ ಎನ್ನಲಾಗುತ್ತಿದೆ. ಈ ಪೇಜ್ ಸದಾ ಕಾಲ ಪ್ರಾಣಿ ಪಕ್ಷಿಗಳ ಹಾಗೂ ಪ್ರಕೃತಿಗೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳನ್ನು ಆಗಾಗ ಟ್ವಿಟ್ಟರ್‌ನಲ್ಲಿ ಪೋಸ್ಟ್...

ಮುಸ್ಲಿಂ ನೇಕಾರನಿಂದ ಶಾರದಾ ದೇವಿಗೆ 8 ಲಕ್ಷ ರೂ ಮೌಲ್ಯದ ಚಿನ್ನದ ಸೀರೆ ದೇಣಿಗೆ..?!

Manglore News: ಮಂಗಳೂರಿನಲ್ಲಿ  ದಸರಾ  ಹಬ್ಬ ಕಳೆಗಟ್ಟಿದೆ. ಮಂಗಳೂರಿನ ರಥಬೀದಿಯ ಶಾರದಾ ಮಹೋತ್ಸವದ ಶತಮಾನೋತ್ಸವದ ಪ್ರಯುಕ್ತ ಶಾರದಾ ದೇವಿಯ ವಿಗ್ರಹವನ್ನು ಅಲಂಕರಿಸಲು ಉತ್ತರ ಪ್ರದೇಶದ ಜ್ಞಾನವಾಪಿಯ ಮುಸ್ಲಿಂ ನೇಕಾರರು 8ಲಕ್ಷ ರೂ. ಮೌಲ್ಯದ ಚಿನ್ನದ ಕಸೂತಿ ಹೊಂದಿರುವ ಸೀರೆಯನ್ನು ನೀಡಿದ್ದಾರೆ. ಜೊತೆಗೆ ಶಾರದಾ ದೇವಿಯನ್ನು ಚಿನ್ನದ ವೀಣೆ ಮತ್ತು ಚಿನ್ನದ ನವಿಲು ಹಾಗೂ ಬೆಳ್ಳಿಯ ಪ್ರಭಾವಳಿಯಿಂದ...

ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ಸೇನಾ ಪಡೆಗಳ ನೂತನ ಮುಖ್ಯಸ್ಥರಾಗಿ ನೇಮಕ

National News: ಜನರಲ್ ಬಿಪಿನ್ ರಾವತ್ ಅವರ ಸಾವಿನ ಒಂಬತ್ತು ತಿಂಗಳ ನಂತರ, ಸರ್ಕಾರವು ಇಂದು ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ (ನಿವೃತ್ತ) ಅವರನ್ನು ಸೇನಾ ಪಡೆಗಳ ನೂತನ ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ.ಇಂದು ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ (ನಿವೃತ್ತ) ಅವರನ್ನು ಹೊಸ ಸೇನಾ ಪಡೆಗಳ ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ ಎಂದು ತಿಳಿದು  ಬಂದಿದೆ. https://karnatakatv.net/shashi-taroor-vs-digvijaya-sing/ https://karnatakatv.net/pfi-social-media-website-banned/ https://karnatakatv.net/cheetha-dog-sfety/

ಕೋತಿಗಳನ್ನು ಕೊಂದು ಮರಕ್ಕೆ ನೇಣು ಹಾಕಿದ ನೀಚರು..!

Beedar News: ಬೀದರ್ ನಲ್ಲಿ ದುಷ್ಕರ್ಮಿಗಳು ಕೋತಿಗಳನ್ನು ಕೊಂದು ನೇಣು ಹಾಕಿದ್ದಾರೆ. ಬೀದರ್‌ನ ಭಾಲ್ಕಿಯಲ್ಲಿ ಈ ಅಮಾನವೀಯ ಘಟನೆ ನಡೆದಿದೆ ಎಂದು  ತಿಳಿದು ಬಂದಿದೆ. ಜಿಲ್ಲೆಯ ಭಾಲ್ಕಿ ತಾಲೂಕಿನ ಮುರಾಳ ಗ್ರಾಮದ ಹೊರವಲಯದಲ್ಲಿರುವ ಹುಣಸೆ ಮರವೊಂದಕ್ಕೆ ಯಾರೋ ಪಾಪಿಗಳು ನಾಲ್ಕು ಕೋಡಂಗಿಗಳನ್ನು ಹೊಡೆದು ನೇಣು ಹಾಕಿದ ಅಮಾನವೀಯ  ಘಟನೆ ನಡೆದಿದೆ. ನಾಲ್ಕು ಮಂಗಗಳಲ್ಲಿ ಎರಡು ಮೃತಪಟ್ಟರೆ, ಮತ್ತೆರಡರನ್ನು...

ಶ್ರೀರಂಗಪಟ್ಟಣ ದಸರಾ ಸೆಪ್ಟೆಂಬರ್ 29 ರ ಕಾರ್ಯಕ್ರಮ :

Dasara News: ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಅಂಗವಾಗಿ ಸೆಪ್ಟೆಂಬರ್ 29 ರಂದು ನಡೆಯುವ ಕಾರ್ಯಕ್ರಮದ ವಿವರ ಇಂತಿದೆ. ಸೆಪ್ಟೆಂಬರ್ 29 ರಂದು ಬೆಳಿಗ್ಗೆ 6 ಗಂಟೆಗೆ ಕರಿಘಟ್ಟ ದೇವಸ್ಥಾನದ ಪಾದದಿಂದ ದೇವಸ್ಥಾನದ ಮೇಲ್ಭಾಗದವರಿಗೆ ಚಾರಣ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ  ಶ್ರೀರಂಗಪಟ್ಟಣ ತಾಲ್ಲೂಕು ಕ್ರೀಡಾಂಗಣದಲ್ಲಿ ಕಬ್ಬಡಿ, ಖೋ ಖೋ ವಾಲಿಬಾಲ್ ಸ್ಪರ್ಧೆಗಳು ನಡೆಯಲಿದೆ. ಬೆಳಿಗ್ಗೆ 9 ರಿಂದ 10 ರವರೆಗೆ...

ಕೇಂದ್ರ ಸರಕಾರಕ್ಕೆ ಸಾವಿರ ಸಾವಿರ ಸಾವಿರ ಪ್ರಣಾಮಗಳು ..!

State News: ಕಳೆದ ಹಲವು ದಿನಗಳಿಂದ ಪಿಎಫ್​ಐ ಸಂಘಟನೆ ನಿಷೇಧ ಮಾಡುವಂತೆ ಸಾಕಷ್ಟು ಒತ್ತಾಯ ಮಾಡಿಕೊಂಡು ಬಂದಿದ್ದ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್​ ಅವರಿಗೆ ಇದೀಗ ಕೇಂದ್ರ ಸರಕಾರ ಪಿಎಫ್ಐ ಸಂಘಟನೆಯನ್ನ ಬ್ಯಾನ್ ಮಾಡಿರೋದಕ್ಕೆ ಅತೀವ ಸಂತಸವಾಗಿದೆ. ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವ ವೇಳೆ ಪಿಎಫ್ಐ ಬ್ಯಾನ್ ಮಾಡಿದ್ದಕ್ಕೆ ಸಾವಿರ ಸಾವಿರ ಸಾವಿರ ಪ್ರಣಾಮಗಳು, ಧನ್ಯವಾದಗಳು ಎಂದು...

ದೇಶದೆಲ್ಲೆಡೆ PFI ಬ್ಯಾನ್: ಬಾಗಲಕೋಟೆಯಲ್ಲಿ ಸಂಭ್ರಮಾಚರಣೆ..!

State News: ಬಾಗಲಕೋಟೆಯ ಮುಧೋಳದಲ್ಲಿ ಕೇಂದ್ರ ಸರಕಾರ  ದೇಶಾದ್ಯಂತ ಪಿಎಫ್ಐ ಬ್ಯಾನ್ ಮಾಡಿದ ಹಿನ್ನೆಲೆ ಶ್ರೀರಾಮಸೇನೆ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಬೆಳಗ್ಗೆ ಸುದ್ದಿ ತಿಳಿಯುತ್ತಿದ್ದಂತೆ ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಸೇರಿದ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಹಾಗೂ ಕಾರ್ಯಕರ್ತ ರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂಭ್ರಮದಲ್ಲಿ ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್‌ ಮುತಾಲಿಕ್ ಅವರಿಗೆ...

ಐತಿಹಾಸಿಕ ಶ್ರೀರಂಗಪಟ್ಟಣ ಜಂಬೂ ಸವಾರಿಗೆ ಸುತ್ತೂರುಶ್ರೀಗಳು, ಸಚಿವ ಡಾ.ನಾರಾಯಣಗೌಡ, ಗೋಪಾಲಯ್ಯರಿಂದ ಚಾಲನೆ

Mandya News: ಮಂಡ್ಯ, ಸೆ.28: ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರೊಂದಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯರವರು ಚಾಲನೆ ನೀಡಿದರು. ಶ್ರೀರಂಗಪಟ್ಟಣದ ಕಿರಂಗೂರು ಸರ್ಕಲ್‌ನ ಬನ್ನಿಮಂಟಪದ ಬಳಿ ಗಜರಾಜ ಮಹೇಂದ್ರ ಮೇಲೆ ವಿರಾಜಮಾನಳಾದ ತಾಯಿ ಚಾಮುಂಡೇಶ್ವರಿ ವಿಗ್ರಹಕ್ಕೆ...

ಶಶಿ ತರೂರ್ ಗೆ ದಿಗ್ವಿಜಯ್ ಸಿಂಗ್ ಪ್ರತಿಸ್ಪರ್ಧಿ..?!

National News: ದಿಗ್ವಿಜಯ್ ಸಿಂಗ್ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ. ಅವರು ಶೀಘ್ರದಲ್ಲೇ ಚುನಾವಣೆಗೆ ತಮ್ಮ ನಾಮಪತ್ರವನ್ನು ಸ್ಪರ್ಧಿಸಲಿದ್ದಾರೆ. ಸಂಸದ ಶಶಿ ತರೂರ್ ಮತ್ತು ದಿಗ್ವಿಜಯ್ ಸಿಂಗ್ ಅವರು ಸೆಪ್ಟೆಂಬರ್  30ರಂದು ನಾಮಪತ್ರ ಸಲ್ಲಿಸುವ ಸಾಧ್ಯತೆ ಇದೆ. ಈ ಹಿಂದೆ ಶಶಿ ತರೂರ್ ಮತ್ತು ಅಶೋಕ್ ಗೆಹ್ಲೋಟ್ ಅವರ ಹೆಸರುಗಳು ಕಾಂಗ್ರೆಸ್ ಮುಖ್ಯಸ್ಥರ ಆಯ್ಕೆಯ ರೇಸ್‍ನಲ್ಲಿ...

ಶ್ರೀ ಬಂಡೆ ಮಹಾ೦ಕಾಳಿ ದೇವಾಲಯದಲ್ಲಿ ನವರಾತ್ರಿ ಹಬ್ಬದ ಎರಡನೇ ದಿನದ ವಿಶೇಷ :

Dasara Special: ಹಿಂದೂ ಧರ್ಮದಲ್ಲಿ ಪವಿತ್ರ ಹಬ್ಬಗಳಲ್ಲಿ ಒಂದಾದ ನವರಾತ್ರಿ ಹಬ್ಬದ ಪ್ರಯುಕ್ತ ಶ್ರೀ ಬಂಡೆ ಮಹಾ೦ಕಾಳಿ ದೇವಾಲಯದಲ್ಲಿ ದಿನಾಂಕ 27/09/2022ರಂದು ಮಂಗಳವಾರ ನವರಾತ್ರಿಯ ಎರಡನೆ ದಿನದ ಸಂದರ್ಭವಾಗಿ ಅಮ್ಮನವರಿಗೆ ಪಂಚಾಮೃತ ಅಭಿಷೇಕ,ಲಲಿತಸಹಸ್ತ್ರ ನಾಮ ಹಾಗು ನವಗ್ರಹ ಹೋಮಗಳನ್ನೂ ಆಯೋಜಿಸಿದ್ದು ನವರಾತ್ರಿಯಲ್ಲಿ ಒಂದೊಂದು ದಿನ ಒಂದೊಂದು ರೂಪದಲ್ಲಿ ದೇವಿಯನ್ನು ಪೂಜಿಸಲಾಗುತ್ತದೆ .ಎರಡನೇ ದಿನ ಸಂದರ್ಭವಾಗಿ ಅಮ್ಮನವರನ್ನು...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img