Technology News:
ಬ್ರ್ಯಾಂಡ್ ಒಪ್ಪೋ ಹೊಸ ಮೊಬೈಲ್ ಬಿಡುಗಡೆ ಮಾಡಿ ತಿಂಗಳು ಕಳೆದಿದೆ. 2022 ಎರಡನೇ ಕ್ವಾರ್ಟರ್ನಲ್ಲಿ ಅತಿ ಕಡಿಮೆ ಸ್ಮಾರ್ಟ್ಫೋನನ್ನು ಪರಿಚಯಿಸಿರುವ ಒಪ್ಪೋ ಇದೀಗ ದಿಢೀರ್ ಆಗಿ ತನ್ನ A ಸರಣಿಯಲ್ಲಿ ಹೊಸ ಒಪ್ಪೋ ಎ17 ಫೋನನ್ನು ಅನಾವರಣ ಮಾಡಿದೆ. ಇದೊಂದು ಪಕ್ಕಾ ಬಜೆಟ್ ಬೆಲೆಯ ಫೋನಾಗಿದ್ದು, ಆಕರ್ಷಕ ವಿನ್ಯಾಸ, ಉತ್ತಮ ಬ್ಯಾಟರಿ, ಕ್ಯಾಮೆರಾಗಳನ್ನು ಸಹ ಹೊಂದಿದೆ. ಸದ್ಯಕ್ಕೆ ಈ ಫೋನ್ ಮಲೇಷ್ಯಾದಲ್ಲಿ ಮಾತ್ರ...
State News:
ಅಕ್ಟೊಬರ್ 13ರಿಂದ 16ರವರೆಗೂ ಕೆಆರ್ ಪೇಟೆಯ ತ್ರಿವೇಣಿ ಸಂಗಮದ ನಡೆಯಲಿರುವ ಮಹಾಕುಂಭಮೇಳದ ಪ್ರಯುಕ್ತ ಇಂದು ಸಂಗಮದಲ್ಲಿ ಸುತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರು, ಆದಿ ಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರು, ಕಾಗಿನೆಲೆ ಶಾಖಾ ಮಠದ ಶಿವಾನಂದಪುರಿ ಸ್ವಾಮೀಜಿಗಳ ಸಾನಿಧ್ಯದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.
ಅಕ್ಟೋಬರ್ 13,14,15,16 ರಂದು ಕೆಆರ್ ಪೇಟೆಯ ಅಂಬಿಗರಹಳ್ಳಿ,...
Bagalakote News:
ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ.ದಂಪತಿಗಳಿಬ್ಬರು ಕುರ್ಚಿಗಾಗಿ ಕಾದಾಟ ನಡೆಸಿದ್ದಾರೆ. ಹೌದು ಬಾಗಲಕೋಟೆಯಲ್ಲಿ ಆಯೋಜಿಸಲಾಗಿದ್ದ ಸಮಾವೇ ಶವೊಂದರಲ್ಲಿ ವೀಣಾ ಕಾಶಪ್ಪನವರು ಸಿದ್ದರಾಮಯ್ಯ ಬಳಿ ಬಂದು ಪಕ್ಕದ ಕುರ್ಚಿಯಲ್ಲೇ ಆಸೀನರಾದಂತಹ ಸಂದರ್ಭದಲ್ಲಿ ವಿಜಯಾನಂದ ಕಾಶಪ್ಪ ನವರು ಸಿದ್ದರಾಮಯ್ಯ ಬಳಿ ಬಂದು ವೀಣಾ ರವರನ್ನು ಬೇರೆಡೆ ಕೂರಿಸುವಂತೆ ಹೇಳುತ್ತಾರೆ. ಈ ಕಾರಣದಿಂದ ಸಿದ್ದರಾಮಯ್ಯ ವೀಣಾ ಕಾಶಪ್ಪರವರನ್ನು...
State News:
ಆರೆಸ್ಸೆಸ್ ಮುಖಂಡರೊಬ್ಬರ ಕಾರಿನಲ್ಲಿ ದುಷ್ಕರ್ಮಿಗಳು 'ಕಿಲ್ ಯೂ', 'ಜಿಹಾದ್' ಎಂದು ಬರೆದು ಜೀವ ಬೆದರಿಕೆ ಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.ಆರ್ಎಸ್ಎಸ್ ಧರ್ಮ ಜಾಗರಣ ಸಂಚಾಲಕ ಡಾ.ಶಶಿಧರ ಅವರಿಗೆ ಬೆದರಿಕೆ ಹಾಕಲಾಗಿದ್ದು, ಶಶಿಧರ ವ್ಯಾಪಾರ ಮಾಡುತ್ತಿದ್ದು, ಹಿಂದೂ ಧಾರ್ಮಿಕ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಿದ್ದಾರೆ.
ಶಶಿಧರ ಅವರ ಮನೆ ಬಳಿ...
Film news:
ಬಾಲಿವುಡ್ನ ಹಿರಿಯ ನಟಿ ಆಶಾ ಪರೇಖ್ ಅವರಿಗೆ 2022ರ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಘೋಷಿಸಲಾಗಿದೆ ಎಂದು ತಿಳಿದು ಬಂದಿದೆ.
ಆಶಾ ಪರೇಖ್ ಅವರು ಹಿಂದಿ, ಮರಾಠಿ ಹಾಗೂ ಮತ್ತಿತರ ಭಾಷೆಗಳ ನೂರಾರು ಚಿತ್ರಗಳಲ್ಲಿ ನಟಿಸಿದ್ದಾರೆ.'ಆಸ್ಮಾನ್' ಸಿನಿಮಾದ ಮೂಲಕ ಬಾಲಿವುಡ್ಗೆ ಪಾದರ್ಪಣೆ ಮಾಡಿದ ಆಶಾ ಪಾರೇಖ್, ದೋ ಬದನ್, ಉಪಕಾರ್ ಹಾಗೂ ಕಾರವಾನ್,...
Banglore News:
ಬೆಂಗಳೂರು ಕೆ.ಆರ್.ಪುರ ಪೂರ್ವ ತಾಲೂಕು ತಹಶೀಲ್ದಾರ ಕಚೇರಿ ಮೇಲೆ ಲೋಕಾಯುಕ್ತ ನ್ಯಾಯಮೂರ್ತಿ ಚಂದ್ರಶೇಖರ್ ದಿಡೀರ್ ಭೇಟಿ ಪರಿಶೀಲನೆ ನಡೆಸಿದರು. ದಾಖಲೆಗಳನ್ನು ಪರಿಶೀಲಿಸುತ್ತಾ ಸಿಬ್ಬಂದಿಗಳ ಮೇಲೆ ನ್ಯಾಯಮೂರ್ತಿ ಕಿಡಿಕಾರಿ ದ್ದಾರೆ.ನಿಗದಿತ ಅವಧಿಯಲ್ಲಿ ಕಡತ ವಿಲೇವಾರಿ ಮಾಡದಿರುವುದು, ಖಾತಾ, ಭೂ ಪರಿವರ್ತನೆ ಮಾಡಲು ಹಣ ಬೇಡಿಕೆ, ಸಿಬ್ಬಂದಿ ಕೊರತೆ ಸೇರಿದಂತೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ...
Banglore News:
ಬೆಂಗಳೂರು ಕೆಆರ್ ಪುರಂ ನಲ್ಲಿ ವೈದ್ಯರ ನಿರ್ಲಕ್ಯಕ್ಕೆ ಜನರು ಆಕ್ರೋಶಗೊಂಡ ಘಟನೆ ನಡೆದಿದೆ. ಅನಾರೋಗ್ಯಪೀಡಿತ ವ್ಯಕ್ತಿ ರಸ್ತೆಯಲ್ಲೇ ವೈದ್ಯರು ಕ್ಯಾರೇ ಎನ್ನದೆ ಯಾವುದೆ ಚಿಕಿತ್ಸೆ ನೀಡಲು ನಿರಾಕರಿಸಿದ ಘಟನೆ ನಡೆದಿದೆ. ಕೆಆರ್ ಪುರಂ ನ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ ಕಂಡುಬಂದಿದೆ. ಕಳೆದ ನಾಲ್ಕೈದು ದಿನಗಳಿಂದ ಅನಾರೋಗ್ಯ ಪೀಡಿತ ವ್ಯಕ್ತಿಯೊಬ್ಬ ರಸ್ತೆಯಲ್ಲೇ ಬಿದ್ದಿದ್ದು...
National News:
ಐತಿಹಾಸಿಕ ತಾಜ್ ಮಹಲ್ ಸ್ಮಾರಕದ 500 ಮೀಟರ್ ಸುತ್ತಮುತ್ತ ಎಲ್ಲ ರೀತಿಯ ವಾಣಿಜ್ಯ ಚಟುವಟಿಕೆಗಳನ್ನು ನಿಷೇಧಿಸಲು ಅಧಿಕಾರಿಗಳಿಗೆ ನಿರ್ದೇಶನವನ್ನು ನೀಡಲು ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿತ್ತು.ಸಮಾಧಿಯು ಯುನೆಸ್ಕೋ ವಿಶ್ವ ಪರಂಪರೆಯ ತಾಣವೂ ಆಗಿದ್ದು ಮೇ 2000ದಲ್ಲಿ ಇದೇ ರೀತಿಯ ಆದೇಶವನ್ನು ನೀಡಲಾಗಿತ್ತು ಆದರೆ, ಸಮಯದ ದರ್ಘಾವಧಿಯ ದೃಷ್ಟಿಯಿಂದ ಆ ನರ್ದೇಶನವನ್ನು...
Film News:
ಕರಾವಳಿಯ ಬೆಡಗಿ ಸೋಷಿಯಲ್ ಮೀಡಿಯಾ ಸ್ಟಾರ್, ಆರ್ಜೆ ಅಯ್ಯೋ ಶ್ರದ್ಧಾ ಬಾಲಿವುಡ್ನ ಸ್ಟಾರ್ ನಟನ ಜೊತೆ ನಟಿಸುತ್ತಿದ್ದಾರೆ. ನಾವು ನಿತ್ಯ ನೋಡುವ ವಿಚಾರವನ್ನೇ ನಮ್ಮ ಕಣ್ಣಿಗೆ ಕಟ್ಟುವಂತೆ ವಿಡಿಯೋ ಮೂಲಕ ತೋರಿಸೋ ಶ್ರದ್ಧಾ ಅವರಿಗೆ ದೇಶ, ವಿದೇಶದಲ್ಲಿಯೂ ಅಭಿಮಾನಿಗಳಿದ್ದು, ಈಗ ಅವರು ಸಿನಿಮಾ ಮಾಡುತ್ತಿರುವುದು ಎಲ್ಲರಲ್ಲಿಯೂ ಸಂತಸ ಹೆಚ್ಚಿಸಿದೆ.ಇನ್ನು ಬಾಲಿವುಡ್ ನಟ ಆಯುಷ್ಮಾನ್...
devotional story:
ಭಾರತದಲ್ಲಿ ಅನೇಕ ಮಹಾಮಹಿಮರು ಹನುಮಂತನ ವೈಶಿಷ್ಟತೆಯನ್ನು ಗುಣಗಾನ ಮಾಡಿದ್ದಾರೆ ಹನುಮರ ಆಶೀರ್ವಾದವನ್ನು ಪಡೆಯಲು ಕೋಟಿ ಕೋಟಿ ಜನರು ಹನುಮಾನ್ ಚಾಲೀಸವನ್ನು ಪಠಿಸುತ್ತಾರೆ ಹನುಮಾನ್ ಚಲಿಸಾವನ್ನು ಸಂತ ತುಳಸಿದಾಸರು ಹಿಂದಿ ಸಾಹಿತ್ಯದಲ್ಲಿ ರಚಿಸಿದ್ದಾರೆ ಇದರಲ್ಲಿ 40 ಸ್ತೋತ್ರಗಳಿದ್ದು ಹನುಮಾನ್ ಚಲಿಸಾವನ್ನು ಯಾರು ಭಕ್ತಿ ಮನೋಭಾವಗಳಿಂದ ಪಠಿಸುತ್ತಾರೋ ಅವರಿಗೆ ಭಗವಾನ್ ಹನುಮರಿಂದ ಯಾವ ಪ್ರಯೋಜನಗಳು ಸಿಗುತ್ತವೆ...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....