kerala News:
ಕೇರಳ ಪ್ರವಾಸದಲ್ಲಿರುವ ಅವರು ಇಲ್ಲಿನ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆ.ಪಿ.ನಡ್ಡಾ "ಹಿಂಸಾಚಾರದಲ್ಲಿ ತೊಡಗಿರುವ ಜನರಿಗೆ ಎಡ ಪ್ರಜಾಸತ್ತಾತ್ಮಕ ರಂಗ (ಎಲ್ಡಿಎಫ್) ಸರಕಾರವು ಮೌನ ಬೆಂಬಲವನ್ನು ನೀಡುತ್ತಿದೆ" ಎಂದು ಆರೋಪಿಸಿದ್ದಾರೆ. ಹಾಗೆಯೇ ದೇವರನಾಡು ಭಯೋತ್ಪಾದಕರ ತಾಣವಾಗಿ ಮಾರ್ಪಾಡಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಹಿಂಸಾಚಾರ ಹೆಚ್ಚುತ್ತಿರುವ ಕಾರಣ ಕೇರಳದ ಸಾಮಾನ್ಯ...
International News:
ರಷ್ಯಾದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿ ಬಂದಿದೆ. ಶಾಲೆಯೊಂದರಲ್ಲಿ ದಾಳಿಕೋರನೋರ್ವ ಶೂಟೌಟ್ ನಡೆಸಿದ ಪರಿಣಾಮ 13 ಜನ ಮೃತಪಟ್ಟು , 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಡೆದಿದೆ ಎನ್ನಲಾಗಿದೆ.ರಷ್ಯಾದ ಇಝೆವ್ಸ್ಕ್ ನಗರದ ಶಾಲೆಯ ಸಂಖ್ಯೆ 88ರಲ್ಲಿ ಶೂಟೌಟ್ ನಡೆದಿದೆ ಎನ್ನಲಾಗಿದೆ. ಈ ಘಟನೆಯಲ್ಲಿ, ಶಿಕ್ಷಣ ಸಂಸ್ಥೆಯ ಇಬ್ಬರು ಭದ್ರತಾ ಸಿಬ್ಬಂದಿ ಮತ್ತು...
Technology News:
ಇನ್ನು ಗ್ರಾಹಕರು ಉಬರ್ ಆ್ಯಪ್ ಬದಲಾಗಿ ನೇರವಾಗಿ ವಾಟ್ಸ್ಆ್ಯಪ್ ಮೂಲಕವೇ ಪ್ರಯಾಣಕ್ಕಾಗಿ ವಾಹನವನ್ನು ಬುಕ್ ಮಾಡಿಕೊಳ್ಳಬಹುದಾಗಿದೆ. ಪ್ರಖ್ಯಾತ ಆನ್ಲೈನ್ ಕ್ಯಾಬ್ ಬುಕ್ಕಿಂಗ್ ಸಂಸ್ಥೆ ಊಬರ್ ಮತ್ತು ವಾಟ್ಸ್ಆಪ್ ಒಡೆತನದ ಮೆಟಾ ಸಂಸ್ಥೆಗಳು ಸೇರಿಕೊಂಡು ಇಂತಹದೊಂದು ಫೀಚರ್ ಅನ್ನು ಲಾಂಚ್ ಮಾಡಿದೆ. ಸದ್ಯಕ್ಕೆ ದೆಹಲಿಯಲ್ಲಿ ಆರಂಭವಾಗುತ್ತಿರುವ ಈ ಸೇವೆ ಭಾರತದ ಇತರ ಪ್ರಮುಖ ನಗರಗಳಿಗೆ...
State News:
ಎನ್ಐಎ ನಡೆಸುತ್ತಿರುವ ಎರಡನೇ ಸುತ್ತಿನ ಸರಣಿ ದಾಳಿ ಮತ್ತಷ್ಟು ಚುರುಕುಗೊಂಡಿದೆ. ವಿವಾದಾತ್ಮಕ ಇಸ್ಲಾಮಿಸ್ಟ್ ಗುಂಪಿನಿಂದ ಭಯೋತ್ಪಾದಕ ನಿಧಿ ಮತ್ತು ಆಪಾದಿತ ದೇಶ ವಿರೋಧಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಎನ್ಐಎ ದಾಳಿಗಳನ್ನು ನಡೆಸಲಾಗಿದೆ. ರಾಜ್ಯಗಳ ವಿವಿಧ ತನಿಖಾ ಸಂಸ್ಥೆಗಳ ಜೊತೆ ಸೇರಿ ಪಿಎಫ್ಐ ಮೇಲೆ ಮತ್ತೊಂದು ಸುತ್ತಿನ ದಾಳಿ ಮಾಡಿದೆ. ಸೆ.22ರಂದು ನಡೆಸಿದ ದಾಳಿಯಲ್ಲಿ ಪಿಎಫ್ಐ...
Mandya News:
ಪಾಂಡವಪುರ ಚಂದ್ರೆ ಗ್ರಾಮದಲ್ಲಿ 35 ಅಡಿ ಆಳದ ನೀರಿಲ್ಲದ ತೆರದ ಬಾವಿಗೆ ಎಸೆದಿದ್ದು, ನವಜಾತ ಶಿಶುವನ್ನು ಪಾಂಡವಪುರ ತಾಲ್ಲೂಕಿನ ವೈದ್ಯಾಧಿಕಾರಿಗಳ ತಂಡ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದೆ.ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೆ ಅವರು ಇಂದು ಮಿಮ್ಸ್ ನ ಐ.ಸಿ.ಯು. ನಲ್ಲಿ...
Mandya News:
ಮೈ ಶುಗರ್ ಸಕ್ಕರೆ ಕಾರ್ಖಾನೆ ಸೆಪ್ಟೆಂಬರ್ 30 ರೊಳಗಾಗಿ ಸಂಪೂರ್ಣವಾಗಿ ಚಾಲನೆಗೊಳ್ಳಲಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಕೆ ಅವರು ತಿಳಿಸಿದರು.ಅವರ ಇಂದು ಮೈ ಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಕಾರ್ಖಾನೆಯ ಕೆಲಸ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು. ಕಾರ್ಖಾನೆಯ ಎರಡನೇ ಬಯ್ಲರ್ ನ ಕಾರ್ಯ ಸೆಪ್ಟೆಂಬರ್ 19...
Odissa News:
ಆ ಊರಿಗೆ ಕರಿಬೆಕ್ಕು ಉಪಟಳ ಅಧಿಕವಾಗಿದೆ. ಒಡಿಶಾದ ರಾಜಧಾನಿ ಭುವನೇಶ್ವರದ ಶಾಸ್ತ್ರಿನಗರ ಪ್ರದೇಶದ ಸುತ್ತಮುತ್ತ ಕರಿ ಬೆಕ್ಕೊಂದು 25 ಮಂದಿಯ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಂಡುಬರುವ ಕಪ್ಪು ಬೆಕ್ಕು ,ಮಕ್ಕಳು, ಹಿರಿಯರು ಎನ್ನದೆ ಎಲ್ಲರ ಮೇಲೆ ದಾಳಿ ನಡೆಸುತ್ತಿದ್ದು, ಜನರು ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ, ಇನ್ನೂ ಕೆಲವರು...
Technology News:
ಒಂದು ವೇಳೆ ವಾಟ್ಸ್ಆ್ಯಪ್ ಡಿಲೀಟ್ ಮಾಡಬೇಕು ಅಂದುಕೊಂಡಿದ್ದರೆ ಕೆಲ ವಿಚಾರಗಳನ್ನು ನೀವು ತಿಳಿದುಕೊಳ್ಳಬೇಕು. ಅಂದಹಾಗೆ ವಾಟ್ಸ್ಆ್ಯಪ್ ಖಾತೆಯಲ್ಲಿನ ಮಾಹಿತಿಯನ್ನು ಡಿಲೀಟ್ ಮಾಡುವುದಕ್ಕೆ ೯೦ ದಿನಗಳ ಕಾಲ ಸಮಯ ತೆಗೆದುಕೊಳ್ಳಲಾಗುತ್ತದೆ. ಇಲ್ಲಿದೆ ನೋಡಿ ವಾಟ್ಸ್ಆ್ಯಪ್ ಅನ್ನು ಡಿಲೀಟ್ ಮಾಡುವ ಸುಲಭ ವಿಧಾನ ,ನಿಮ್ಮ ಆಂಡ್ರಾಯ್ಡ್ ಸ್ಮರ್ಟ್ಫೋನ್ನಲ್ಲಿ ವಾಟ್ಸ್ಆ್ಯಪ್ ತೆರೆಯಿರಿ.ಇನ್ನಷ್ಟು ಆಯ್ಕೆಗಳನ್ನು ಟ್ಯಾಪ್ ಮಾಡಿ, ನಂತರ...
Maharashtra News:
ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಜಾನ್ಸನ್ ಆ್ಯಂಡ್ ಜಾನ್ಸನ್ ಪ್ರೈವೇಟ್ ಲಿಮಿಟೆಡ್ನ ಬೇಬಿ ಪೌಡರ್ ಉತ್ಪಾದನೆಯ ಲೈಸೆನ್ಸ್ ಅನ್ನು ಮಹಾರಾಷ್ಟ್ರದ ಆಹಾರ ಮತ್ತು ಔಷಧಗಳ ಆಡಳಿತ ರದ್ದುಗೊಳಿಸಿದೆ. ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಯ ಉತ್ಪನ್ನವಾದ ಜಾನ್ಸನ್ ಬೇಬಿ ಪೌಡರ್ ನವಜಾತ ಶಿಶುಗಳ ರ್ಮದ ಮೇಲೆ ಕೆಟ್ಟ ಪರಿಣಾಮ ಬೀರಬಹುದು ಎಂಬ ಉದ್ದೇಶದಿಂದ ಈ ನರ್ಧಾರ...
Mandya News:
ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 10 ಕೋಟಿ ವೆಚ್ಚದಲ್ಲಿ ಮಂಡ್ಯದ ಸರ್.ಎಂ.ವಿ.ಜಿಲ್ಲಾ ಕ್ರೀಡಾಂಗಣದ ಅಭಿವೃದ್ದಿ ಕಾಮಗಾರಿಗಳ ಗುದ್ದಲಿ ಪೂಜೆ/ಶಂಕುಸ್ಥಾಪನೆ ಕಾರ್ಯಕ್ರಮವನ್ನು ಅಬಕಾರಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ, ರೇಷ್ಮೆ,ಯುವಸಬಲಿಕರಣ ಮತ್ತು ಕ್ರೀಡಾ ಸಚಿವರಾದ ಡಾ.ಕೆ ಸಿ.ನಾರಾಯಣ ಗೌಡ ಅವರುಗಳು ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಶಾಸಕರಾದ ಎಂ.ಶ್ರೀನಿವಾಸ್,ಸಂಸದೆ...
ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....