National News:
ಇದೀಗ ಗೌತಮ್ ಅದಾನಿ ವಿಶ್ವದ 2ನೇ ಶ್ರೀಮಂತರಾಗಿದ್ದಾರೆ. ಭಾರತದ ಕೈಗಾರಿಕೋದ್ಯಮಿ, ಅದಾನಿ ಗ್ರೂಪ್ನ ಅಧ್ಯಕ್ಷ ಗೌತಮ್ ಅದಾನಿ ಅವರು ಅಮೆಜಾನ್ನ ಮುಖ್ಯಸ್ಥ ಜೆಫ್ ಬೆಜೋಸ್ ಅವರನ್ನು ಹಿಂದಿಕ್ಕಿ ಇದೀಗ ವಿಶ್ವದ 2ನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಅಮೆರಿಕದ ನಿಯತಕಾಲಿಕೆ ಫೋರ್ಬ್ಸ್ ಪ್ರಕಾರ, ಟೆಸ್ಲಾ ಸಿಇಒ ಎಲೋನ್ ಮಸ್ಕ್ ಅವರು 273.5 ಬಿಲಿಯನ್ ಡಾಲರ್ ನಿವ್ವಳ...
Mandya News:
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಅಂಬರಹಳ್ಳಿಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ, 29 ವಿದ್ಯಾರ್ಥಿಗಳ ಅಸ್ವಸ್ಥಗೊಂಡಿರುವ ಘೋರ ಘಟನೆ ಬೆಳಕಿಗೆ ಬಂದಿದೆ.ಇನ್ನೂ ಬಿಸಿ ಊಟದಲ್ಲಿ ಹಲ್ಲಿ ಬಿದ್ದ ಕಾರಣ 19 ವಿದ್ಯಾರ್ಥಿನಿಯರು 10 ವಿಧ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು ವಾಂತಿ ಬೀದಿಯಿಂದ ಬಳಲುತ್ತಿದ್ದಾರೆ ಹೀಗಾಗಿ ಕೂಡಲೇ ಜಿಲ್ಲೆಯ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆ.ಎಂ...
Mandya News:
ಅಬಕಾರಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ನಿಧನರಾದ ಹಿರಿಯ ರಾಜಕಾರಣಿ ದಿವಂಗತ ಕೆ.ವಿ.ಶಂಕರೇಗೌಡರವರ ಧರ್ಮಪತ್ನಿ ಸುಶೀಲಮ್ಮರವರ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು.ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಂ ರಾಯಪುರ ಅವರು ಉಪಸ್ಥಿತರಿದ್ದರುನಿತ್ಯ ಸಚಿವ ಶಂಕರೇಗೌಡ ಅವರ ಪತ್ನಿ ಸುಶೀಲಮ್ಮ ಅವರ ನಿಧನ ದುಃಖ...
Kerala News:
ಕೇರಳದ ವಯನಾಡಿನಲ್ಲಿ ಯುವತಿಯೊಬ್ಬಳು ಸೆಲ್ಫೀ ತೆಗೆದುಕೊಂಡು ವಾಟ್ಸಾಪ್ ಸ್ಟೇಟಸ್ ಹಾಕಿ ಬಳಿಕ ನೀರು ತುಂಬಿರುವ ಕಲ್ಲು ಕ್ವಾರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಯನಾಡು ಜಿಲ್ಲೆಯ ಅಂಬಲವಾಯಲ್ ಗ್ರಾಮದಲ್ಲಿರುವ ವಿಕಾಸ್ ಕಾಲನಿ ಸಮೀಪ ನಡೆದಿದೆ.
ಸುಲ್ತಾನ ಬಥೇರಿಯಲ್ಲಿ ಲ್ಯಾಬ್ಟೆಕ್ನೀಶಿಯನ್ ಆಗಿರುವ ಪ್ರವೀಣಾ (೨೦) ಮೃತ ಯುವತಿ. ನೀರು ತುಂಬಿದ್ದ ಕಲ್ಲು ಕ್ವಾರಿ ಬಳಿ ನಿಂತು...
Manglore News:
ರೈಲು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯರ್ವ ಮೃತಪಟ್ಟ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪುರಸಭಾ ವ್ಯಾಪ್ತಿಯ ಮೊಡಂಕಾಪು ಎಂಬಲ್ಲಿ ನಡೆದಿದೆ. ಮೃತರನ್ನು ಮಂಡಾಡಿ ನಿವಾಸಿ ಪ್ರವೀಣ್ ಪೂಜಾರಿ ಎಂದು ಗುರುತಿಸಲಾಗಿದೆ. ರೈಲ್ವೆ ಹಳಿಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂರ್ಭ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ.
ಪ್ರವೀಣ್ ತಲೆಗೆ ಬಲವಾದ ರೈಲಿನ ಏಟು...
Banglore News:
ಸಿಲಿಕಾನ್ ಸಿಟಿಯಲ್ಲಿ ಭೀಕರ ರಸ್ತೆ ಅಪಘಾತವೊಂದು ನಡೆದಿದೆ. ಲಾರಿಯೊಂದು ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಎಳೆದುಕೊಂಡು ಹೋಗಿದೆ. ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಮೃತನನ್ನು ಖಾಸಗಿ ಉದ್ಯೋಗಿ ಸುಮನ್ ಎಂದು ಗುರುತಿಸಲಾಗಿದೆ. ಸುಮನ್ ಬೈಕಿನಲ್ಲಿ ಪೆಟ್ರೋಲ್ ಖಾಲಿಯಾಗಿತ್ತು. ಹೀಗಾಗಿ ಆತ ಶೆಲ್ ಪೆಟ್ರೊಲ್ ಬಂಕ್ನಿಂದ ಬಾಟ್ಲಿಯಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಒನ್ ವೇಯಲ್ಲಿ ಹೋಗುತ್ತಿದ್ದ....
Film News:
ಗುರುಗಳೇ ನೀವೇನು ಭಯಪಡಬೇಡಿ ನೀವು ನನ್ನ ಸಿನಿಮಾದಲ್ಲಿ ಮತ್ತೆ ನಟಿಸಬೇಕು ಹಾಗೆಯೇ ನೀವು ಭಯಪಡಬೇಡಿ ನಾನಿದ್ದೇನೆ ನಿಮ್ಮ ಜೊತೆ ಎಂದು ಆ ಸ್ಟಾರ್ ನಟರೊಬ್ಬರು ತನ್ನ ಗುರುನಗಳಿಗೆ ಒಂದು ಹೇಳಿಕೆಯನ್ನು ನೀಡ್ತಾರೆ ಆ ಸ್ಟಾರ್ ನಟ. ಅಷ್ಟಕ್ಕೂ ಆ ನಟ ಗುರುಗಳಿಗೆ ಹೀಗೆ ಹೇಳಿದ್ಯಾಕೆ ಆ ಬಿಗ್ ಸ್ಟಾರ್ ಯಾರು ಗೊತ್ತಾ ನಟನ...
Banglore News:
ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 2 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷ ರ ಆಯ್ಕೆ ಸಂಬಂಧ ಸಾಂಕೇತಿಕ ಚುನಾವಣೆ ನಡೆಯಲಿದೆ. ಮಧ್ಯಾಹ್ನ3.30 ಕ್ಕೆ ವಸಂತ ನಗರದ ಅಂಬೇಡ್ಕರ್ ಭವನದಲ್ಲಿ ಸಾಂಕೇತಿಕ ಚುನಾವಣೆ ಆಯೋಜನೆ ಮಾಡಲಾಗಿದೆ. ಯಾರು ನಾಮಪತ್ರ ಸಲ್ಲಿಸಿಲ್ಲ ಯಾರು ಸ್ರ್ಧಿಸಿಲ್ಲದ ಕಾರಣ ಮಧ್ಯಾಹ್ನ ಸಭೆ ಸೇರಿ ಒನ್ ಲೈನ್ ರೆಸ್ಯೂಲೂಷನ್...
Special News:
ಇದ್ದಕ್ಕಿದ್ದಂತೆ ಸಿಂಹ ಮತ್ತು ಹುಲಿಯ ಮಧ್ಯೆ ಕಾಳಗ ಶುರುವಾಗಿದೆ. ಸಿಂಹದ ಮೇಲೆ ಅನಿರೀಕ್ಷಿತವಾಗಿ ದಾಳಿ ಮಾಡುತ್ತದೆ ಹುಲಿ. ಸಿಂಹ ಕಾಡಿನ ರಾಜ ಹಾಗಾಗಿ ಗೆಲ್ಲಬೇಕು ಎನ್ನುವುದು ಸಾಮಾನ್ಯ ನಿರೀಕ್ಷೆ. ಆದರೆ ಅನೇಕ ಸಂಶೋಧನಾ ವರದಿಗಳ ಪ್ರಕಾರ, ಹುಲಿಯು ಸಿಂಹದ ವಿರುದ್ಧ ಗೆಲ್ಲುವ ಸಾಧ್ಯತೆ ಹೆಚ್ಚಿರುತ್ತದೆ. ಬೆಂಗಾಲ್ ಹುಲಿ ಮತ್ತು ಆಫ್ರಿಕನ್ ಸಿಂಹದ ನಡುವಿನ...
Film News:
ಕರುನಾಡ ಮಾಣಿಕ್ಯ ಪುನೀತ್ ರಾಜ್ ಕುಮಾರ್ ಅವರಿಗೆ ಸರಕಾರ ವಿಶೇಷವಾಗಿ ಗೌರವ ಸೂಚಿಸಲು ನಿರ್ಧರಿಸಿದೆ. ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ‘ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಜನ್ಮದಿನವನ್ನು ಸ್ಫರ್ತಿ ದಿನ ಎಂದು ರ್ಕಾರದ ವತಿಯಿಂದಲೇ ನಡೆಸಬೇಕೆಂಬ ನನ್ನ...