District News: Hanagal: ಟೊಮ್ಯಾಟೋ ಬೆಲೆ ಗಗನಕ್ಕೇರುತ್ತಿದ್ದಂತೆ ಇಲ್ಲೊಬ್ಬ ವ್ಯಾಪಾರಸ್ಥ ಅಚ್ಚರಿ ಎಂಬಂತೆ ಸಿಸಿಟಿವಿ ಕಾವಲಿನಲ್ಲಿ ಟೊಮ್ಯಾಟೋ ಮಾರಾಟ ಮಾಡಿ ಸುದ್ದಿಯಾಗಿದ್ದಾನೆ. ಹೌದು ಟೊಮ್ಯಾಟೋಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು.
ಟೊಮ್ಯಾಟೊ ಕಳ್ಳತನ ಆಗದಂತೆ ಎಚ್ಚರಿಕೆ ವಹಿಸಿದ ವ್ಯಾಪಾರಸ್ಥ ಸಿಸಿ ಟಿವಿ ಕಾವಲಿನಲ್ಲಿ ಟೊಮ್ಯಾಟೋ ವ್ಯಾಪಾರ ಮಾಡಿದ್ದಾನೆ. 1 ಕೆ.ಜಿ ಟೊಮ್ಯಾಟೊ ಬೆಲೆ 150 ರೂಪಾಯಿ ಹಿನ್ನಲೆ....
District News: ದಾವಣಗೆರೆ: ವಂದೇ ಭಾರತ್ ರೈಲಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಕ್ಕಳಿಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ರೈಲ್ವೆ ಪೊಲೀಸರು ದಾವಣಗೆರೆಯಲ್ಲಿ ಮಕ್ಕಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಇಬ್ಬರು 12 ವರ್ಷದವರು ಎಂದು ತಿಳಿದು ಬಂದಿದೆ.ಜುಲೈ 1ರಂದು ದಾವಣಗೆರೆ ನಗರದ ಹೊರವಲಯದ ಜಿಎಂಐಟಿ ಹಿಂಭಾಗದಲ್ಲಿ ಈ ಘಟನೆ ನಡೆದಿತ್ತು. ಕಲ್ಲಿನ ಏಟಿಗೆ ಕಿಟಕಿಯ ಗಾಜಿನಲ್ಲಿ...
Poitical News:
ಈಗಾಗಲೇ ರಾಜ್ಯಾದ್ಯಂತ ವಿಪಕ್ಷನಾಯಕನ ಆಯ್ಕೆ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕುರಿತಾಗಿ ಅನೇಕ ಚರ್ಚೆಗಳು ಶುರುವಾಗಿದ್ದು ಯಾರಾಗ್ತಾರೆ ಅನ್ನೋ ಕುತೂಹಲಗಳು ಶುರುವಾಗಿದೆ. ಇದೀಗ ಇದರ ಜೊತೆ ಬಿ.ಎಸ್.ವೈ ಹೊಸದೊಂದು ಸುಳಿವನ್ನು ಕೂಡಾ ನೀಡಿದ್ದಾರೆ. ಹೌದು ಇಂದು ಜುಲೈ 5 ರಂದು ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಬಿಎಸ್ ಯಡಿಯೂರಪ್ಪ ರಾಜ್ಯಾಧ್ಯಕ್ಷ ಮತ್ತು ವಿಪಕ್ಷನಾಯಕನ ಆಯ್ಕೆ...
Special News:
ಪ್ರಾಥಮಿಕ ಪಾಠಕ್ಕೆ ಮತ್ತೆ ಮಾರು ಹೋಯಿತಾ ಜಗತ್ತು..?!ಹೌದು ಮತ್ತೆ ವಿಜ್ಞಾನ ಲೋಕದಲ್ಲಿ ಶುರುವಾಗಿದೆ ಅಣುಗಳ ಚರ್ಚೆ. ಶಾಲೆಯಲ್ಲಿ ಕಳಿತ ಪಾಠ ಮತ್ತೆ ಮರುಕಳಿಸಿದೆ. ಹೊತ್ತಗೆ ಹೊತ್ತು ಕ್ಲಾಸಲ್ಲಿ ಕೂತು ಕರಿಹಳಗೆಯಲ್ಲಿ ಪ್ರೋಟೋನ್ ನ್ಯೂಟ್ರೋನ್ ಎಂದಾಗಲೇ ಶುರುವಾಗಿತ್ತು ಕುತೂಹಲದ ಕಹಳೆ.ಇದೀಗ ಮತ್ತೆ ಪ್ರಪಂಚದ ಕಣ್ಣು ಅದೇ ಅಣುಗಳತ್ತ. ಅದು ಪ್ರಾರಂಭದ ಚರ್ಚೆಯೇ ಅಣುಗಳ ಉಸಿರಾಟದ...
State News:
March:01: ಸರಕಾರದ ಆದೇಶಕ್ಕೆ ಪದಾದಿಕಾರಿಗಳ ಅಧ್ಯಕ್ಷ ಗುರುಸ್ವಾಮಿ ಗರಂ ಆಗಿದ್ದಾರೆ. ಈ ಹೋರಾಟವನ್ನು ಬಹಳ ದೊಡ್ಡ ಮಟ್ಟಕ್ಕೆ ಕೊಂಡೊಯ್ಯಬಹುದಿತ್ತು ಆದರೆ ಅಧ್ಯಕ್ಷರು ಬಹು ಆತುರದಿಂದ ಅವರ ಮಾತಿಗೆ ಒಪ್ಪಿಗೆ ನೀಡಿದ್ದಾರೆ ಅವರು ಮಾಡಿದ್ದು ನಮಗೆ ಸಮಾಧಾನ ನೀಡಿಲ್ಲ ನೂರಕ್ಕೆ ನೂರು ರಾಜ್ಯ ಸರಕಾರಿ ನೌಕರರು ಮೋಸ ಹೋಗಿದ್ದಾರೆ. ಬಜೆಟ್ ಆದಾಗ ಏನು ಹೇಳಿದ್ರು...
National News:
March:01: ಉದ್ಯಮಿ ಮುಕೇಶ್ ಅಂಬಾನಿ ಹಾಗೂ ಅವರ ಕುಟುಂಬಕ್ಕೆ ಭಾರತ ಮಾತ್ರವಲ್ಲದೇ ವಿದೇಶದಲ್ಲಿಯೂ ಝೆಡ್ ಪ್ಲಸ್ ಭದ್ರತೆ ನೀಡುವಂತೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಮುಖೇಶ್ ಕುಟುಂಬದ 2 ರಿಂದ 6 ಮಂದಿಗೆ ಭದ್ರತಾ ಬೆದರಿಕೆ ಇದೆ. ಹೀಗಾಗಿ ಅವರೆಲ್ಲರಿಗೂ ದೇಶವಲ್ಲದೇ ವಿದೇಶದಲ್ಲಿಯೂ ರಕ್ಷಣೆ ನೀಡಬೇಕಾಗಿದೆ. ಭಾರತ ಅಥವಾ ವಿದೇಶದಲ್ಲಿ ಅಂಬಾನಿ ಕುಟುಂಬಕ್ಕೆ...
State News:
March:01: ಶೇ 17 ರಷ್ಟು ವೇತನ ಹೆಚ್ಚಳದ ಬೆನ್ನಲ್ಲೇ ಮುಷ್ಕರದಲ್ಲಿ ನಿರತರಾಗಿದ್ದ ಸರಕಾರಿ ನೌಕರರು ಇದೀಗ ತಮ್ಮ ಪ್ರತಿಭಟನೆಯನ್ನು ವಾಪಸ್ಸು ಪಡೆಯುವ ನಿರ್ಧಾರ ಮಾಡಿದ್ದಾರೆ. ಸಿಎಂ ಹಾಗು ಅನೇಕ ನಾಯಕರ ಜೊತೆಗಿನ ಸರಕಾರಿ ನೌಕರ ಸಂಘದ ಅಧ್ಯಕ್ಷ ಷಡಕ್ಷರಿ ಸಭೆ ಬಳಿಕ ಸಿಎಂ ಬೊಮ್ಮಾಯಿ ಶೇಕಡಾ 17 ರಷ್ಟು ವೇತನ ಹೆಚ್ಚಿಸುವ ನಿರ್ಧಾರ...
State News:
March:01:ಹಾಸನದಲ್ಲಿ ಸರಕಾರಿ ನೌಕರರ ಮುಷ್ಕರದ ಕುರಿತಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡಿ ನಾವು ಸರಕಾರಿ ನೌಕರರ ಪರವಾಗಿದ್ದೇವೆ ನಾವು ಸರಕಾರಕ್ಕೆ ಬಂದ ನಂತರ 7ನೇ ವೇತನ ಜಾರಿ ಮಾಡುತ್ತೇವೆ ಎಂಬುವುದಾಗಿ ಹೇಳಿಕೆ ನೀಡಿದ್ದಾರೆ. ಜೊತೆಗೆ ವೇತನ ಕೇಳುವುದು ಅವರ ಹಕ್ಕು ನೌಕರರರು ಕೇಳುತ್ತಿರುವುದು ಸರಿಯಾಗಿದೆ.ಎಂಬುವುದಾಗಿ ಹೇಳಿಕೆ ನೀಡಿದ್ದಾರೆ.
https://karnatakatv.net/state-news-govt-employees-strike/
https://karnatakatv.net/government-employees-strike-todays-exams-are-postponed/
https://karnatakatv.net/state-news-govt-employee-strike/
State News:
March:01:7ನೇ ವೇತನ ಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಕರ್ತವ್ಯಕ್ಕೆ ಹಾಜರಾಗದೇ ಇಂದಿನಿಂದ ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಶೇ.17ರಷ್ಟು ಸರಕಾರಿ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರಕಾರ ಮಧ್ಯಂತರ ಪರಿಹಾರ ಘೋಷಣೆ ಮಾಡಿದೆ ಎನ್ನಲಾಗಿದೆ.
https://karnatakatv.net/government-employees-strike-todays-exams-are-postponed/
https://karnatakatv.net/state-news-govt-employee-strike/
https://karnatakatv.net/haliyala-remerried-waterdrum/
State News:
Feb:28: ಸರಕಾರಕ್ಕೆ ಇದೀಗ ಬಂಟರ ಅಸಮಾಧಾನ ಕಂಟಕವಾಗಿ ಪರಿಣಮಿಸುವಂತಿದೆ.ಹೌದು ರಾಜ್ಯ ಬಿಜೆಪಿಗೆ ಬಂಟರ ಅಸಮಾಧಾನ ಕಂಟಕವಾಗಿ ಪರಿಣಮಿಸಿದೆ. ಬಿಲ್ಲವರಿಗೆ ನಿಗಮ ಘೋಷಣೆಯಾದ ಬೆನ್ನಲೇ, ಸರ್ಕಾರದ ವಿರುದ್ಧ ಬಂಟರು ಸಮರ ಸಾರಿದ್ದಾರೆ. ಬಿಲ್ಲವರಿಗೆ ನಿಗಮ ಘೋಷಣೆ ಆದ್ರೆ, ಬಂಟವರಿಗೆ ಮಾತ್ರ ಯಾಕಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ ಬಂಟರು. ಪ್ರತ್ಯೇಕ ನಿಗಮ ಹಾಗೂ 3ಬಿಯಿಂದ 2ಎಗೆ...