Chikkamagaluru News:
ಚಿಕ್ಕಮಗಳೂರಿನ ಐತಿಹಾಸಿಕ ಸೇತುವೆಯಲ್ಲಿ ಕಂದಕ ಏರ್ಪಟ್ಟಿದೆ. ಕಾಫಿನಾಡಿನ ಬೆಟ್ಟದ ಮನೆಯಲ್ಲಿ ಸೇತುವೆಯಲ್ಲಿ ಕಂದಕ ಮೂಡಿದೆ. ಚಿಕ್ಕಮಗಳೂರು ಮೂಡಿಗೆರೆ ಸಂಪರ್ಕ ಸಾದಿಸುವ ಸೇತುವೆಯಾಗಿದ್ದು ಪ್ರಯಾಣಿಕರಲ್ಲಿ ಆತಂಕ ಶುರುವಾಗಿದೆ. ಹಾಗೆ ವಿಚಾರ ತಿಳಿಯುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.
https://karnatakatv.net/dks-files-talk/
https://karnatakatv.net/ballari-vims-hospital-sadan-session/
https://karnatakatv.net/mandya-drivers-protest/
Film News:
ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯಕ್ಕೆ ಮುನ್ನುಡಿ ಬರೆದಿದ್ದ ಆಶಿಕಿ ಸಿನಿಮಾ ತಂಡ ಆಡಿಯೋ ಬಿಡುಗಡೆ ಮಾಡಿದೆ. ನಿನ್ನೆ ಬೆಂಗಳೂರಿನ ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಆಡಿಯೋ ಬಿಡುಗಡೆ ಕಾರ್ಯಕ್ರಮ ಜರುಗಿತು. ನಟ ಅಜಯ್ ರಾವ್, ನಿರ್ದೇಶಕ ಬಹದ್ದೂರ್ ಚೇತನ್, ಸಂಭಾಷಣೆಗಾರ ಮಾಸ್ತಿ ಸೇರಿದಂತೆ ಇಡೀ ಆಶಿಕಿ ಚಿತ್ರತಂಡ ಭಾಗಿಯಾಗಿತ್ತು. ಈ ವೇಳೆ...
Chennai News:
ಪಾರ್ಸಲ್ ಆಹಾರದಲ್ಲಿ ಇಲಿಯ ತಲೆಬುರುಡೆ ಪತ್ತೆಯಾದ ಹಿನ್ನೆಲೆ ಸಸ್ಯಹಾರಿ ರೆಸ್ಟೋರೆಂಟ್ ಅನ್ನು ಸೀಲ್ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ತಮಿಳುನಾಡಿನ ತಿರುವಣ್ಣಾ ಮಲೈನ ಅರಣಿ ಪ್ರದೇಶದಲ್ಲಿರುವ ಸಸ್ಯಹಾರಿ ರೆಸ್ಟೋರೆಂಟ್ನಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿ ಆಹಾರ ಸುರಕ್ಷತಾ ಇಲಾಖೆಯವರು ರೆಸ್ಟೋರೆಂಟ್ನ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎಂದು ಹೇಳಲಾಗಿದೆ. ಆರ್....
Banglore News:
ಡಿ.ಕೆ.ಶಿ ಗೆ ತಮ್ಮ ಅವಧಿಯ ದಾಖಲೆ ತರುವಂತೆ ಇಂಧನ ಇಲಾಖೆ ಹೆದರಿಸುತ್ತಿದೆ ಎಂದು ಕೆಪಿಸಿಸಿ ಆಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳುತ್ತಿದ್ಧಾರೆ. ನನ್ನ ಅವಧಿಯ ದಾಖಲೆ ತರುವಂತೆ ಒತ್ತಡ ಹಾಕಲಾಗುತ್ತಿದೆ ಎಂದು ಕೆಲವು ಅಧಿಕಾರಿಗಳು ನನಗೆ ತಿಳಿಸಿದ್ದರೆ. ನಾನು ಎಲ್ಲಾ ದಾಖಲೆಗಳನ್ನು ಕೊಡಿ ಎಂದು ಹೇಳಿದ್ದೇನೆ. ತಪ್ಪು ಮಾಡಿದ್ದರೆ ನಾವೇ ಹಗ್ಗ ಸಹ ಕಳುಹಿಸಿ ಕೊಡುತ್ತೇವೆ....
Special News:
ಭಾರತದಲ್ಲಿ ಅಧಿಕವಾಗಿದ್ದ ಚೀತಾಗಳು 1952ರಿಂದ ದೇಶದಲ್ಲಿ ನಾಶವಾಗುತ್ತ ಹೋಗಿದ್ದು. ಇದೀಗ ಬರೋಬ್ಬರಿ 7 ದಶಕಗಳ ನಂತರ ಎಲ್ಲವೂ ಅಂದುಕೊಂಡಂತೆ ಆದರೆ ಭಾರತಕ್ಕೆ ಚೀತಾಗಳು ಮರು ಪ್ರವೇಶ ಮಾಡಲಿವೆ ಎಂದು ಹೇಳಲಾಗಿದೆ.
ಹೌದು, 5 ಸಾವಿರಕ್ಕೂ ಹೆಚ್ಚು ಮೈಲಿಗಳ ದೂರದಿಂದ ಅಂದರೆ ದಕ್ಷಿಣ ಆಪ್ರಿಕಾದ ನಮೀಬಿಯಾ ಭಾರತಕ್ಕೆ ಸೆ.17 ರಂದು ಚೀತಾಗಳು ನಮ್ಮ ದೇಶಕ್ಕೆ ಬರಲಿವೆ....
Utthar Pradesh News:
ಉತ್ತರ ಪ್ರದೇಶದಲ್ಲಿ ದಲಿತ ಇಬ್ಬರು ಸಹೋದರಿಯರ ಮೃತದೇಹಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಲಖಿಂಪುರ ಖೇರಿ ಜಿಲ್ಲೆಯ ನಿಘಸನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮೃತರನ್ನು ಪೂನಂ (15) ಮತ್ತು ಮನಿಶಾ (17) ಎಂದು ಗುರುತಿಸಲಾಗಿದೆ.ಮೃತದೇಹಗಳು ಪತ್ತೆಯಾದ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ...
Mandya News:
ವಿ.ಸಿ.ನಾಲಾವಿಭಾಗ ಮಂಡ್ಯ ವ್ಯಾಪ್ತಿಯಲ್ಲಿ 06 ಉಪ ವಿಭಾಗಗಳಿದ್ದು, ಸುಮಾರು 250 ಮಂದಿ ಸೌಡಿ ನೌಕರರು ಹಾಗೂ ವಾಹನ ಚಾಲಕರು ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಜೂನ್-2022ರ ಮಾಹೆಯಿಂದ ಇದುವರೆವಿಗೂ ವೇತನ ಪಾವತಿಸಿರುವುದಿಲ್ಲ. ದಿನಾಂಕ: 11-08-2022ರಂದು ನಿಗಮದಿಂದ ವೇತನ ಬಿಡುಗಡೆಯಾಗಿದ್ದರೂ ಸಹ ಸಂಬಂಧಪಟ್ಟ ಅಧಿಕಾರಿಗಳು ಇದುವರೆವಿಗೂ ವೇತನ ನೀಡಿರುವುದಿಲ್ಲ ಹಾಗೂ ಇ.ಎಸ್.ಐ. ಮತ್ತು ಇ.ಪಿ.ಎಫ್.ನಲ್ಲಿ ವ್ಯತ್ಯಾಸವಿದ್ದು,ವ್ಯತ್ಯಾಸವನ್ನು...
Banglore News:
ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ನೆರೆ ಹಾವಳಿ ಹಾಗು ರಾಜಕಾಲುವೆ ಒತ್ತುವರಿ ಬಗ್ಗೆ ಮಾತನಾಡಿದ್ದಾರೆ.ನಾನು ಇವತ್ತು ನಾಳೆ ಉತ್ತರ ಕೊಡ್ತೀನಿ,ಕಂದಾಯ ಸಚಿವನಾಗಿ, ವಿಪತ್ತು ನಿರ್ವಹಣಾ ಮುಖ್ಯಸ್ಥನಾಗಿ ಆ ಸಂದರ್ಭದಲ್ಲಿ ದಾಖಲೆ ಬಿಡುಗಡೆ ಮಾಡ್ತೀನಿ,ಆ ಸಂದರ್ಭದಲ್ಲಿ ಇಡಿ ರಾಜ್ಯ, ವಿಶೇಷವಾಗಿ ಬೆಂಗಳೂರು ನೆರೆ ಆಗಲು ಮೂಲ ಕಾರಣ ಯಾರು ,ಸರಿಯಾದ ತೀರ್ಮಾನ ಮಾಡದೆ,ಬಹಳಷ್ಟು ಅಕ್ರಮ...
State News:
ವಿಧಾನಸಭೆಯ ಉಪ ಸಭಾಪತಿ ಹಾಗೂ ಶಾಸಕ ಆನಂದ ಮಾಮನಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಕೆಲ ದಿನಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಆನಂದ ಮಾಮನಿ ಅವರನ್ನು ನಿನ್ನೆ ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಯಿತು. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಮಾಮನಿ ಆಪ್ತ ಮೂಲಗಳು ತಿಳಿಸಿವೆ.
https://karnatakatv.net/modi-birthday-blood-donation/
https://karnatakatv.net/life-ends-because-of/
https://karnatakatv.net/dks-vs-naleen-kumar-kateel/
Banglore News:
ಮನೆಯಲ್ಲಿ ನಾಯಿ ಸಾಕುವ ವಿಚಾರಕ್ಕೆ ನಡೆದಿದ್ದ ಜಗಳ ಆತ್ಮಹತ್ಯೆಯಲ್ಲಿ ಅಂತ್ಯವಾದ ವಿಚಿತ್ರ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ದಿವ್ಯಾ ಹಾಗೂ ಆಕೆಯ ಮಗಳು ಆತ್ಮಹತ್ಯೆ ಮಾಡಿಕೊಂಡವರು. ನಾಯಿ ವಿಚಾರಕ್ಕೆ ಅತ್ತೆ-ಮಾವನ ಜೊತೆ ದಿವ್ಯಾಳಿಗೆ ಜಗಳವಾಗಿದೆ. ಈ ಜಗಳವು ದಿವ್ಯಾ ನೇಣಿಗೆ ಕೊರಳೊಡ್ಡುವ ಮೂಲಕ ಅಂತ್ಯವಾಗಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದಿವ್ಯಾ ಮನೆಯಲ್ಲಿ ನಾಯಿ...
ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು ಬಿಜೆಪಿ–ಆರ್ಎಸ್ಎಸ್ ಬೆಂಬಲಿಗರೇ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಒಡ್ಡುವಂತಹ ಕಿಡಿಗೇಡಿ ಮನೋಭಾವದವರಾಗಿದ್ದಾರೆ ಎಂದು...