Banglore News:
ಸಾರಿಗೆ ನೌಕರರ ನಿರಂತರ ಆತ್ಮಹತ್ಯೆ ಹಿನ್ನೆಲೆ ಆಮ್ ಆದ್ಮಿ ಪಾರ್ಟಿ ವತಿಯಿಂದ ಫ್ರೀಡಂ ಪಾರ್ಕ್ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆ ಮೂಲಕ ಸಾರಿಗೆ ಸಚಿವ ಶ್ರೀರಾಮುಲು ರಾಜಿನಾಮೆಗೆ ಒತ್ತಾಯ ಮಾಡಿದ್ದಾರೆ ಆಮ್ ಆದ್ಮಿ ಪಕ್ಷದ ಕಾರ್ಗಕರ್ತರು. ಸಾರಿಗೆ ನೌಕರರ ಪರವಾಗಿ ಪ್ರತಿಭಟನೆ ನಡೆಸಲಾಯಿತು. ಡಿಪೋ ಮೇನೆಜರ್ ಗಳ ಕಿರುಕುಳ ಹೆಚ್ಚಾಗಿದೆ ಇದರಿಂದ...
State News:
ಮುರುಘಾ ಶ್ರೀ ನ್ಯಾಯಾಂಗ ಬಂಧನ ಮುಂದೂಡಿಕೆಯಾಗಿದೆ. ಜಾಮೀನು ಅರ್ಜಿ ಮತ್ತೆ ತಿರಸ್ಕೃತವಾಗಿ ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಎಂದು ತಿಳಿದು ಬಂದಿದೆ.ಸೆಪ್ಟೆಂಬರ್ 27 ರ ವರೆಗೆ ನ್ಯಾಗಂಗ ಬಂಧನ ವಿಸ್ತರಣೆಯಾಗಿದೆ.
https://karnatakatv.net/raychoor-house-demolish-women-lives/
https://karnatakatv.net/chikkodi-koyna-jalashaya/
https://karnatakatv.net/davangere-news-farmers-problem/
Film News:
ದರ್ಶನ್ ಅಂದ್ರೆ ಕರುನಾಡಿನ ಜನತೆಗೆ ಅದೇನೋ ಗೌರವದ ಅಭಿಮಾನ ದಚ್ಚು ಕೂಡಾ ಹಾಗೆನೇ ಅಭಿಮಾನಿಗಳನನ್ನು ತುಂಬಾ ಪ್ರೀತಿಸೋ ಗುಣ ಅವರದ್ದು. ಹೊಸ ಹೊಸ ಸಿನಿಮಾದ ಶೂಟಿಂಗ್ ನಲ್ಲಿ ಪ್ರಚಾರದಲ್ಲಿ ಬ್ಯುಸಿಯಾಗಿರೋ ದರ್ಶನ್ ಇದೀಗ ಒಂದು ಹುಡುಗಿಯ ಹುಟ್ಟುಹಬ್ಬ ಆಚರಿಸಿ ಸುದ್ದಿಯಾಗಿದ್ದಾರೆ. ಫ್ಯಾನ್ಸ್ ಗೆ ಯಾರೀ ಹುಡುಗಿ ಎಂಬ ಪ್ರಶ್ನೆ ಮೂಡಿದೆ. ಹಾಗಿದ್ರೆ ಯಾರೀ...
Raichoor News:
ರಾಯಚೂರು ಜಿಲ್ಲೆಯಲ್ಲಿ ನಾಲ್ಕೈದು ದಿನಗಳಿಂದ ಮಳೆ ಅವಾಂತರದಿಂದಾಗಿ ಜನರು ಹೈರಾಣಾಗಿದ್ದಾರೆ. ವರುಣನ ಅಬ್ಬರಕ್ಕೆ ಜಿಲ್ಲೆಯಲ್ಲಿ ಹಲವು ಮನೆಗಳು ಕುಸಿತವಾಗಿದೆ. ರಾಯಚೂರು ತಾಲ್ಲೂಕಿನಲ್ಲೇ 60 ಕ್ಕೂ ಅಧಿಕ ಮನೆಗಳು ಕುಸಿತವಾಗಿದೆ. ಜೆಗಾರ್ಕಾಲ್ ಗ್ರಾಮದಲ್ಲೇ 7-8 ಕ್ಕೂ ಅಧಿಕ ಮನೆಗಳು ಕುಸಿತವಾಗಿದೆ. ಜೆಗಾರ್ಕಾಲ್ ಗ್ರಾಮದಲ್ಲೇ 7-8 ಕ್ಕೂ ಅಧಿಕ ಮನೆಗಳು ಕುಸಿತವಾಗಿದೆ. ಅದೇ ರೀತಿ ಒಂದು...
Davangere News:
ಮಹಾಮಳೆಗೆ ದಾವಣಗೆರೆ ಜನರು ತತ್ತರಿಸಿ ಹೋಗಿದ್ದಾರೆ. ಫಸಲಿಗೆ ಬಂದಂತಹ ಬೆಲೆಯನ್ನು ತೆಗೆದಿಹಡಲು ಅಡಿಗೆ ಬೆಳೆಗಾರರು ಹೈರಾಣಾಗಿ ಹೋಗಿದ್ದಾರೆ. ದಾವಣಗೆರೆ ತಾಲೂಕಿನ ಅಣಜಿ ಗ್ರಾಮದ ಬಳಿಯ ಕೆರೆಯಾಗಲಹಳ್ಳಿ ಬಳಿ ಕೆರೆ ಕೋಡಿ ಬಿದ್ದ ಪರಿಣಾಮ ಅಡಿಕೆ ತೋಟ ಜಲಾವೃತವಾಗಿದೆ.ಈ ಕಾರಣದಿಂದ ಅಡಿಕೆ ಬೆಳೆಗಾರರು ಪರದಾಡುವಂತಾಗಿದೆ. ಅಲ್ಲದೆ, ಸದ್ಯ ಅಡಿಕೆ ಬೆಲೆ ಹೆಚ್ಚಳವಾಗಿ 60 ಸಾವಿರ...
Manglore News:
ರಿಕ್ಷಾವೊಂದು ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾನೀರು ಎಂಬಲ್ಲಿ ನಡೆದಿದೆ. ಮೃತರನ್ನು ಸೋಮೇಶ್ವರ ಸೋಮನಾಥ ದೇವಸ್ಥಾನದ ಬಳಿಯ ನಿವಾಸಿ ಆನಂದ್ ಸಫಲ್ಯ(70) ಎಂದು ಗುರುತಿಸಲಾಗಿದೆ. ಆನಂದ್ ಅವರು ಬಾಡಿಗೆಗೆ ತೆರಳಿ ಹಿಂತಿರುಗುತ್ತಿರುವ ವೇಳೆ ಅವಘಡ...
Mandya News:
ಕ್ರೀಡೆ ಜೀವನದಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಅಂತರ್ ರಾಜ್ಯ ಮಟ್ಟದಲ್ಲಿ ನಡೆಯುವಂತಹ ಟೇಬಲ್ ಟೆನ್ನಿಸ್ ಮತ್ತು ವಾಲಿಬಾಲ್ ಪಂದ್ಯಗಳಲ್ಲಿ ನಾನು ಸಹ ಭಾಗವಹಿಸಿದ್ದೇನೆ. ಕ್ರೀಡೆ ದೈಹಿಕ ಹಾಗೂ ಮಾನಸಿಕ ಶಕ್ತಿಯನ್ನು ವೃದ್ಧಿಸುತ್ತದೆ ಎಂದು ಜಿ. ಪಂ. ಸಿಇಒ ಶಾಂತಾ ಎಲ್.ಹುಲ್ಮನಿ ಅವರು ತಿಳಿಸಿದರು.ನಗರದ ಸರ್ ಎಂ ವಿ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ...
Lacknow News:
ಲಕ್ನೋದಲ್ಲಿ ಸೋಲಾರ್ ಪ್ಯಾನೆಲ್ ಮೂಲಕ ಚಾರ್ಜಿಂಗ್ ಮಾಡುತ್ತಿದ್ದ ಮೊಬೈಲ್ನ ಬ್ಯಾಟರಿ ಸ್ಫೋಟಗೊಂಡು ಮಗುವೊಂದು ಮೃತಪಟ್ಟ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ. ನೇಹಾ(8 ತಿಂಗಳು) ಸಾವನ್ನಪ್ಪಿದ ಮಗು. ನೇಹಾಳನ್ನು ಮಂಚದ ಮೇಲೆ ಮಲಗಿಸಿ ಆಕೆಯ ತಾಯಿ ಬಟ್ಟೆ ಒಗೆಯಲು ಹೋಗಿದ್ದರು. ಅಲ್ಲೇ ಪಕ್ಕಕ್ಕೆ ಮೊಬೈಲ್ನ್ನು ಚರ್ಜ್ಗೆಹಾಕಿಟ್ಟು ಹೋಗಿದ್ದರು. ಆದರೆ ಲಾವಾ ಮೊಬೈಲ್ ಕೆಲ ಸಮಯದ...
State News:
ಆರ್ಎಸ್ಎಸ್ ಖಾಕಿ ಚಡ್ಡಿಗೆ ಬೆಂಕಿ ಹಚ್ಚಿದ ಫೋಟೋವನ್ನು ಟ್ವಿಟರ್ನಲ್ಲಿ ಹಂಚಿಕೊಂಡ ಕಾಂಗ್ರೆಸ್, ದೇಶವನ್ನು ದ್ವೇಷದ ಸಂಕೋಲೆಯಿಂದ ಮುಕ್ತಗೊಳಿಸಲು ಮತ್ತು ಬಿಜೆಪಿ, ಆರ್ಎಸ್ಎಸ್ ಮಾಡಿದ ಹಾನಿಯನ್ನು ಸರಿಪಡಿಸಲು ಹಂತ ಹಂತವಾಗಿ ನಾವು ನಮ್ಮ ಗುರಿಯನ್ನು ತಲುಪುತ್ತೇವೆ ಎಂದು ಹೇಳಿಕೊಂಡಿದೆ. ಕಾಂಗ್ರೆಸ್ನ ಟೀಕೆಗೆ ಪ್ರತಿಕ್ರಿಯಿಸಿದ ತೇಜಸ್ವಿ ಸರ್ಯ ಅವರು ಫೋಟೋವನ್ನು ಕಾಂಗ್ರೆಸ್ ರಾಯಕೀಯದ ಸಂಕೇತವೆಂದು ಹೇಳಿ...
Bigboss News:
ಬಿಗ್ ಬಾಸ್ ಮನೆಯಲ್ಲಿ ಗುರೂಜಿಗೆ ರೂಪೇಶ್ ಹೆಡ್ ಮಸಾಜ್ ಮಾಡುವಾಗ ಮನೆ ಮಂದಿಯೆಲ್ಲ ಒಟ್ಟಿಗೆ ಕುಳಿತಿದ್ದರು. ಈ ವೇಳೆ ಸೋನು, ಗುರೂಜಿಗೆ ಡವ್ ರಾಜ ಎಂದು ಹೇಳಿದ್ದಾರೆ. ಹೀಗೆ ಮಾತನಾಡಬೇಡ ಎಂದ ಗುರೂಜಿಗೆ ಮತ್ತೆ ಕಳ್ಳ ಸ್ವಾಮೀಜಿ ಎಂದು ಕರೆಯಬೇಕಾ ಎಂದಿದ್ದಾರೆ. ಈ ವೇಳೆ ಸಾನ್ಯ, ಅವರು ದೊಡ್ಡವರು ಹೀಗೆಲ್ಲಾ ಮಾತನಾಡಬಾರದು ಎಂದು...