Tuesday, October 14, 2025

special news

ಪ್ರಧಾನಿ ಸಹೋದರ ಆಸ್ಪತ್ರೆಗೆ ದಾಖಲು..!

National News: Feb:28: ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ  ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿಡ್ನಿ ಸಂಬಂಧಿ ಕಾಯಿಲೆಯ ಸಮಸ್ಯೆಯಿಂದ ಬಳಲುತ್ತಿರುವ ಪ್ರಹ್ಲಾದ್ ಮೋದಿ ಅವರು ಸದ್ಯ ಚೆನ್ನೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾಮೋದರದಾಸ್ ಮುಲ್‍ಚಂದ್ ಮೋದಿ ಮತ್ತು ಅವರ ಪತ್ನಿ ಹೀರಾಬೆನ್‍ಗೆ ಜನಿಸಿದ 5 ಮಕ್ಕಳಲ್ಲಿ ಪ್ರಹ್ಲಾದ್ ಮೋದಿ...

ಬೀದಿ ನಾಯಿಯ ಮೇಲೆ ಕಾಮುಕನಿಂದ ಅತ್ಯಾಚಾರ..! ರಾಷ್ಟ್ರ ರಾಜಧಾನಿಯಲ್ಲಿ ಛೀ..ಥೂ ಘಟನೆ..!

National News: Feb:27:ಬೀದಿ ನಾಯಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ  ಘಟನೆ  ದೆಹಲಿಯಲ್ಲಿ ನಡೆದಿದೆ.ರಾಷ್ಟ್ರ ರಾಜಧಾನಿ ದೆಹಲಿಯ  ಹರಿ ನಗರ ಪ್ರದೇಶದ  ಪಾರ್ಕ್ ನಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿ ವೀಡಿಯೋವೊಂದು ವೈರಲ್ ಆದ ಬಳಿಕ ಹರಿ ನಗರದ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.ಪ್ರಾಣಿ ಪ್ರಿಯರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ....

ವಿಜಯಪುರದ ಜನರು ಸಾಬರಿಗೆ ವೋಟ್  ಹಾಕ್ಬೇಡಿ: ಶಾಸಕ ಯತ್ನಾಳ್

Political News: Feb:27:ಈ ಬಾರಿ ಚುನಾವಣೆಯಲ್ಲಿ ವಿಜಯಪುರದ ಜನರು ಸಾಬರಿಗೆ ವೋಟ್  ಹಾಕ್ಬೇಡಿ, ಇನ್ಮುಂದೆ ವಿಜಯಪುರದಲ್ಲಿ ಟಿಪ್ಪು ಸುಲ್ತಾನ್ ಗೆಲ್ಲೋದಿಲ್ಲ, ಏನಿದ್ದರೂ ಶಿವಾಜಿ ಮಹಾರಾಜರ ಭಗವಾಧ್ವಜವೇ ಗೆಲ್ಲೋದು ಎಂದು ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಬೀಗಿದ್ದಾರೆ.ನಾನು ಬೆಳಗಾವಿ ಅಧಿವೇಶನದಲ್ಲಿ ಹೇಳಿದ್ದೆ, ಶಿವಾಜಿ ಹುಟ್ಟದೇ ಇದ್ದಿದ್ರೆ ಸದನದಲ್ಲಿ ಕೂತ 224 ಜನರ ಯಾರೂ ಹಿಂದೂಗಳಾಗಿ ಇರುತ್ತಿರಲಿಲ್ಲ....

ಒಂದು ಕ್ಲಿಕ್ ಮೂಲಕ ರೈತರ ಖಾತೆಗೆ ಹಣ ವರ್ಗಾವಣೆ…! ಮೋದಿ ಸರಕಾರದ ಮಹತ್ತರ ಯೋಜನೆ

State News: Feb:27:ಮಾಲಿನಿ ಸಿಟಿಯಲ್ಲಿ ಆಯೋಜಿಸಲಾದ ಸಮಾವೇಶದಲ್ಲಿ ಪ್ರಧಾನಿಗಳು 16 ಸಾವಿರ ಕೋಟಿ ರೂಗೂ ಹೆಚ್ಚು ಮೊತ್ತದ ಹಣವನ್ನು ಬಿಡುಗಡೆ ಮಾಡಿದ್ದಾರೆ. ಇನ್ನು 8 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ತಲಾ 2 ಸಾವಿರ ರೂ ಜಮೆಯಾಗಲಿದೆ. ಕರ್ನಾಟಕದಲ್ಲಿ  ಪಿಎಂ ಕಿಸಾನ್ ಯೋಜನೆಯ 49 ಲಕ್ಷ ಫಲಾನುಭವಿಗಳಿಗೆ ಪಿಎಂ ಮೋದಿ ಉಡುಗೊರೆ ನೀಡಿದ್ದಾರೆ. ಈ ವೇಳೆ ಮಾತನಾಡಿದ...

ಭಾರತದ ಭಗೀರಥ ನರೇಂದ್ರ ಮೋದಿ : ಸಿಎಂ ಬೊಮ್ಮಾಯಿ

State News: Feb:27:ಬೆಳಗಾವಿ ಮಾಲಿನಿ ಸಿಟಿ ಮೈದಾನದಲ್ಲಿ ನಡೆದ ನಮೋ ಸಮಾವೇಶದಲ್ಲಿ ರಾಜ್ಯದ ಸಿಎಂ ಬಸವರಾಜ್  ಬೊಮ್ಮಾಯಿ ಮಾತನಾಡಿ ನರೇಂದ್ರ ಮೋದಿಯನ್ನು  ಹಾಡಿ ಹೊಗಳಿದರು. ನರೇಂದ್ರ ಮೋದಿ ನಮ್ಮ ದೇಶದ ಭಗಿರಥ ನಮ್ಮ ದೇಶದ ಜನತೆಗೆ ಅದರಲ್ಲೂ ರೈತರಿಗೆ ಅನೇಕ  ಯೋಜನೆ ಮಾಡಿ ಜೊತೆಗೆ ಮನೆಮನೆಗೂ ಕುಡಿಯುವ ನೀರು ಯೋಜನೆ ಮಾಡಿ ಜನಪರ ಕಾರ್ಯದ ಲ್ಲಿ...

ಮಳೆ ಮಳೆ ಹೂಮಳೆ ‘ನಮೋ’ ಎಂದಿತೋ ಹೂಗಳು..!: ಕೋಲಾರದಲ್ಲಿ ನಮೋ ಮೇನಿಯಾ..!

Stete News: Feb:27:ಶಿವಮೊಗ್ಗ ಸೋಗಾನೆಯಲ್ಲಿ ಇಂದು ಸಂಒಪೂರ್ಣ ಕೇಸರಿ ಮಯವಾಗಿತ್ತು. ಒಂದೆಡೆ ಯಡಿಯೂರಪ್ಪ ಹುಟ್ಟುಹಬ್ಬದ  ದಿನವೇ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಉದ್ಘಾಟನೆ ಗೊಂಡರೆ ಮತ್ತೊಂದೆಡೆ ಮೋದಿ ಫ್ಲವರ್ ಶೋ ಜನತೆಗೆ ಮತ್ತಷ್ಟು ಬೆರಗು ನೀಡಿತ್ತು. ಇನ್ನೊಂದೆಡೆ ಕುಂದಾ ನಗರಿಯಲ್ಲಿ  ಪ್ರಧಾನಿ  ಮೋದಿ ರೋಡ್ ಶೋನಲ್ಲಿ ಜನಸಾಗರವೇ ತುಂಬಿ ಹೋಗಿತ್ತು. ಗಲ್ಲಿ ಗಲ್ಲಿಯಲ್ಲೂ ಮೋದಿ ಪರ ಘೋಷಣೆ...

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಬೆಂಗಳೂರು ನಗರದ 28 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

Political News: ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು...

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಮಂಡ್ಯ ಜಿಲ್ಲೆಯ 7 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

Political News: Feb:26:ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು ಸೀಟು...

ಮತ್ತೆ ನಕಲಿ ನಂಬರ್ ಪ್ಲೇಟ್ ಜಾಲ ಪತ್ತೆ: ಜೆಡಿಎಸ್ ಮುಖಂಡನ ಬಂಧನ..!

Chikkamagaluru News: Feb:26: ಜೆಡಿಎಸ್ ಎಂಎಲ್​ಸಿ ಚಿಕ್ಕಮಗಳೂರಿನ ಭೋಜೆಗೌಡರ ಕಾರಿನ ನಂಬರ್ ಪ್ಲೇಟ್ ನಕಲು ಮಾಡಿ ಅದೇ ನಂಬರ್ ನಲ್ಲಿ ಬೇರೆ ಕಾರನ್ನ ಮಾರಾಟ ಮಾಡಲು ಯತ್ನಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು, ಪೊಲೀಸರು ಇದೀಗ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಮಂಜು...

ಫೆ.27ಕ್ಕೆ ಮತ್ತೆ ಮೋದಿ ರಾಜ್ಯಕ್ಕೆ:ಶಿವಮೊಗ್ಗ ಏರ್ಪೋರ್ಟ್ ಉದ್ಘಾಟಿಸಲಿರುವ ನಮೋ

State News: Feb:26:ಚುನಾವಣಾ ಕಣ  ರಂಗೇರ್ತಿದೆ. ಅದಾಗಲೇ ಪ್ರಚಾರ ಕೂಡಾ  ಭರದಿಂದ ಸಾಗ್ತಾ ಇದೆ ಈ  ಮಧ್ಯೆ ಪ್ರಧಾನಿಯೇ ಈ ಬಾರಿ ಪ್ರಚಾರದಲ್ಲಿ ಫುಲ್ ಆಕ್ಟಿವ್  ಆದಂತಿದೆ ಮತ್ತೆ ನರೇಂದ್ರ ಮೋದಿ ರಾಜ್ಯಕ್ಕೆ ಬರುತ್ತಿದ್ದಾರೆ. ಶಿವಮೊಗ್ಗದ ಬಹು ನಿರೀಕ್ಷಿತ ಏರ್ಪೋರ್ಟ್ ಇದೀಗ ಅನಾವರಣ ಗೊಳ್ಳೋದಕ್ಕೆ ಸನ್ನದ್ಧವಾಗಿದೆ.  ಈ ಕಾರಣದಿಂದ ಏರ್ಪೋರ್ಟ್ ನ ಉದ್ಘಾಟನೆಗಾಗಿ ಮೋದಿ  ಆಗಮಿಸುತ್ತಿದ್ದಾರೆ. ಇನ್ನು...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img